ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಶ್ರೀಗರ್ಭ ಗರ್ಭಸಂಸ್ಕಾರವು ಅತ್ಯಗತ್ಯ
ಮೈಸೂರು; ಶ್ರೀಗರ್ಭ ಗರ್ಭಸಂಸ್ಕಾರವು ಸನಾತನ ಪರಂಪರೆಯಿAದ ಬಂದ ಅಮೂಲ್ಯ ಸಂಸ್ಕಾರವಾಗಿದ್ದು, ಮುಂದಿನ ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಇದು ಅತ್ಯಂತ ಅನಿವಾರ್ಯವೆಂದು ಆಯುಷ್ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷಿö್ಮ ನಾರಾಯಣ ಹೇಳಿದರು.ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಶ್ರೀಗರ್ಭ ಗರ್ಭಸಂಸ್ಕಾರ ಮಹಾವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶ್ರೀಗರ್ಭ ಸಂಸ್ಥಾಪಕರಾದ ಡಾ. ಕಾವ್ಯಾ ಎಸ್ ಅವರು ಗರ್ಭ ಸಂಸ್ಕಾರದ ಮಹತ್ವವನ್ನು ವೈಜ್ಞಾನಿಕ ಹಾಗೂ ಸಂಸ್ಕಾರಯುತ ದೃಷ್ಟಿಕೋನದಿಂದ…