ಮುಚ್ಚಿದ್ದ ಮದ್ಯದಂಗಡಿ ಓಪನ್, ಕೆರಳಿದ ಗ್ರಾಮಸ್ಥರು.ಬಾರ್ ಸ್ಥಳಾಂತರಕ್ಕೆ ಶಾಸಕ ನೇತೃತ್ವದಲ್ಲೇ ಪ್ರತಿಭಟನೆ ಎಚ್ಚರಿಕೆ.
ಎಚ್.ಡಿ.ಕೋಟೆ : ತಾಲೂಕಿನ ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಶ್ರೀ ಚಿಕ್ಕದೇವಮ್ಮ ಸನ್ನಿಧಿಯ ಹಾಲುಗಡ ಸಮೀಪದ ಗಣೇಶನ ಗುಡಿ ಬಳಿ ತೆರೆದಿರುವ ನಕಲಿ ದಾಖಲೆ ಸೃಷ್ಟಿಸಿ ತೆರೆದಿರುವ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟನ್ನು ಕೂಡಲೇ ಸ್ಥಳಾಂತರ ಮಾಡದಿದ್ದರೇ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ನೇತೃತ್ವದಲ್ಲಿ ಇಟ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ಹಾಗೂ ಪ್ರಗತಿಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಕ್ರಮ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ…