ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್ಸಿಂಗ್
ಮೈಸೂರು: ಬಾಲಿವುಡ್ನ ಖ್ಯಾತ ನಟ ರಣವೀರ್ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…