Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾದಲ್ಲಿ `ಕಂಬಳ’ ಆಯೋಜನೆಗೆ ಸಂಸದ ಯದುವೀರ್ ಆಕ್ಷೇಪ

ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಮೊದಲ ಬಾರಿಗೆ ಕಂಬಳವನ್ನು ಆಯೋಜಿಸುತ್ತಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಚಾರ ಕುರಿತು ಮರು ಚಿಂತನೆ ನಡೆಸುವಂತೆ ಒತ್ತಾಯಿಸಿದ್ದಾರೆ.ಮೈಸೂರಿನ ದಸರಾದಲ್ಲಿ ಕಂಬಳ ನಡೆಸಲು ಚರ್ಚೆ ನಡೆಯುತ್ತಿದೆ. ಕಂಬಳ ಕರಾವಳಿ ಭಾಗದ ಮಣ್ಣು ಸಂಸ್ಕöÈತಿಯ ಸಂಕೇತ. ಇದು ಶತಮಾನಗಳ ಇತಿಹಾಸ ಹೊಂದಿದ್ದು, ತನ್ನದೇ ಆದ…

Read More

ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ

ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ…

Read More

ಚಾಮುಂಡೇಶ್ವರಿಯ ದರ್ಶನಕ್ಕೆ 300 ರೂ ಟಿಕೆಟ್ ಇಲ್ಲ, 2 ಸಾವಿರ ಕೊಟ್ಟು ವಿಶೇಷ ದರ್ಶನ ಪಡೆಯಿರಿ !

ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿ ಜುಲೈ 17 ರಿಂದ ಆಷಾಢ ಮಾಸದ ಶುಕ್ರವಾರಗಳ ವಿಶೇಷ ಪೂಜೆ ಆರಂಭವಾಗಲಿದ್ದು, ಶುಕ್ರವಾರದಿಂದ ಭಾನುವಾರದ ತನಕ ಮೂರು ದಿನಗಳ ಕಾಲ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ ಮಾಡಲಾಗಿದೆ. ಆದರೆ ಬೆಟ್ಟಕ್ಕೆ ಹೋಗಲು ಭಕ್ತರಿಗೆ ವಿಶೇಷ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಅಲ್ಲದೇ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ವಿಶೇಷ ದರ್ಶನ ಪಡೆಯುವುದಕ್ಕೆ ಬರೋಬ್ಬರಿ 2000 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಬುಧವಾರ ಈ ಕುರಿತು ಸಚಿವ ಡಾ. ಯತೀಂದ್ರ…

Read More

ಬಸವಣ್ಣನವರ ಸಮ ಸಮಾಜದ ನಿರ್ಮಾಣದ ಕನಸು ಇನ್ನೂ ನನಸಾಗಿಲ್ಲ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಕಾಯಕ ಮತ್ತು ದಾಸೋಹದ ಮಹತ್ವವನ್ನು ಸಾರಿದ್ದ ಬಸವಣ್ಣನವರ ಸಮ ಸಮಾಜದ ನಿರ್ಮಾಣದ ಕನಸು ಇನ್ನೂ ನನಸಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬುಧವಾರ ಜಿಲ್ಲೆಯ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ಶ್ರೀ ಗುರುಮಲ್ಲೇಶ್ವರ ಮಹಾ ಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯರಾಧನೆ ಅಂಗವಾಗಿ ನೂತನವಾಗಿ ನಿರ್ಮಿಸಿರುವ ಬಸವ ಮಹಾದ್ವಾರ ಮತ್ತು ಕಲ್ಯಾಣಿಯ ಉದ್ಘಾಟನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಮತ್ತು ಅಂತಸ್ತಿನ ತಾರತಮ್ಯ ಇರಬಾರದು ಎಂದು ಬಸವಾದಿ ಶರಣರು ಕನಸು…

Read More

ಸೆಸ್ಕ್ವತಿಯಿಂದ ಗೃಹ ಜ್ಯೋತಿ ಫಲಾನುಭವಿಗಳ ಮಾಹಿತಿ ಸಂಗ್ರಹಣೆ

*ಮನೆ ಬಾಗಿಲಿಗೆ ಬರಲಿದ್ದಾರೆ ಮೀಟರ್ ರೀಡರ್, ಸಿಬ್ಬಂದಿ; ಅಗತ್ಯ ದಾಖಲೆ ಸಿದ್ಧವಿಟ್ಟುಕೊಳ್ಳಿಮೈಸೂರು: ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಭೇಟಿ ಹಾಗೂ ಮಾಹಿತಿ ಸಂಗ್ರಹಣೆ ಕಾರ್ಯ ಬುಧವಾರದಿಂದ ಆರಂಭಗೊAಡಿದ್ದು, ಗ್ರಾಹಕರು ಸಹಕರಿಸುವಂತೆ ಸೆಸ್ಕ್) ಕೋರಿದೆ.ಈ ಕುರಿತು ಪ್ರಕಟಣೆ ಹೊರಡಿಸಿರುವ ಸೆಸ್ಕ್, 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹಜ್ಯೋತಿ ಯೋಜನೆಯ ಮಾಹಿತಿ ಸಂಗ್ರಹ ಕಾರ್ಯ ನಡೆಯುತ್ತಿದ್ದು, ಸೆಸ್ಕ್ ನ ಮೀಟರ್ ರೀಡರ್‌ಗಳು ಹಾಗೂ ಸಿಬ್ಬಂದಿ, ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ…

Read More

ಆಷಾಡ ಶುಕ್ರವಾರಗಳಂದು ಭಕ್ತಾರಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡೇಶ್ವರಿಯ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿ*ಜಿಲ್ಲಾಡಳಿತಕ್ಕೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ

*ಚಾಮುಂಡಿ ಬೆಟ್ಟದಲ್ಲಿ ಪಾಸ್ಟಿಕ್ ಬ್ಯಾನ್ ಮಾಡಬೇಕು. ಡಸ್ಟ್ ಬಿನ್ ವ್ಯವಸ್ಥೆ ಮಾಡಬೇಕು. ಸ್ವಚ್ಛತೆಯನ್ನು ಕಾಪಾಡಬೇಕು. ಮೈಸೂರು; ಜುಲೈ ಹಾಗೂ ಆಗಸ್ಟ್ ತಿಂಗಳ ಆಷಾಢ ಮಾಸದ ಶುಕ್ರವಾರಗಳಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆಂದು ವಿವಿಧ ಪ್ರದೇಶಗಳಿಂದ ಬರುವ ಭಕ್ತಾಧಿಗಳಿಗೆ ಯಾವುದೇ ಅನಾನುಕೂಲವಾಗದಂತೆ ಚಾಮುಂಡಿ ದೇವಿಯ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಆಷಾಡ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಜನ ಕುಡಿಯುವ ನೀರಿಗೂ ಆತಂಕ ! ವನ್ಯಜೀವಿ ಜಲಚರಗಳಿಗೂ ಸಂಕಷ್ಟ.?

ಬಿ.ನಿಂಗಣ್ಣಕೋಟೆ,ಎಚ್.ಡಿ.ಕೋಟೆ : ಈ ಬಾರಿ ಪೂರ್ವ ಮುಂಗಾರು, ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಅತಿ ಬೇಗ ತುಂಬುವ ಜಲಾಶಯ ಎಂಬ ಖ್ಯಾತಿ ಹೊಂದಿರುವ ಕಬಿನಿ ಜಲಾಶಯದ ನೀರಿನ ಸಂಗ್ರಹ ಮಟ್ಟದಲ್ಲಿ ತೀವ್ರ ಕುಸಿತ ಉಂಟಾಗಿದೆ.ಜಲಾಶಯದ ಹಿನ್ನೀರು ಪ್ರದೇಶ ದಿನೇ ದಿನೇ ಬರಿದಾಗುತ್ತಿದ್ದು ಹಿನ್ನೀರು ಪ್ರದೇಶದಲ್ಲಿರುವ ವನ್ಯಜೀವಿ ಸಂಕುಲ, ಜಲಚರಗಳು ಸೇರಿದಂತೆ ನಗರ ಪಟ್ಟಣ ಗ್ರಾಮೀಣ ಪ್ರದೇಶದ ಜನ ಜಾನುವಾರುಗಳಿಗೂ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದ್ದು ಆತಂಕ ಮನೆ ಮಾಡಿದೆ.ಕಳೆದ ವರ್ಷ ಜೂನ್ ಅಂತ್ಯದಲ್ಲಿ ಹೊತ್ತಿಗೆ ಭರ್ತಿಗೆ ಸನಿಹವಾಗಿ…

Read More

ಎಸ್‌ಐಆರ್ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ

ಬಿಜೆಪಿ ಮೈಸೂರು ವಿಭಾಗ ಎಸ್‌ಐಆರ್ ವಿಶೇಷ ಸಭೆಮೈಸೂರು: ಇದೇ ತಿಂಗಳು 29 ರಿಂದ ಆರಂಭವಾಗಿ ಒಂದು ತಿಂಗಳ ಕಾಲ ನಡೆಯಲಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದ ಯಶಸ್ಸಿಗೆ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ತಿಳಿಸಿದರು.ಗುರುವಾರ ನಗರದ ಖಾಸಗಿ ಹೋಟೆಲ್ ನಲ್ಲಿ ಬಿಜೆಪಿ ಮೈಸೂರು ವತಿಯಿಂದ ಆಯೋಜಿಸಿದ್ದ ಮೈಸೂರು ವಿಭಾಗದ ಎಸ್‌ಐಆರ್ ವಿಶೇಷ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದೆ ಬರಲಿರುವ ಒಂದು ದೇಶ, ಒಂದು ಚುನಾವಣೆ, ಕ್ಷೇತ್ರ ಮರುವಿಂಗಡಣೆ…

Read More

ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯ; ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ

ಮೈಸೂರು; ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಬೆಂಗಳೂರಿನ ಐಸಿಎಆರ್-ಅಟಾರಿ ವಲಯ-11ರ ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ ಹೇಳಿದರು.ಮೈಸೂರಿನ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಕೃಷಿ ಭೂಮಿ ಉಳಿಸಿ ಅಭಿಯಾನ ಹಾಗೂ ಬದಲಾದ ಹವಾಮಾನಕ್ಕೆ ಸೂಕ್ತ ಬೆಳೆಗಳ ಆಯ್ಕೆ ಕುರಿತು ರೈತ-ವಿಜ್ಞಾನಿಗಳ ಸಂವಾದ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ಥೂರು, ಕೃಷಿ ಇಲಾಖೆ ಮೈಸೂರು,…

Read More