ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ
ಮೈಸೂರು; ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಉತ್ಸಾಹದೊಂದಿಗೆ ಆಚರಿಸಲಾಯಿತು. ಪ್ರಕೃತಿಯನ್ನು ಪೋಷಿಸುವ ಮತ್ತು ರಕ್ಷಿಸುವ ಮಹತ್ವವನ್ನು ಬಿಂಬಿಸುವAತೆ ಪ್ರಾಂಶುಪಾಲ ವೀಣಾ ಎಸ್. ಎ. ಹಾಗೂ ಮುಖ್ಯ ಶಿಕ್ಷಕಿಯರು ಸಸ್ಯಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪರಿಸರಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಾಗೂ ಹಸಿರು ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೊಡುಗೆ ನೀಡಲು ಪ್ರೇರೇಪಿಸಲಾಯಿತು.ಆಚರಣೆಯ ಅಂಗವಾಗಿ ಶಾಲೆಯ ಅಧ್ಯಕ್ಷ ಆರ್. ವಾಸುದೇವ ಭಟ್ ರವರು ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಎನ್ಸಿಸಿ…