Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ನೀಟ್ ಮರು ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ; ಐಶ್ವರ್ಯ ಆರ್

ಮೈಸೂರು: ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನೀಟ್ ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನೀಟ್ ಪರೀಕ್ಷೆಯು ಜೂನ್ 21.ರಂದು ಮೈಸೂರು ನಗರದಲ್ಲಿ ಒಟ್ಟು 21 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 7886 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಎಂ.ಜಿ.ಕೊಪ್ಪಲು ಸರ್ಕಾರಿ…

Read More

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ; ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ. ಅವರು ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.ಶುಕ್ರವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಪರವಾಗಿಲ್ಲ ಎಂದು ಹೇಳಬಾರದು. ನನ್ನ ಪರವಾಗಿ ಬಲವಾಗಿ ವಾದ ಮಾಡಿಲ್ಲ ಎನ್ನುವುದು ಸರಿಯಲ್ಲ. ಡಾ.ಯತೀಂದ್ರ ಕೂಡ ನಮ್ಮ ಮಗನಿದ್ದಂತೆ. ನಾನು-ಸಿದ್ದರಾಮಯ್ಯ 40 ವರ್ಷಗಳ ಕಾಲ ಜತೆಯಾಗಿದ್ದಂತೆ ಡಾ.ಯತೀಂದ್ರ ಹಾಗೂ ಸುನಿಲ್ ಬೋಸ್ ಜತೆಯಾಗಿದ್ದಾರೆ. ನನ್ನ…

Read More

ಅಗ್ನಿ ಸುರಕ್ಷತೆ ಇಲ್ಲದೆ ತಾತ್ಕಾಲಿಕ ಕಟ್ಟಡದಲ್ಲಿ ರೆಸ್ಟೋರೆಂಟ್ ನಡೆಸುತ್ತಿದ್ದರೆ ತೆರವುಗೊಳಿಸಿ: ಲಕ್ಷ್ಮಿಕಾಂತ ರೆಡ್ಡಿ ಜಿ

ಮೈಸೂರು; ನಗರದ ದಟ್ಟಗಳ್ಳಿಯ ಬಳಿ ರೆಸ್ಟೋರೆಂಟ್ ನಲ್ಲಿ ಇತ್ತೀಚೆಗೆ ನಡೆದ ಅಗ್ನಿ ದುರಂತವನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಜಿಲ್ಲೆಯಲ್ಲಿ ಎರಡು ಅಥವಾ ಮೂರನೇ ಅಂತಸ್ತಿನಲ್ಲಿ ತಾತ್ಕಾಲಿಕವಾಗಿ ಕಟ್ಟಡವನ್ನು ನಿರ್ಮಿಸಿಕೊಂಡು, ಅಗ್ನಿ ಸುರಕ್ಷತೆ ಕ್ರಮ ಕೈಗೊಳ್ಳದೇ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿರುವವರ ವಿರುದ್ಧ ಕ್ರಮ ಕೈಗೊಂಡು ಒಂದು ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚಿಸಿದರು.ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಗ್ನಿ ದುರಂತಗಳು ಹೇಳಿ…

Read More

ಆಧ್ಯಾತ್ಮಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ ತಹಸೀಲ್ದಾರ್ ಬಿ ಗಿರಿಜಾ.

ವರದಿ ಜಿ ಬಂಗಾರು ಚಾಮರಾಜನಗರ ;   ದೇವಸ್ಥಾನಗಳಿಗ ಭೇಟಿ ನೀಡಿ ದೇವರ ದರ್ಶನ ಪಡೆದರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ತಹಶೀಲ್ದಾರ್ ಬಿ ಗಿರಿಜಾ ತಿಳಿಸಿದರು ಇತಿಹಾಸ ಪ್ರಸಿದ್ಧವಾಗಿರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಗಿರಿಜಾ ಕಲ್ಯಾಣ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧ್ಯಾತ್ಮಿಕ ದಿಂದ ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಸಿಗಲಿದೆ ಜೂನ್ 18ರಿಂದ. ಜೂನ್ 23 ವರೆಗೆ ಧಾರ್ಮಿಕ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಹೋಮ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಭಕ್ತಾದಿಗಳು…

Read More

ಧರ್ಮೇಂದ್ರ ಪ್ರಧಾನ್ ಅವರ ಅಣುಕು ಶವ ಯಾತ್ರೆ ನಡೆಸಿ ನೀಟ್ ಪರೀಕ್ಷೆ ವಿರುದ್ಧ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಖಂಡಿಸಿ, ಕಾಂಗ್ರೆಸ್ ಮಾಜಿ ಶಾಸಕ ಸೋಮಶೇಖರ್ ನೇತೃತ್ವದಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯ ಅಣುಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಲಾಯಿತು.ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಸಚಿವರ ಅಣಕು ಶವಯಾತ್ರೆ ನಡೆಸಿದರು, ಬಳಿಕ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟು ಹಾಕಿ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಎಂ ಕೆ ಸೋಮಶೇಖರ್ , ದೇಶದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ…

Read More

ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ, ಯುಪಿಐ ಆಪ್‌ಗಳ ಪಡೆಯಬಹುದು !

ನವದೆಹಲಿ: ಪಿಎಫ್ ಸೌಲಭ್ಯ ಪಡೆಯುತ್ತಿರುವ, ಕಾರ್ಮಿಕರು ಉದ್ಯೋಗಿಗಳು ಇನ್ಮ್ಮಂದೆ ಎಟಿಎಂ ನಿಂದಲೇ ತಮ್ಮ ಪಿಎಫ್ ಖಾತೆಯಿಂದ ಹಣವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದೆ. ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ ಮತ್ತು ಯುಪಿಐ ಆಪ್ ಗಳ ಮೂಲಕ ಸುಲಭವಾಗಿ ಹಣಪಡೆಯುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದೆ.ಹೌದು ಜೂನ್ ತಿಂಗಳ ಅಂತ್ಯದಿAದ ಯುಪಿಐ, ಎಟಿಎಂ ಮೂಲಕ ಪಿಎಫ್ ಹಣವನ್ನು ಹಿಂಪಡೆಯುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ. ಈ ನೂತನ ಸೌಲಭ್ಯವು ಜೂನ್…

Read More

ಕೇವಲ 27 ದಿನಗಳಲ್ಲಿ ಮಾದಪ್ಪನಿಗೆ ಭಕ್ತರಿಂದ ಹರಿದು ಬಂತು ದಾಖಲೆಯ 2,73 ಕೋಟಿ ರೂ

ಚಾಮರಾಜನಗರ; ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ.ದೇವಸ್ಥಾನದ ಹುಂಡಿಗಳನ್ನು ತೆರೆದು ಅದರ ಎಣಿಕೆ ಕಾರ್ಯವನ್ನು ನಡೆಸಿದಾಗ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ…

Read More

ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು ಹೆಚ್ಚಿಸಬಹುದು

ಮೈಸೂರು ಹಾಗೂ ಹೆಚ್.ಡಿ. ಕೋಟೆತಾಲೂಕಿನಲ್ಲಿ ಖೇತ್ ಬಚಾವ್ ಅಭಿಯಾನ ಕಾರ್ಯಕ್ರಮ ಮೈಸೂರು; ಜಿಲ್ಲೆಯ ಎಚ್.ಡಿಕೋಟೆ ತಾಲ್ಲೂಕಿನ ಕಂದೇಗಾಲ ಗ್ರಾಮ ಹಾಗೂ ಮೈಸೂರು ತಾಲ್ಲೂಕಿನ ಬರಡನಪುರ ಗ್ರಾಮದಲ್ಲಿ ಸುತ್ತೂರಿನ ಐಸಿಎಆರ್–ಜೆಎಸ್‌ಎಸ್ ಕೃಷಿವಿಜ್ಞಾನ ಕೇಂದ್ರವು ಮೈಸೂರಿನ ಕೃಷಿ ಇಲಾಖೆ ಸಹಯೋಗದೊಂದಿಗೆ“ಖೇತ್‌ಬಚಾವೋಅಭಿಯಾನ”ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಜ್ಞಾನೇಶ್ ಬಿ.ಎನ್. ರವರು “ಖೇತ್ ಬಚಾವೋ ಅಭಿಯಾನ”ದ ಮಹತ್ವವನ್ನು ವಿವರಿಸಿ, ಕೃಷಿ ಭೂಮಿ ಹಾಗೂ ಮಣ್ಣಿನ ಪುನಶ್ಚೇತನದ ಅಗತ್ಯತೆಯನ್ನು ತಿಳಿಸಿದರು. ಮಣ್ಣಿನ ಆರೋಗ್ಯವನ್ನು ಕಾಪಾಡುವುದರ ಮೂಲಕ ಬೆಳೆಗಳ ಉತ್ಪಾದಕತೆ ಹಾಗೂ ಗುಣಮಟ್ಟವನ್ನು…

Read More

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಹೋಂಗಾರ್ಡ್ ಸಾವು, ಮತ್ತೊಬ್ಬನಿಗೆ ಗಾಯ

ಹುಣಸೂರು; ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ಮನೆಗೆ ವಾಪಸ್ ಅಗುವ ವೇಳೆ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ವಿದ್ಯುತ್‌ಕಂಬಕ್ಕೆ ಡಿಕ್ಕಿ ಹೊಡೆದು ಹೋಂಗಾರ್ಡ್ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.ಹುಣಸೂರು ತಾಲೂಕಿನ ವಡೇರಹೊಸಹಳ್ಳಿಯ ದಾಸೇಗೌಡರ ಪುತ್ರ ಹುಣಸೂರು ಘಟಕದ ಹೊಂಗಾರ್ಡ್ ವಿ.ಡಿ. ಹರೀಶ (33) ಸಾವನ್ನಪ್ಪಿದವರು . ಇವರಿಗೆ ತಂದೆ-ತಾಯಿ. ಪತ್ನಿ. ಒಬ್ಬ ಮಗ ಇದ್ದಾನೆ. ಬೈಕ್ ಸವಾರ ಪ್ರಕಾಶ್ ಗಾಯಗೊಂಡು ಬಿಳಿಕೆರೆ ಸೂರ್ಯ…

Read More

ಮೈಸೂರಿನಲ್ಲಿ ಕೆಎಸ್‌ಸಿಎ ಮಹಾರಾಜ ಟ್ರೋಫಿ ಟಿ20 2026ರ ಅಧಿಕೃತ ಗೀತೆ ಬಿಡುಗಡೆ; ಮೈಸೂರು ವಾರಿಯರ್ಸ್ ತಂಡ ಪ್ರಕಟ, ವೈಶಾಖ್ ವಿಜಯ್ ಕುಮಾರ್ ನಾಯಕರಾಗಿ ಆಯ್ಕೆ

ಮೈಸೂರು; ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯ ಅಧಿಕೃತ ಗೀತೆಯನ್ನು ನಗರದಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು.ನಗರದ ಎಂ.ಜಿ. ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಕಾರ್ಯಕ್ರಮದಲ್ಲಿ ಸಾಂಸ್ಕöÈತಿಕ ನಗರಿ ಮೈಸೂರು ಈ ಟೂರ್ನಿಯ ಅತ್ಯಂತ ಪ್ರಮುಖವಾದ ಮೊದಲ ಹಂತದ ಪಂದ್ಯಗಳಿಗೆ ಆತಿಥ್ಯ ವಹಿಸುತ್ತಿರುವುದರಿಂದ, ಪ್ರಾದೇಶಿಕ ಕ್ರಿಕೆಟ್‌ನ ಈ ದ್ವಿಗುಣ ಸಂಭ್ರಮಕ್ಕಾಗಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆ ಎಸ್ ಸಿ ಎ) ಮತ್ತು ಮೈಸೂರಿನ ಸ್ಥಳೀಯ ಫ್ರಾಂಚೈಸಿ ಮೈಸೂರು…

Read More