Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ

ಮೈಸೂರು; ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಮೈಸೂರು ಜಿಲ್ಲಾ ಸಮಿತಿ, ಮಂಥನ, ವನವಾಸಿ ಕಲ್ಯಾಣ ಮತ್ತು ಜನಜಾಗರಣ ಟ್ರಸ್ಟ್ ಇವರ ಸಂಯುಕ್ತ ಪ್ರಾಯೋಜಕತ್ವದಲ್ಲಿ ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಮಾಧವ ಕೃಪಾದಲ್ಲಿ ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವರ ಬದುಕು ನೆನಪು ಪುಸ್ತಕ ಲೋಕಾರ್ಪಣೆ ಗೊಂಡಿತು.ಈ ಸಂದರ್ಭದಲ್ಲಿ ಜ್ಯೇಷ್ಠ ಸಂಘ ಪ್ರಚಾರಕ ಸು.ರಾಮಣ್ಣ ಮಾತನಾಡಿ, ಸಂಘ ಸರ ಸಂಚಾಲಕ ಡಾ. ಹೆಡ್ಗೆ ಜೀ ಅವರು ಹೀಗೆ ಬಾಳಿದರು ಎಂದು ಹೇಳುವ ಅಸಂಖ್ಯಾತ ಸಾಧಕರು ಸಂಘದಲ್ಲಿ ಇದ್ದಾರೆ….

Read More

ಈ ಬಾರಿ ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ವಿಶೇಷ ಆಕರ್ಷಣೆ: ಲಕ್ಷ್ಮಿಕಾಂತ ರೆಡ್ಡಿ ಜಿ

ಮೈಸೂರು: ಇದೇ ಮೊದಲ ಬಾರಿಗೆ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ-2026 ರಲ್ಲಿ ಕಂಬಳ ಕಾರ್ಯಕ್ರಮವನ್ನು ವಿಶೇಷ ಆಕರ್ಷಣೆಯಾಗಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿ ತಿಳಿಸಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂಬಳ ಆಯೋಜನೆಯ ಬಗ್ಗೆ ಸಿದ್ಧತಾ ಸಭೆ ನಡೆಸಿ ಮಾತನಾಡಿz ಅವÀರು, ಕಳೆದ ವರ್ಷವೇ ದಸರಾದಲ್ಲಿ ಕಂಬಳ ಆಯೋಜಿಸಲು ಉದ್ದೇಶಿಸಲಾಗಿತ್ತು, ಆದರೆ ಸರಿಯಾದ ಸ್ಥಳ ದೊರಕದ ಹಿನ್ನಲೆಯಲ್ಲಿ ಸಾಧ್ಯವಾಗಲಿಲ್ಲ ಎಂದರು.ಈ ಬಾರಿ 3 ತಿಂಗಳ ಮೊದಲೇ ಕಂಬಳ ಆಯೋಜಿಸಲು ಮೈಸೂರು ನಗರದ…

Read More

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ; ಸಂಸದ ಯದುವೀರ್

ಮೈಸೂರು:ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರ ಅಡ್ಡ ಮತದಾನಕ್ಕೂಪಕ್ಷದ ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ. ಈ ಬೆಳವಣಿಗೆಯು ನಾಯಕತ್ವದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಮೇಲೂ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ’ ಎಂದು ಹೇಳಿದರು.ಇಡೀ ಪ್ರಕರಣವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅಡ್ಡಮತದಾನ ಮಾಡಿದವರನ್ನು ಪತ್ತೆ ಹಚ್ಚುತ್ತೇವೆ….

Read More

ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿಲ್ಲ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿಲ್ಲ. ನಾನು ಮತ ಚಲಾಯಿಸದಷ್ಟು ಅಪ್ರಬುದ್ಧನಲ್ಲ, ಈ ಬಗ್ಗೆ ಸತ್ಯ ಶೋಧನ ಸಮಿತಿಯಿಂದ ಬಹಿರಂಗವಾಗಲಿದೆ ಎಂದು ಮೈಸೂರಿನ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷತ್ ಚುನಾವಣೆಯಲ್ಲಿ ನಾನು ಚಲಾಯಿಸಿದ ಮತ ಅಸಿಂಧು ಆಗಿದೆ ಎಂದು ಯಾರೋ ಸುಳ್ಳು ವದಂತಿ ಹಬ್ಬಿಸಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಾನು ಮತ ಚಲಾಯಿಸಲು ಆಗದಷ್ಟು ಅಪ್ರಬುದ್ಧನಲ್ಲ. ನಾನು ವಿವೇಚನೆಯಿಂದ ಮತ…

Read More

ಜ್ಞಾನಾಧಾರಿತ ಮತ್ತು ಸಮಗ್ರ ಸಮಾಜ ನಿರ್ಮಾಣದಲ್ಲಿ ದೂರ ಶಿಕ್ಷಣದ ಪಾತ್ರ ಮಹತ್ವದ್ದು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್

ಮೈಸೂರು: ಜ್ಞಾನವನ್ನು ಸಾರ್ವತ್ರಿಕಗೊಳಿಸುವ ಮತ್ತು ಶಿಕ್ಷಣವನ್ನು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವಲ್ಲಿ ಮುಕ್ತ ಮತ್ತು ದೂರ ಶಿಕ್ಷಣ ವ್ಯವಸ್ಥೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಹೇಳಿದರು.ಶನಿವಾರ ಮೈಸೂರಿನ ಮುಕ್ತಗಂಗೋತ್ರಿಯಲ್ಲಿರುವ ಘಟಿಕೋತ್ಸವ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ಕೆಎಸ್‍ಒಯು) ಆಯೋಜಿಸಿದ್ದ ಪ್ರವೇಶದಿಂದ ಶ್ರೇಷ್ಠತೆಯೆಡೆಗೆ: ದೂರ ಶಿಕ್ಷಣದ ಭವಿಷ್ಯದ ಹಾದಿಗಳು” ವಿಷಯದ ಶೈಕ್ಷಣಿಕ ಸಭೆ ಹಾಗೂ ಮಾಜಿ ಕುಲಪತಿ ಪೆÇ್ರ. ಎನ್.ಎಸ್. ರಾಮೇಗೌಡ ರಚಿಸಿರುವಶಿಕ್ಷಣ: ಔಪಚಾರಿಕ, ಮುಕ್ತ ಮತ್ತು ದೂರಶಿಕ್ಷಣದ ಅವಲೋಕನ” ಕೃತಿ ಬಿಡುಗಡೆ…

Read More

ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಆಗಬೇಕು; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಪಕ್ಷದ್ರೋಹಿಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಕೆ.ಆರ್ ಕ್ಷೇತ್ರದ ಶಾಸಕ ಟಿ ಎಸ್ ಶ್ರೀವತ್ಸ ಆಗ್ರಹಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಗೂ ಕೂಡ ಮತ ಚಲಾವಣೆ ಮಾಡುವಂತೆ ಪಕ್ಷದಿಂದ ಸ್ಪಷ್ಟವಾದ ಆದೇಶವನ್ನು ನೀಡಲಾಗಿತ್ತು. ಆದರೆ, ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯ ವಿರುದ್ಧ ಅಡ್ಡ ಮತದಾನವನ್ನು ಮಾಡಲಾಗಿದೆ. ಯಾರ್ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷರು ಪತ್ತೆ ಹಚ್ಚಿದ್ದಾರೆ. ಈ…

Read More

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ; ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವ ವೈಮನಸ್ಸು ಇಲ್ಲ. ಅವರು ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.ಶುಕ್ರವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಪರವಾಗಿಲ್ಲ ಎಂದು ಹೇಳಬಾರದು. ನನ್ನ ಪರವಾಗಿ ಬಲವಾಗಿ ವಾದ ಮಾಡಿಲ್ಲ ಎನ್ನುವುದು ಸರಿಯಲ್ಲ. ಡಾ.ಯತೀಂದ್ರ ಕೂಡ ನಮ್ಮ ಮಗನಿದ್ದಂತೆ. ನಾನು-ಸಿದ್ದರಾಮಯ್ಯ 40 ವರ್ಷಗಳ ಕಾಲ ಜತೆಯಾಗಿದ್ದಂತೆ ಡಾ.ಯತೀಂದ್ರ ಹಾಗೂ ಸುನಿಲ್ ಬೋಸ್ ಜತೆಯಾಗಿದ್ದಾರೆ. ನನ್ನ…

Read More

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ; ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ

ಮೈಸೂರು; ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ನಿರ್ಮಿಸುವ ಸರ್ಕಾರದ ಕನಸು ಶೀಘ್ರದಲ್ಲೇ ನನಸಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ ತಿಳಿಸಿದರು.ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವಿನ ಪ್ರಕರಣಗಳ ಕುರಿತಾದ ವದಂತಿಗಳ ಹಿನ್ನೆಲೆಯಲ್ಲಿ ಅವರು ಬುಧವಾರ ಜಯದೇವ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಅಧೀಕ್ಷಕರು, ಜಯಸಂಸ್ಥೆಯ…

Read More

ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ ಪ್ರಾಂಜಲಿ ರಾಜ್ ಎ.

ಮೈಸೂರು: ಮೈಸೂರಿನ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅದ್ಭುತ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ ವಯಸ್ಸಿನಲ್ಲೇ, 22 ಕನ್ನಡ ಹಾಡುಗಳನ್ನು ಹಾಡಿದ ಸಾಧನೆಗಾಗಿ “ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ 2026” ಪ್ರಶಸ್ತಿ ಪಡೆದ ಮೊದಲ ಬಾಲ ಪ್ರತಿಭೆಯಾಗಿದ್ದಾರೆ.ಇದರ ಜೊತೆಗೆ, ಅತಿ ಹೆಚ್ಚು ಕನ್ನಡ ಹಾಡುಗಳನ್ನು ಹಾಡಿದ ಪುಟ್ಟ ಮಗುವೆಂಬ ದಾಖಲೆಯೊಂದಿಗೆ “ಇಂಡಿಯಾ ಬುಕ್ ಆಫ್ ರೆಕಾರ್ಡ್್ಸ 2024″ರಲ್ಲಿ ಸ್ಥಾನ ಪಡೆದು…

Read More

ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು

ಮೈಸೂರು; ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬAಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು ಮಾಡಲಾಗಿದೆ.ಮೈಸೂರಿನ ದಟ್ಟಗಳ್ಳಿ 3 ನೇ ಹಚಿತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಕಟ್ಟಡದ ರೂಪ್ ಟಾಪ್ ನಲ್ಲಿ ಅನುಮತಿ ಪಡೆಯದೆ ಒಣ ಹುಲ್ಲು ಮತ್ತು ಗರಿಗಳಿಂದ ನಿರ್ಮಿಸಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿದ್ದು, ಈ ಸಂಬAಧ ಪರಿಶೀಲಿಸದೆ ಕರ್ತವ್ಯ…

Read More