Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸದಿರಲು ರೈತ ಸಂಘದ ರೈತ ಪರ್ವ ಒತ್ತಾಯ

ಮೈಸೂರು; ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಬಾರದು ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಟಿ.ವಿ. ಒತ್ತಾಯಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ವಲಯವನ್ನು ಖಾಸಾಗೀಕರಣ ಗೊಳಿಸುವ ಹಾಗೂ ಟಾಟಾ ವಿದ್ಯುತ್ ಕಂಪನಿಗೆ ವಿದ್ಯುತ್ ವಿತರಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯು ವಿರೋಧಿಸುತ್ತದೆ. ವಿದ್ಯುತ್ ಖಾಸಾಗಿಕರಣದಿಂದ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ಅರ್ಥಿಕ ಸಂಕಷ್ಟಕ್ಕೆ ಎಡೆ ಮಾಡಿಕೊಡುತ್ತದೆ. ಉಚಿತ ಪಂಪ್‌ಸೆಟ್ ವಿದ್ಯುತ್ ಗೆ…

Read More

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಆತಂಕ ಬೇಡ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ

ಮೈಸೂರು: ಬಡವರಿಗೆ ಅನುಕೂಲವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಆದ್ದರಿಂದ ಫಲಾನುಭವಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.ಗುರುವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದರು.ಗೃಹಲಕ್ಷಿ÷್ಮ ಯೋಜನೆಯ ಹಣವು…

Read More

ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ ಶ್ರೀರಾಘವೇಂದ್ರ ಯೋಗ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಮೈಸೂರು; ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ರಾಜ್ಯ ಮಟ್ಟದ ಯೋಗ ಸ್ಪರ್ಧೆಯಲ್ಲಿ 8-11ವರ್ಷದ ಹಾಗೂ 26-35 ವರ್ಷದ ಪುರುಷರ ವಿಭಾಗದಿಂದ ಜಯಂತ್ ಪ್ರಥಮ ಸ್ಥಾನ ಪಡೆದಿದ್ದು, ಶ್ರೀರಾಘವೇಂದ್ರ ಯೋಗ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಪರವಾಗಿ ಅಭಿನಂದಿಸಲಾಯಿತು.ಈ ವೇಳೆ ಶಾಲೆಯ ಮುಖ್ಯಸ್ಥರಾದ ಪಶುಪತಿ ಮತ್ತಿತರರು ಉಪಸ್ಥಿತರಿದ್ದರು.

Read More

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ಮೈಸೂರು; ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದರು.ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವಿನ ಪ್ರಕರಣಗಳ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ ಅವರು ಬುಧವಾರ ಜಯದೇವ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಅಧೀಕ್ಷಕರು, ಜಯಸಂಸ್ಥೆಯ…

Read More

ಮಾಡಿಕೊಂಡು ತಿಂದು ನೋಡಿ ರವೆ ವೆಜಿಟೇಬಲ್ ಟೋಸ್ಟ್, ರವೆ ಪಡ್ಡು, ರವೆ ದೋಸೆ

ಮಾಡಿಕೊಂಡು ತಿಂದು ನೋಡಿ ರವೆ ವೆಜಿಟೇಬಲ್ ಟೋಸ್ಟ್, ರವೆ ಪಡ್ಡು, ರವೆ ದೋಸೆಪ್ರತಿಯೊಂದು ಮಹಿಳೆ ಬೆಳಗ್ಗಿನ ಚಿಂತೆ ಎಂದರೆ ತಿಂಡಿ ಏನು ಮಾಡುವುದು ಎಂದು. ಇವತ್ತು ಯಾವ ತಿಂಡಿ ಮಾಡುವುದು, ನಾಳೆ ಏನು ಮಾಡುವುದು ಎಂದು ಚಿಂತಿಸುತ್ತಾರೆ. ಅಂತವರಿಗೆ ಏನೇನು ತಿಂಡಿ ಮಾಡಬಹುದು ಎಂಬ ರೆಸಿಪಿ ಇಲ್ಲಿದೆ ನೋಡಿ ಬೆಳಗಿನ ಉಪಹಾರವು ದಿನದ ಪ್ರಮುಖ ಊಟ. ಬೆಳಗ್ಗೆ ಆರೋಗ್ಯಕರ ತಿಂಡಿ ತಿಂದರೆ ದಿನವಿಡೀ ಉತ್ಸಾಹದಿಂದ ಇರಬಹುದು. ಹೀಗಾಗಿ ರವೆಯಿಂದ ಮಾಡಿರುವ ಆಹಾರ ತಿಂದರೆ ಇನ್ನೂ ಉತ್ತಮ. ಯಾಕೆಂದರೆ…

Read More

ಇನ್ನೊಬ್ಬರನ್ನು ಮಲಗೋಕೆ ಬಿಡಲ್ಲ

ಶಿವ ಜಗತ್ತನ್ನು ಸೃಷ್ಟಿ ಮಾಡಿ ಮಲಗಿಬಿಟ್ಟ ಬ್ರಹ್ಮ ಜೀವಗಳನ್ನು ಸೃಷ್ಟಿ ಮಾಡಿ ಮಲಗಿಬಿಟ್ಟ ಆದರೆ ಮನುಷ್ಯ ಇದ್ದಾನಲ್ಲ ಮೊಬೈಲ್ ಸೃಷ್ಟಿ ಮಾಡಿ ತಾನು ಮಲಗುವುದಿಲ್ಲ ಇನ್ನೊಬ್ಬರನ್ನು ಮಲಗೋಕೆ ಬಿಡಲ್ಲ

Read More

ವಿಪರೀತವಾದ ಫಸಲು ಬಿಡುವ ಮೂಲಕ ಭೀಕರ ಬರಗಾಲ ಬರುವ ಸೂಚನೆ ನೀಡ್ತಾ ನೇರಳೆ ಹಣ್ಣು !

ಬೆಂಗಳೂರು; ಮಧುಮೇಹ ಸೇರಿದಂತೆ ಹಲವಾರು ಅನಾರೋಗ್ಯ ಸಮಸ್ಯೆಗಳಿಗೆ ರಾಮಬಾಣವಾಗಿರುವ ನೇರಳೆ ಹಣ್ಣು,ಈ ಬಾರಿ ವಿಪರೀತ ಎನ್ನಿಸುವಷ್ಟು ಫಸಲು ಬಿಟ್ಟಿದೆ. ಕಳೆದ 30-40 ವರ್ಷಗಳಿಗಿಂತಲೂ ಈ ಬಾರಿ ಅಧಿಕ ಫಸಲು ಬಂದಿದೆ ಹೇಳಲಾಗುತ್ತಿದೆ. ಈ ರೀತಿ ವಿಪರೀತ ಎನಿಸುವಷ್ಟು ಫಸಲು ಬಿಟ್ಟಿರುವುದು ರೈತರಿಗೂ ಸಕತ್ ಆಶ್ಚರ್ಯವನ್ನುಂಟು ಮಾಡಿದೆ. ಆದರೆ ನೂರಾರು ವರ್ಷಗಳಿಂದ ಇರುವ ಗಾದೆ ಮಾತೊಂದು ಈ ವರ್ಷ ಹಿರಿಯರ ಬಾಯಲ್ಲಿ ಭಯಂಕಾರವಾದ ಸುದ್ದಿಯನ್ನು ಹೊರ ಹಾಕುತ್ತಿದ್ದು, ಎಲ್ಲರನ್ನೂ ಬೆಚ್ಚಿ ಬೀಳಿಸುತ್ತಿದೆ. ಅದೇನೆಂದರೆ, ಯಾವ ಬೇಸಿಗೆಯಲ್ಲಿ ನೇರಳೆ ಹಣ್ಣು…

Read More

ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು

ಮೈಸೂರು; ವಿದ್ಯಾರ್ಥಿಗಳು ಸಮಯ ಪರಿಪಾಲನೆಯನ್ನು ಓದಿನಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು ಎಂದು ಶಾರದಾವಿಲಾಸ ಸಂಸ್ಥೆಯ ಗೌರವ ಕಾರ್ಯದರ್ಶಿ ದಿನೇಶ್.ಆರ್ ಹೇಳಿದರು.ಮೈಸೂರಿನ ಶಾರದಾವಿಲಾಸ ಪದವಿಪೂರ್ವಕಾಲೇಜಿನ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ ನವಿಶೇಷ ಸಿಇಟಿ ಬೋಧನಾ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಕಾಲೇಜಿನಲ್ಲಿ ಸಿಗುವ ವಿಶೇಷ ಬೋಧನಾ ತರಗತಿಗಳ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಮುಂದೆ ಬರಬೇಕೆಂದು ತಿಳಿಸಿದರು. ತಾಳ್ಮೆಯಿಂದ ಏಕಾಗ್ರತೆಯಲ್ಲಿ ಓದಿನಲ್ಲಿ ತೊಡಗಿದಾಗ ಗುರಿಯನ್ನು ಹಾಗೂ ಜೀವನದಲ್ಲಿ ಯಶಸ್ಸನ್ನು ತಲುಪಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಚಿಂತಿಸಿ ಮುಂಬರುವ…

Read More

14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ ಪ್ರತಿಭಟನೆ

ಮೈಸೂರು; ನಗರದಲ್ಲಿರುವ ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್‌ನಲ್ಲಿ 8-25 ವರ್ಷ ಸೇವೆ ಸಲ್ಲಿಸಿದ 14 ಮಂದಿ ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿರುವ ಕ್ರಮವನ್ನು ಖಂಡಿಸಿ, ಮೈಸೂರು ಡಿವಿಜನ್ ಯುನೈಟೆಡ್ ಇಂಡಸ್ಟಿçಯಲ್ ವರ್ಕಸ್ ಯೂನಿಯನ್‌ನಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.ಮೈಲ್ಯಾಕ್ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ಘೋಷಣೆಗಳನ್ನು ಕೂಗಿದರು.ಮೈಸೂರು ಪೇಂಟ್ಸ್ ಮತ್ತು ವಾರ್ನಿಶ್ ಲಿಮಿಟೆಡ್ (ಕರ್ನಾಟಕ ಸರ್ಕಾರದ ಉದ್ದಿಮೆ) ಸಂಸ್ಥೆಯಲ್ಲಿ ಶ್ರೀ ನಿಮಿಷಾಂಬಾ ಸೆಕ್ಯುರಿಟಿ ಬ್ಯೂರೋ & ಯುಟಿಲಿಟಿ ಸರ್ವೀಸಸ್ ಮೂಲಕ ಕಳೆದ 8 ರಿಂದ…

Read More

ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ

ಮೈಸೂರು; ನಿರ್ದಿಷ್ಟ ಗುರಿ, ದೃಢ ಸಂಕಲ್ಪವಿದ್ದರೆ ಮಾತ್ರ ಯಶಸ್ಸು ಸಾಧ್ಯ ಎಂದು ಮೈಸೂರು ಜಿಲ್ಲೆ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತೆ ಟಿ ರಮ್ಯ ಹೇಳಿದರು.ಬುಧವಾರ ಮೈಸೂರಿನ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂದು ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಹೇಳಿದ ಅವರು ಯಾವ ಕೋರ್ಸ್ ಆಯ್ಕೆ ಮಾಡಿದರೆ…

Read More