Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ವಿಜಯ ವಿಠಲ ವಿದ್ಯಾಶಾಲೆಯಲ್ಲಿ ಇಂಟರ್ಯಾಕ್ಟ್ ಕ್ಲಬ್ ಪದಗ್ರಹಣ, ಉಚಿತ ನೇತ್ರ ತಪಾಸಣಾ ಶಿಬಿರ

ಮೈಸೂರು; ನಗರದ ವಿಜಯ ವಿಠಲ ವಿದ್ಯಾಶಾಲೆಯಲ್ಲಿ, 2026-27ನೇ ಸಾಲಿನ ಇಂಟರ್ಯಾಕ್ಟ್ ಕ್ಲಬ್‌ನ ಪದಗ್ರಹಣ ಸಮಾರಂಭವು ಶಾಲಾ ಆವರಣದಲ್ಲಿ ಯಶಸ್ವಿಯಾಗಿ ನಡೆಯಿತು.ಈ ಸಮಾರಂಭಕ್ಕೆ ರೋಟರಿ ಮೈಸೂರಿನ ಅಧ್ಯಕ್ಷ ಆರ್.ಟಿ.ಎನ್. ಎಂ. ಎನ್. ವೆಂಕಟೇಶ್ ಅವರು ಮುಖ್ಯ ಅತಿಥಿಗಳಾಗಿ ಮತ್ತು ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ್ದರು. ರೋಟರಿ ಮೈಸೂರಿನ ಯುವ ಸೇವಾ ವಿಭಾಗದ ನಿರ್ದೇಶಕರಾದ ಆರ್.ಟಿ.ಎನ್. ಡಾ. ನಂಜರಾಜೇ ಎಸ್. ಅರಸ್ ಅವರು ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ. ಅಗರ್ವಾಲ್ಸ್ ಕಣ್ಣಿನ ಆಸ್ಪತ್ರೆಯ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಪವನ್ ವಿ….

Read More

ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ; ಜಿ.ಪಂ ಸಿಇಒ ಎಚ್ಚರಿಕೆ

• ಜೂನ್ ತಿಂಗಳಲ್ಲಿ ಅತ್ಯುತ್ತಮ ಪ್ರಗತಿ ಸಾಧಿಸಿದ ಗ್ರಾಪಂಗಳಿಗೆ ಪ್ರಶಸ್ತಿ ಪತ್ರ ವಿತರಣೆಮೈಸೂರು: ಇ-ಹಾಜರಾತಿ, ಸಕಾಲ,ಮಾನವ ದಿನಗಳ ಸೃಜನೆ,ಕಂದಾಯ ವಸೂಲಾತಿ ಸೇರಿದಂತೆ ಇನ್ನಿತರ ಯೋಜನೆಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಯುಕೇಶ್‌ಕುಮಾರ್ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದರು.ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲೆಯ 255 ಗ್ರಾಪಂಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು ,ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ರಾಜ್ಯದ…

Read More

ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ 

ಸರ್ಕಾರಿ ನೌಕರರ ಸಂಘದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ : ಹೊಸಹಳ್ಳಿ ಕೃಷ್ಣೇಗೌಡ ಪಿರಿಯಾಪಟ್ಟಣ : ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕ ಪಡೆದ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪಿರಿಯಾಪಟ್ಟಣ ಅಧ್ಯಕ್ಷ ಹೊಸಹಳ್ಳಿ ಕೃಷ್ಣೇಗೌಡ ತಿಳಿಸಿದರು. ಪಟ್ಟಣದ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜುಲೈ 11 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ…

Read More

ನರಸಿಂಹರಾಜ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಸಬೇಕು: ಸಂತೋಷ್ ಕುಮಾರ್ ಬಿ.ಎಂ

ಮೈಸೂರು: ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿ ನಡೆಯುತ್ತಿಲ್ಲ ಎಂದು ಬಿಜೆಪಿ ಮೈಸೂರು ನಗರ ಮಾಧ್ಯಮ ಸಹ ಸಂಚಾಲಕ ಸಂತೋಷ್ ಕುಮಾರ್ ಬಿ.ಎಂ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಸರ್ಕಾರದ ಮಾರ್ಗಸೂಚಿಯಂತೆ ಬೂತ್ ಮಟ್ಟದ ಅಧಿಕಾರಿಗಳು ವಿವಿಧ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರಗಳೊAದಿಗೆ ಮನೆ-ಮನೆಗೆ ಭೇಟಿ ನೀಡಿ ಮತದಾರರ ಮಾಹಿತಿಯನ್ನು ಪರಿಶೀಲಿಸಬೇಕು. ಪರಿಶೀಲನೆ ನಡೆಸಿದ ಮನೆಗಳಿಗೆ ಸ್ಟಿಕ್ಕರ್ ಅಳವಡಿಸುವ ಮೂಲಕ ಪ್ರಕ್ರಿಯೆ ಪೂರ್ಣಗೊಂಡಿರುವುದನ್ನು ಖಚಿತಪಡಿಸಬೇಕು….

Read More

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ

ಮ್ಯೆಸೂರು; ನಗರದ ನಾದಬ್ರಹ್ಮ ಸಂಗೀತ ಮಹಾಸಭಾದಲ್ಲಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಏರ್ಪಡಿಸಿದ್ದ 2026-2027 ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ, ಪ್ರತಿಭಾ ಪುರಸ್ಕಾರ,ಹಾಗೂ ಸ್ವಾಗತ ಸಮಾರಂಭ ದಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಾಸಕ ಟಿ .ಎಸ್.ಶ್ರೀವತ್ಸ ಸನ್ಮಾನಿಸಿದರು.ವಿಜ್ಞಾನ ವಿಭಾಗ ದಲ್ಲಿ ಕು.ಕಾವ್ಯ. ಆರ್ 600ಕ್ಕೆ 580 ಅಂಕಗಳು, ವಾಣಿಜ್ಯ ವಿಭಾಗದಲ್ಲಿ ಕು.ವ್ಯೆಷ್ಣವಿ.ಎಸ್ 600ಕ್ಕೆ 581 ಅಂಕಗಳು,ಕಲಾ ವಿಭಾಗದಲ್ಲಿ ಕು.ಮೌನ 600ಕ್ಕೆ 539ಅಂಕಗಳಿಸಿದ…

Read More

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ; ಹೈಕೋರ್ಟ್ ತೀರ್ಮಾನ ನೋಡಿ ಮುಂದಿನ ಹೋರಾಟ; ಮಾಜಿ ಸಚಿವ ರಮೇಶ್ ಜಾರಕಿ ಹೊಳಿ

ಮೈಸೂರು; ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ 3ರಿಂದ 7 ಕ್ಕೆ ಹೆಚ್ಚಿಸಿರುವ ಕುರಿತು ಜುಲೈ 15 ರಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಅಲ್ಲಿನ ತೀರ್ಮಾನ ನಮ್ಮ ಪರವಾಗಿ ಬಿದ್ದರೆ ವಿಜಯೋತ್ಸವ ಮಾಡುತ್ತೇವೆ, ವ್ಯತಿರಿಕ್ತವಾದ ತೀರ್ಮಾನ ಬಂದರೆ ಜುಲೈ 16 ಹಾಗೂ 17 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು.ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದಿಂದ ಏರ್ಪಡಿಸಲಾಗಿದ್ದಸಾಮಾಜಿಕ ನ್ಯಾಯಕ್ಕಾಗಿ…

Read More

ಕಾಲೇಜ್ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಅರಿವು

ಮೈಸೂರು; ನಗರದ ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜ್ ನ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಬಗ್ಗೆ ತಿಳಿಸಿ ಅರಿವು ಮೂಡಿಸಿದರು. ಸಂಚಾರ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಪಾತ್ರ, ಮತ್ತು ಸಂಚಾರ ವ್ಯವಸ್ಥೆಯಲ್ಲಿನ ಆಧುನಿಕ ತಂತ್ರಜ್ಞಾನಗಳ ಬಳಕೆ ಬಗ್ಗೆ ತಿಳಿಸಲಾಯಿತು .

Read More

ಸಿವಿಲ್ ಕಾನ್‌ಸ್ಟೆಬಲ್ಸ್ ಅಣುಕು ಪರೀಕ್ಷೆ ಉದ್ಘಾಟನೆ: ಯಶಸ್ಸಿಗೆ ಶಿಸ್ತು ಮತ್ತು ಅಣುಕು ಪರೀಕ್ಷೆಗಳು ಅತ್ಯಗತ್ಯ: ನಿತೀಶ್ ಪಾಟೀಲ್

ಮೈಸೂರು: ಅಭ್ಯರ್ಥಿಗಳು ಮನೆಯಲ್ಲಿ ಎಷ್ಟೇ ಓದಿದರೂ ಪರೀಕ್ಷಾ ಕೇಂದ್ರದ ವಾತಾವರಣ, ಅಲ್ಲಿನ ಒತ್ತಡ ಮತ್ತು ಸಮಯದ ನಿರ್ವಹಣೆಗೆ ಅಣುಕು ಪರೀಕ್ಷೆಗಳು ಅತ್ಯಗತ್ಯ ಎಂದು ಮೈಸೂರು ಮಹಾನಗರ ಪಾಲಿಕೆಯ ಆಡಳಿತಾಧಿಕಾರಿಯಾದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಅವರು ಹೇಳಿದರು.ಮಂಗಳವಾರ ನಗರದ ಪೀಪಲ್ಸ್ ಪಾರ್ಕ್ನಲ್ಲಿರುವ ನಗರ ಕೇಂದ್ರ ಗ್ರಂಥಾಲಯ ಹಾಗೂ ಜ್ಞಾನಗಂಗೋತ್ರಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ವಿಜಯನಗರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಪೋಲೀಸ್ ಇಲಾಖಾ(ಸಿವಿಲ್ ಕಾನ್ಹೇಬಲ್ಸ್) ನೇಮಕಾತಿಯ “ಅಣುಕು” ಪರೀಕ್ಷೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,ಸ್ಪರ್ಧಾ ಅಭ್ಯರ್ಥಿಗಳು ಒಎಂಆರ್ ಶೀಟ್‌ಗಳನ್ನು ಭರ್ತಿ…

Read More

ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿಗೆ ಸಾಹಿತಿ ಸತೀಶ್ ಜವರೇಗೌಡ ಆಯ್ಕೆ

ಮೈಸೂರು : ಕನ್ನಡದ ಮೊಟ್ಟಮೊದಲ ಕೃತಿಯಾದ ‘ಕವಿರಾಜಮಾರ್ಗ’ದ ಕರ್ತÈ ಶ್ರೀವಿಜಯನ ಗೌರವಾರ್ಥ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿವರ್ಷ ನೀಡಲಾಗುವ ರಾಜ್ಯ ಮಟ್ಟದ ಪ್ರತಿಷ್ಠಿತ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ಯು ನಗರದ ಸಾಹಿತಿ ಟಿ. ಸತೀಶ್ ಜವರೇಗೌಡ ಅವರಿಗೆ ದೊರೆತಿದೆ.ಕನ್ನಡ ಸಾಹಿತ್ಯ ಪರಿಷತ್ತು ತನ್ನ ಶತಮಾನೋತ್ಸವದ ನೆನಪಿಗಾಗಿ ತನ್ನ ಸಂಪನ್ಮೂಲಗಳಿAದ 20 ಲಕ್ಷ ರೂಪಾಯಿಗಳ ಸ್ಥಾಯಿನಿಧಿಯನ್ನು ಸ್ಥಾಪಿಸಿದ್ದು, ಅದರಿಂದ ಬರುವ ವಾರ್ಷಿಕ ಬಡ್ಡಿಯ ಮೊತ್ತದಲ್ಲಿ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ಧ ಹಾಗೂ ಮೌಲಿಕವಾದ ಕೊಡುಗೆ ನೀಡಿದ 45…

Read More

ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ಒತ್ತಾಯ

ಮೈಸೂರು; ಬರಗಾಲದ ರೈತರ ಸಮಸ್ಯೆಗಳು ಹಾಗೂ ಕಬ್ಬು ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ತುರ್ತು ಸಭೆ ಕರೆಯುವಂತೆ ಜಿಲ್ಲಾಧಿಕಾರಿಗೆ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘ ಒತ್ತಾಯಿಸಿದೆ.ಮಂಗಳವಾರ ನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಬಣ್ಣಾರಿ ಸಕ್ಕರೆ ಕಾರ್ಖಾನೆ ಆರಂಭಕ್ಕೂ ಮುನ್ನ ಸರ್ಕಾರ ನಿಗದಿ ಮಾಡಿದ ಹಿಂದಿನ ವರ್ಷದ ಬಾಕಿ ಟನ್ ಕಬ್ಬಿಗೆ 50 ರು ರೈತರಿಗೆ ಪಾವತಿಸಬೇಕುಹಿಂದಿನ ವರ್ಷದ ಕಬ್ಬಿನ ಉಪ ಉತ್ಪನ್ನಗಳ ಲಾಭ ಸಕ್ಕರೆ ಸಿಪ್ಪೆ ಕಾಕಂಬಿ…

Read More