Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಮುಚ್ಚಿದ್ದ ಮದ್ಯದಂಗಡಿ ಓಪನ್, ಕೆರಳಿದ ಗ್ರಾಮಸ್ಥರು.ಬಾರ್ ಸ್ಥಳಾಂತರಕ್ಕೆ ಶಾಸಕ ನೇತೃತ್ವದಲ್ಲೇ ಪ್ರತಿಭಟನೆ ಎಚ್ಚರಿಕೆ.

ಎಚ್.ಡಿ.ಕೋಟೆ : ತಾಲೂಕಿನ ತಾಲೂಕಿನ ಪ್ರಮುಖ ಧಾರ್ಮಿಕ ಸ್ಥಳ ಶ್ರೀ ಚಿಕ್ಕದೇವಮ್ಮ ಸನ್ನಿಧಿಯ ಹಾಲುಗಡ ಸಮೀಪದ ಗಣೇಶನ ಗುಡಿ ಬಳಿ ತೆರೆದಿರುವ ನಕಲಿ ದಾಖಲೆ ಸೃಷ್ಟಿಸಿ ತೆರೆದಿರುವ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟನ್ನು ಕೂಡಲೇ ಸ್ಥಳಾಂತರ ಮಾಡದಿದ್ದರೇ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರ ನೇತೃತ್ವದಲ್ಲಿ ಇಟ್ನಾ ಗ್ರಾಮ ಮತ್ತು ಸುತ್ತಮುತ್ತಲ ಗ್ರಾಮಗಳ ಜನರು ಹಾಗೂ ಪ್ರಗತಿಪರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅಕ್ರಮ ಎಂ.ಕೆ.ಪಿ ಬಾರ್ ಅಂಡ್ ರೆಸ್ಟೋರೆಂಟ್ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ…

Read More

ಕಬ್ಬು ಬೆಳೆಗಾರರಿಂದ ಸಚಿವ ಯತೀಂದ್ರ ಸಿದ್ದರಾಮಯ್ಯನ ಭೇಟಿ ; ರೈತರ ಹಕ್ಕೋತ್ತಾಯಗಳನ್ನು ಈಡೇರಿಸಲು ಆಗ್ರಹ

ಮೈಸೂರು; ಇಲ್ಲಿನ ಮಹಾನಗರ ಪಾಲಿಕೆಯ ಆವರಣದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ರೈತರ ಹಕ್ಕೋತ್ತಾಯಗಳನ್ನು ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಹಳ್ಳಿ ಕೆರೆಹುಂಡಿ ಭಾಗ್ಯರಾಜ್, ರಾಜ್ಯ ಸರ್ಕಾರ ಬಿಡದಿ ಟೌನ್ ಶಿಪ್ ಯೋಜನೆಯನ್ನು ರೈತರ ಹಿತದೃಷ್ಟಿಯಿಂದ ಕೈಬಿಡಬೇಕು. ಇದು ರಿಯಲ್ ಎಸ್ಟೇಟ್ ಮತ್ತು ಭೂಮಿ ಖರೀದಿ ಮಾಡಿರುವ ಅನುಕೂಲವಾಗುವ ಹುನ್ನಾರವಾಗಿದೆ. ಬಿಡದಿ ಟೌನ್ ಶಿಪ್ ವ್ಯಾಪ್ತಿಯ ರೈತರ ಭೂಮಿಯನ್ನು ವಶಪಡಿಸಿಕೊಂಡರೆ, ರೈತರ ಹೆಸರಿನ ಮಾಲೀಕತ್ವದಲ್ಲಿ…

Read More

ಯುದ್ಧವಿಲ್ಲದೆ ಹೊದರೆ , ಜಗತ್ತನ್ನು ಗೆಲ್ಲುವುದಾದರೂ ಹೇಗೆ? ಸದಾ ಯುದ್ದ ನಿರತನಾಗಿ ಇಡೀ ವಿಶ್ವವನ್ನೇ ಗೆಲ್ಲಬೇಕೆಂಬ ಕೆಟ್ಟ ಗೀಳು ಅಲೆಕ್ಸಾಂಡರ್  ನಿಗೆ. ಎಲ್ಲರನ್ನೂ ಗೆಲ್ಲುವುದರಲ್ಲೇ  ಸದಾ ನಿರತನಾಗಿರುತ್ತಿದ್ದ , ಇವನಿಗೆ  ಹೇಗಾದರೂ ಮಾಡಿ, ಅದರ ಗೀಳು ಬಿಡಿಸಬೇಕೆಂದು ಡಯೋನಿಜ್ ರಿಗೆ ಅನ್ನಿಸಿತು. ಹೀಗೆ ಯಾವಾಗಲೂ ಯುದ್ಧ ಮಾಡುವುದರಿಂದ ಪ್ರತಿಯೊಂದು ಜೀವಿಗೂ ಎಷ್ಟು ತೊಂದರೆಯಾಗುತ್ತದೆ ಎಂದು  ಅವನಿಗೆ ಅರ್ಥ ಮಾಡಿಸಬೇಕೆಂಬುದು ಅವರ ಉದ್ದೇಶವಾಗಿತ್ತು.  ಜಗತ್ತನ್ನೆಲ್ಲಾ  ಗೆದ್ದು, ಅದರಿಂದ ಏನು ಮಾಡುತ್ತೀಯಾ, ಅಲೆಕ್ಸಾಂಡರ್ ಎಂದು ಅವರು ಪದೇ ಪದೇ ಕೇಳುತ್ತಿದ್ದರೂ,…

Read More

ಒಂದು ಪಕ್ಷಿ ಜೇನು ಹುಳುವನ್ನು ಕೇಳಿತು..

“ತುಂಬಾ ಕಷ್ಟ ಪಟ್ಟು ನೀನು ಜೇನಿನ ಗೂಡನ್ನು ಕಟ್ಟುತ್ತೀಯಾ, ಆದರೆ ಈ ಜನರು ನೀನು ಕಷ್ಟಪಟ್ಟು ಕಟ್ಟಿದ ಜೇನನ್ನು ಕದಿಯುತ್ತಾರೆ, ನಿನಗೆ ಇದರಿಂದ ಬೇಸರ ಆಗುವುದಿಲ್ವ..??” ಜೇನು ಹುಳು ಹೇಳಿತು :- “ಇಲ್ಲ…! ಜನರು ನನ್ನ ಜೇನನ್ನ ಕದಿಯಬಹುದು, ಆದರೆ ಯಾರೋಬ್ಬರು ನಾನು ಜೇನು ತಯಾರಿಸುವ ಕಲೆಯನ್ನು ಕಲಿಯಲು ಸಾಧ್ಯವಿಲ್ಲ.” “ಸ್ವಾರ್ಥಿಯಾಗಿ ಬದುಕುವುದು ಜೀವನದ ಭಾಗ; ಬೇರೆಯವರಿಗಾಗಿ ಬದುಕುವುದು ಜೀವನದ ಕಲೆ

Read More

ಕವಿ ಯಾವುದೇ ಒಂದು ಧರ್ಮವನ್ನು ವೈಭವೀಕರಿಸದೆ ಸಾಹಿತ್ಯ ಕೃಷಿ ಮಾಡಬೇಕು; ಮಡ್ಡೀಕೆರೆ ಗೋಪಾಲ್

ಮೈಸೂರು : ಒಬ್ಬ ಉತ್ತಮ ಕವಿಗೆ ಜಾತಿ, ಧರ್ಮದ, ಭಾಷೆಯ ಗಡಿಗಳು ಇರುವುದಿಲ್ಲ. ಆದ್ದರಿಂದ, ಕವಿ ಯಾವುದೇ ಒಂದು ಧರ್ಮವನ್ನು ವೈಭವೀಕರಿಸದೆ ಸಾಹಿತ್ಯ ಕೃಷಿ ಮಾಡಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಹೇಳಿದರುಸಿರಿಗನ್ನಡ ವೇದಿಕೆಯ ಮೈಸೂರು ನಗರ ಘಟಕ ಹಾಗೂ ಖುಷಿ ಪ್ರಕಾಶನದ ವತಿಯಿಂದ ಮೈಸೂರಿನ ವಿಜಯನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕವಿ ಆದಿಲ್ ಪಾಷ ಅವರ ‘ನೀ ನನ್ನ ಚೈತ್ರ’, ‘ಹರ್ಷೋತ್ಸವ’ ಹಾಗೂ ‘ಆದಿರಾಗ’ ಕವನ ಸಂಕಲನಗಳನ್ನು…

Read More

ಕಲಾವಿದರು ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನೈಜ ಸೈನಿಕರು : ಪ್ರೊ. ಕೆ. ರಾಮಕೃಷ್ಣಯ್ಯ

ಮೈಸೂರು; ಒಂದು ರಾಷ್ಟçದ ಗಡಿಯನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ಈ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಸೈನಿಕರಾಗಿ ಯುವ ಕಲಾವಿದರು ಅಷ್ಟೇ ಮುಖ್ಯವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ. ರಾಮಕೃಷ್ಣಯ್ಯ ಹೇಳಿದರು.ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಹಯೋಗದಲ್ಲಿ ಕೆ.ಎಸ್.ಜಿ.ಎಚ್…

Read More

ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ; ಎಚ್ .ವಿ.ರಾಜೀವ್

*ಪತ್ರಿಕಾ ದಿನಾಚರಣೆ ಅಂಗವಾಗಿ ಉಚಿತ ಕನ್ನಡ ದಿನಪತ್ರಿಕೆ ವಿತರಣೆಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಹಳೆ ಸಂತೆಪೇಟೆಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕನ್ನಡ ದಿನಪತ್ರಿಕೆಗಳನ್ನು ಉಚಿತವಾಗಿ ವಿತರಿಸಿ ಪತ್ರಿಕಾ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ ನೀಡಿದರು.ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿದಿನ ಪೈಪೋಟಿ ಹೆಚ್ಚುತ್ತಿದೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ,ವ್ಯವಹಾರ ಜ್ಞಾನ ವೃದ್ಧಿಸಿಕೊಳ್ಳಲು ದಿನಪತ್ರಿಕೆಯನ್ನು ಓದುವ ದಿನಚರಿಯನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಹೇಳಿದರುನಂತರ…

Read More

ಸೆಸ್ಕ್ವತಿಯಿಂದ ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

*ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್ ರೀಡರ್, ಸಿಬ್ಬಂದಿ; ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಿಮೈಸೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ ಆರಂಭಗೊAಡಿದ್ದು, ಗ್ರಾಹಕರು ಸಹಕರಿಸುವಂತೆ ಸೆಸ್ಕ್) ಕೋರಿದೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ…

Read More

ಆಷಾಡ ಶುಕ್ರವಾರಗಳಂದು ಭಕ್ತಾರಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡೇಶ್ವರಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ*ಜಿಲ್ಲಾಡಳಿತಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

*ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು. ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಮೈಸೂರು; ಜುಲೈ ಹಾಗೂ ಆಗಸ್ಟ್ ತಿಂಗಳ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆಂದು ವಿವಿಧ ಪ್ರದೇಶಗಳಿಂದ ಬರುವ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ…

Read More

ಕುಡಿಯುವ ನೀರಿಗೆ ತೊಂದರೆಯಾದರೆ ಪಿಡಿಓಗಳೇ ಹೊಣೆ: ಕೆ.ವೆಂಕಟೇಶ್ ಖಡಕ್ ಎಚ್ಚರಿಕೆ!

ಪಿರಿಯಾಪಟ್ಟಣ: ಈ ಬಾರಿ ಮುಂಗಾರು ಕ್ಷೀಣಿಸಿದ ಹಿನ್ನಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಆಹಕಾರ ಎದುರಾಗಿದ್ದು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮುಂದಾಗಬೇಕು ಎಂದು ಶಾಸಕ ಕೆ.ವೆಂಕಟೇಶ್ ಎಚ್ಚರಿಕೆ ನೀಡಿದರು. ತಾಲ್ಲೂಕಿನ ಅಂಬಲಾರೆ, ಹಾರನಹಳ್ಳಿ, ಅಡಗೂರು, ಬಿಲಗುಂದ, ಹಳಿಯೂರು ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಈ ವರ್ಷ ಮುಂಗಾರು ಕ್ಷೀಣಿಸಿ ವಾಡಿಕೆಗಿಂತ ಕಡಿಮೆ ಮಳೆಯಾಗಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಹಾಗಾಗಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ…

Read More