Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮಳೆ ಕೊರತೆ: ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದ ಡಿಸಿಎಂ ಡಾ. ಜಿ. ಪರಮೇಶ್ವರ್

• ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ಜ್ಞಾಪನಾ ಪತ್ರವನ್ನು ಸಲ್ಲಿಸಲಾಗುವುದು.• ರೈತರಿಗೆ ಕಿರುಕುಳ ನೀಡದಂತೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಎಚ್ಚರಿಕೆ ಮೈಸೂರು; ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ಪರಿಶೀಲಿಸುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು, ಮಂಗಳವಾರ ಮೈಸೂರು ಜಿಲ್ಲೆಯ ವಿವಿಧ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿದರು.ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಕಂಚುಗಾರನ ಕೊಪ್ಪಲು ಗ್ರಾಮದಲ್ಲಿ ಬರವೀಕ್ಷಣೆಯ ಸಂದರ್ಭದಲ್ಲಿ ರೈತರೊಂದಿಗೆ ನೇರವಾಗಿ ಮಾತುಕತೆ ನಡೆಸಿ,…

Read More

ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು : ಸಚಿವ ಹೆಚ್.ಸಿ.ಬಾಲಕೃಷ್ಣ

ಮೈಸೂರು: ರಾಜ್ಯದ ಜನಸಂಖ್ಯೆಯಲ್ಲಿ ಅಂದಾಜು ಶೇ ೪೦ ರಷ್ಟು ಜನ ನಗರ ಪ್ರದೇಶದಲ್ಲಿ ವಾಸವಾಗಿದ್ದು, ನಗರ ಪ್ರದೇಶಗಳ ಅಭಿವೃದ್ಧಿಗೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ ೩೦ ರಷ್ಟು ಅನುದಾನ ದೊರಕುತ್ತದೆ, ಉಳಿದ ಹಣವನ್ನು ಕ್ರೋಢೀಕರಿಸಬೇಕಿರುತ್ತದೆ. ಈ ಹಿನ್ನಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದು ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು.ಮಂಗಳವಾರ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಮೈಸೂರು ವಿಭಾಗ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಸನ ಹಾಗೂ ಮಂಡ್ಯ…

Read More

ಸೆ.28 ರಿಂದ ಅ.5ರವರೆಗೆ ದಸರಾದ ಯುವ ಸಂಭ್ರಮ

ಮೈಸೂರು: ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮನರಂಜೆಯ ಮುನ್ಮ್ನಡಿಯಾದ ಯುವ ಸಂಭ್ರಮ ಈ ಬಾರಿ ಸೆ.28ರಿಂದ ಅಕ್ಟೋಬರ್ 5 ರವರೆಗೆ ನಡೆಯಲಿದೆ.ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ನಗರದ ಮಾನಸಗಂಗೋತ್ರಿಯ ಬಯಲು ರಂಗಮAದಿರದಲ್ಲಿ ನಡೆಸಿಕೊಂಡು ಬರುತ್ತಿರುವ ಯುವ ಸಂಭ್ರಮವನ್ನು ಈ ಬಾರಿ ಸೆ.28ರಿಂದ ಅಕ್ಟೋಬರ್ 5 ರವರೆಗೆ ವಿಶೇಷವಾಗಿ ಆಯೋಜಿಸಲು ಉಪ ಸಮಿತಿ ನಿರ್ಧರಿಸಿದ್ದು, ಮಹಾರಾಜ ಕಾಲೇಜು ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ನಡೆದ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರ ಸಭೆಯನ್ನು ನಡೆಸಿ ಹಲವಾರು…

Read More

ನಾಗೇಂದ್ರ ಆರೋಪಿ ಅಷ್ಟೇ, ಅಪರಾಧಿ ಅಲ್ಲ;ಸಚಿವ ಬಾಲಕೃಷ್ಣ

*ಬಿಜೆಪಿಯವರಿಗೆ ನಮ್ಮನ್ನು ಬೈದುಕೊಂಡು ಓಡಾಡುವುದೇ ಕೆಲಸ ಮೈಸೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ನೂರಾರು ಕೋಟಿರೂಗಳ ಹಗರಣ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಆರೋಪಿ ಅಷ್ಟೇ, ಅಪರಾಧಿ ಅಲ್ಲ; ಪ್ರಕರಣ ಕೋರ್ಟ್ನಲ್ಲಿದೆ, ತೀರ್ಪು ಏನಾಗುತ್ತೋ ನೋಡೋಣ ಎಂದು ಸಚಿವ ಬಾಲಕೃಷ್ಣ ಹೇಳಿದರು. ಸೋಮವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆ ವಿರುದ್ಧ ವಾಗ್ದಾಳಿ ನಡೆಸಿದರು. ವಿರೋಧ ಪಕ್ಷದವರು ನಮ್ಮನ್ನು ಹೊಗಳುತ್ತಾರೆಯೇ? ನಮ್ಮನ್ನು ತೆಗಳುವುದು, ಬೈದುಕೊಂಡು ಓಡಾಡುವುದೇ ಅವರ ಕೆಲಸ ಎಂದು…

Read More

ಬೋನಿಗೆ ಬಿದ್ದ ಹುಲಿ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹೆಚ್.ಡಿ.ಕೋಟೆ; ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಹುಲಿಯೊಂದು ಸಿಕ್ಕಿ ಬಿದ್ದು ಸೆರೆಯಾದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಹೊಸಹೊಳಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹುಲಿ ಪ್ರತ್ಯಕ್ಷಗೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು.ಕಳೆದ ಕೆಲವು ದಿನಗಳಿಂದ ಹೊಸಹೊಳಲು ಗ್ರಾಮದ ಸುತ್ತಮುತ್ತ ಹುಲಿ ಸಂಚರಿಸುತ್ತಿರುವುದು ಕಂಡುಬAದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಭಯಭೀತರಾಗಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯ ಚಲನವಲನದ ಮೇಲೆ ನಿಗಾ ವಹಿಸಿ, ಹುಲಿ ಸೆರೆಗೆ ಸೂಕ್ತ ಸ್ಥಳದಲ್ಲಿ ಬೋನ್ ಅಳವಡಿಸಿದ್ದರು. ಇದೀಗ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ…

Read More

ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಒತ್ತು ನೀಡಿ; ಸಚಿವ ಹೆಚ್.ಸಿ.ಬಾಲಕೃಷ್ಣ

ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಒತ್ತುವರಿ ತೆರವಿಗೆ ಅಭಿಯಾನ ಮೈಸೂರು; ನಗರ ಸ್ಥಳೀಯ ಸಂಸ್ಥೆಗಳ ಮೇಲೆ ಇರುವ ಕೋರ್ಟ್ ಪ್ರಕರಣಗಳ ಕುರಿತು ಪೌರಾಡಳಿತ ಇಲಾಖೆಯ ಕಾನೂನು ವಿಭಾಗ ಸಮರ್ಥವಾಗಿ ವಾದ ಮಂಡಿಸಬೇಕು. ಸ್ಥಳೀಯ ಸಂಸ್ಥೆಗಳು ಆಸ್ತಿಗಳ ಒತ್ತುವರಿ ತೆರವು ಮಾಡಲು ಅಭಿಯಾನ ಕಾರ್ಯವನ್ನು ಹಮ್ಮಿಕೊಳ್ಳುವುದು. ಒತ್ತುವರಿ ತೆರವಿನಲ್ಲಿ ಯಾವುದೇ ರಾಜಿ ಇಲ್ಲ ಎಂದು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ತಿಳಿಸಿದರು.ಸೋಮವಾರ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಮೈಸೂರು ವಿಭಾಗ ಪ್ರಾದೇಶಿಕ ಆಯುಕ್ತರ ಕಚೇರಿಯ ಚಾಮುಂಡೇಶ್ವರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮೈಸೂರು…

Read More

9 ಆನೆಗಳಲ್ಲಿನ ತೂಕದಲ್ಲಿ ಶ್ರೀಕಂಠ ಆನೆಯೇ ಬಲ ಭೀಮ !

ಮೈಸೂರು: ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾದಲ್ಲಿ ಭಾಗವಹಿಸಲೆಂದು ಕಾಡಿನಿಂದ ಅರಮನೆ ನಗರಿ ಮೈsಸೂಗೆ ಬಂದು ಅಂಬಾವಿಲಾಸ ಅರಮನೆ ಆವರಣದಲ್ಲಿ ಬೀಡು ಬಿಟ್ಟಿರುವ ಗಜಪಡೆಯ ಮೊದಲ ತಂಡದ 9 ಆನೆಗಳ ತೂಕ ಪರಿಶೀಲನೆಯನ್ನು ಭಾನುವಾರ ನಡೆಸಲಾಯಿತು. ಅಂಬಾವಿಲಾಸ ಅರಮನೆಯ ಶೆಡ್‌ಗಳಿಂದ ಎಲ್ಲಾ 9 ಆನೆಗಳನ್ನು ಧನ್ವಂತರಿ ರಸ್ತೆಯಲ್ಲಿರುವ ತೂಕ ಮಾಪನ ಕೇಂದ್ರ ಸಾಯಿರಾಂ ಅಂಡ್ ಕಂಪನಿ ಕೇಂದ್ರಕ್ಕೆ ಕರೆತರಲಾಯಿತು. ದಾರಿಯುದ್ದಕ್ಕೂ ಜನರು ತಮ್ಮ ಕಣ್ಣ ಮುಂದೆ ಸಾಲಾಗಿ ಹಾದು ಹೋಗುತ್ತಿದ್ದ ಆನೆಗಳನ್ನು ನೋಡಿ ಖುಷಿಗೊಂಡರು. ತಮ್ಮ…

Read More

*ಸರಳ ದಸರಾ ಮಾಡುವುದಿಲ್ಲ. ಕಂಬಳ ಮಾಡುವ ಬಗ್ಗೆ ನಾನು ಯಾವುದೇ ಪ್ರತಿಷ್ಠೆಯನ್ನು ತೆಗೆದುಕೊಂಡಿಲ್ಲ;ಸಿಎಂ ಡಿ.ಕೆ.ಶಿವಕುಮಾರ್

ದಸರಾ ಉದ್ಘಾಟಕರ ಆಯ್ಕೆಯನ್ನು ನಾನೇ ಮಾಡುತ್ತೇನೆ; ಮೈಸೂರು; ರಾಜ್ಯವನ್ನು ಆವರಿಸಿರುವ ಬರಗಾಲದ ನೆಪದಲ್ಲಿ ಸರಳವಾಗಿ ನಾಡ ಹಬ್ಬ ಮೈಸೂರು ದಸರಾ ಮಾಡುವುದಿಲ್ಲ. ಆದರೆ, ವಿಭಿನ್ನವಾಗಿ ಈ ಬಾರಿ ದಸರಾ ಮಾಡುತ್ತೇವೆ. ದಸರಾದ ಮೆರವಣಿಗೆಯ ರೂಪವನ್ನೇ ಬದಲಾಯಿಸುತ್ತೇನೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಶನಿವಾರ ಮೈಸೂರಿನ ಓವಲ್ ಗ್ರೌಂಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾದ ಕೊನೆ ದಿನ ನಡೆಯಲಿರುವ ಐತಿಹಾಸಿಕ ಜಂಬೂ ಸವಾರಿ ಮೆರವಣಿಗೆಯಲ್ಲಿ ಮಿಲಿಟರಿ, ಸೇನಾ ಪಡೆಗಳು ಇರಲಿವೆ. ಇದರ…

Read More

ನಾಡ ಹಬ್ಬ ಮೈಸೂರು ದಸರಾಗೆ ಹೊಸ ಮೆರಗು ನೀಡಲು ಯೋಜನೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಮೈಸೂರು; ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವಕ್ಕೆ ನೂತನ ಮೆರುಗು ನೀಡಲು ಯೋಜನೆ ರೂಪಿಸಲಾಗಿದೆ. ಈ ಬಾರಿ ಮಿಲಿಟರಿ, ಏರ್‌ಫೋರ್ಸ್ ಹಾಗೂ ರಕ್ಷಣಾ ಪಡೆಗಳ ಪರೇಡ್ ಸೇರ್ಪಡೆಗೊಳಿಸಲು ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಮಹೋತ್ಸವದಲ್ಲಿ ಚಲನಚಿತ್ರ ರಂಗದ ಕಲಾವಿದರು ಮತ್ತು ವಿವಿಧ ಸಾಂಸ್ಕöÈತಿಕ ತಂಡಗಳು ಒಂದೇ ಸೂರಿನಡಿ ಪಾಲ್ಗೊಳ್ಳುವಂತೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಜನಸಾಂದ್ರತೆ, ವಾಹನ ದಟ್ಟಣೆ ಹಾಗೂ ಮೂಲಸೌಕರ್ಯಗಳ ಮೇಲಿನ ಒತ್ತಡವನ್ನು ತಗ್ಗಿಸುವ…

Read More

ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಸರ್ಕಾರದಿಂದ ಬರಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಮೈಸೂರು: ಕೇಂದ್ರ ಸರ್ಕಾರದ ನಿಯಮಗಳಂತೆ ಬರ ಅಧ್ಯಯನ ನಡೆಸಿ, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಬರ ಪರಿಹಾರ ನೀಡುವಂತೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರವೂ ಒಂದು ತಂಡವನ್ನು ಕಳುಹಿಸಿ ಪರಿಶೀಲನೆ ನಡೆಸಲಿದೆ. ಆ ಬಳಿಕ ಪರಿಹಾರದ ಹಣ ಬಿಡುಗಡೆ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಮ್ಮ ಮುಂದಿರುವ ಪ್ರಮುಖ ಆದ್ಯತೆ ಜನರಿಗೆ ಕುಡಿಯುವ ನೀರು ಪೂರೈಸುವುದಾಗಿದೆ. ಜಾನುವಾರುಗಳಿಗೂ ಕುಡಿಯುವ ನೀರು ಒದಗಿಸುವುದು…

Read More