ಎನ್ಸಿಸಿ ಕೆಡೆಟ್ಗಳಿಗಾಗಿ ಸಂಚಾರ ಜಾಗೃತಿ
ಮೈಸೂರು; ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸುಮಾರು ೬೦೦ ಎನ್ಸಿಸಿ ಕೆಡೆಟ್ಗಳಿಗಾಗಿ ಸಂಚಾರ ಜಾಗೃತಿ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಸಂಚಾರ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುವ ಬಗ್ಗೆ ಅರಿವು ಮೂಡಿಸಲಾಯಿತು. ಮಾದಕವಸ್ತುಗಳ ಬಳಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲಾಗುವ ಹಾನಿಕಾರಕ ಪರಿಣಾಮಗಳು. ಮತ್ತು ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವಲ್ಲಿ ಮತ್ತು ಮಾದಕ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಶಿಸ್ತಿನ ನಾಗರಿಕರಾಗಿ ಎನ್ಸಿಸಿ ಕೆಡೆಟ್ಗಳ ಪಾತ್ರ. ಹಾಗು ಸಮಾಜದಲ್ಲಿ ಈ…