ಮೇ 30ಕ್ಕೆ ಸೌರಮಾನ ಶ್ರೀ ಲಕ್ಷಿನರಸಿಂಹ ಜಯಂತಿ ಹಾಗೂ ವಿಶೇಷ ‘ಸ್ವಾತಿ’ ಪೂಜೆ
ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಯದುಗಿರಿ ಯತಿರಾಜ ಮಠ, ಮೈಸೂರು ಶಾಖೆಯ ಶ್ರೀ ಲಕ್ಷಿö್ಮÃನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮೇ 30ರಂದು ಶ್ರೀ ಯದುಗಿರಿ ಯತಿರಾಜ ರಾಮಾನುಜ ಜೀಯರ್ರವರ ದಿವ್ಯ ಅನುಗ್ರಹದೊಂದಿಗೆ ಸೌರಮಾನ ಶ್ರೀ ಲಕ್ಷಿö್ಮÃನರಸಿಂಹ ಜಯಂತಿ ಹಾಗೂ ವಿಶೇಷ ‘ಸ್ವಾತಿ’ ಪೂಜೆ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 7.30ಕ್ಕೆ ವಿಶ್ವರೂಪ ದರ್ಶನ, 8.45ಕ್ಕೆ ಶ್ರೀ ಲಕ್ಷಿö್ಮÃನರಸಿಂಹಸ್ವಾಮಿ ನವಕಲಶ ಸ್ಥಾಪನ ತಿರುಮಂಜನ (ಅಭಿಷೇಕ) ಮತ್ತು ದಿವ್ಯ ಪ್ರಬಂದ ಪಾರಾಯಣ, ಮಧ್ಯಾಹ್ನ 1ಕ್ಕೆ ವಿಶೇಷ ಅಲಂಕಾರ, ಮಂತ್ರಪುಷ್ಪ,…