ಮೈಸೂರು ದಸರಾದಲ್ಲಿ `ಕಂಬಳ’ ಆಯೋಜನೆಗೆ ಸಂಸದ ಯದುವೀರ್ ಆಕ್ಷೇಪ
ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಮೊದಲ ಬಾರಿಗೆ ಕಂಬಳವನ್ನು ಆಯೋಜಿಸುತ್ತಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಚಾರ ಕುರಿತು ಮರು ಚಿಂತನೆ ನಡೆಸುವಂತೆ ಒತ್ತಾಯಿಸಿದ್ದಾರೆ.ಮೈಸೂರಿನ ದಸರಾದಲ್ಲಿ ಕಂಬಳ ನಡೆಸಲು ಚರ್ಚೆ ನಡೆಯುತ್ತಿದೆ. ಕಂಬಳ ಕರಾವಳಿ ಭಾಗದ ಮಣ್ಣು ಸಂಸ್ಕöÈತಿಯ ಸಂಕೇತ. ಇದು ಶತಮಾನಗಳ ಇತಿಹಾಸ ಹೊಂದಿದ್ದು, ತನ್ನದೇ ಆದ…