Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ! ಬೆಚ್ಚಿ ಬಿದ್ದ ಗ್ರಾಮಸ್ಥರು

ನಂಜನಗೂಡು: ಅಮಾವಾಸ್ಯೆ ರಾತ್ರಿ ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದ್ದು, ಇದರಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಗೋಳೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಕಿಡಿಗೇಡಿಗಳು ರಂಗೋಲೆ ಹಾಕಿ, ಮನುಷ್ಯನ ತಲೆಬುರುಡೆ ಮತ್ತು ಹಸ್ತದ ಮೂಳೆ ಇಟ್ಟು ಮಾಟ-ಮಂತ್ರ ಮಾಡಿರುವುದು ಬುಧವಾರ ಬೆಳಗ್ಗೆ ಕಂಡು ಬಂದಿದೆ.ಗ್ರಾಮದ ಜನರು ಬೆಳಗ್ಗೆ ಕೆಲಸಕ್ಕೆ ಹೋಗುವ ವೇಳೆ ಮುಖ್ಯ ರಸ್ತೆ ಮಧ್ಯದಲ್ಲಿ ವಿಚಿತ್ರ ರಂಗೋಲೆ ಕಂಡಿದೆ. ರಂಗೋಲೆಯ ಮಧ್ಯದಲ್ಲಿ ಮಾನವನ ತಲೆಬುರುಡೆ, ಹಸ್ತದ ಮೂಳೆಗಳನ್ನು ಇರಿಸಲಾಗಿತ್ತು. ಸುತ್ತ…

Read More

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಿಂದ ಮತದಾರರ ಸೌಲಭ್ಯ ಕೇಂದ್ರದ ಸ್ಥಳ ಪರಿಶೀಲನೆ

ಮೈಸೂರು: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಪಿ. ಎಸ್. ವಸ್ತçದ್ ಅವರು ಸೋಮವಾರ ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ವಲಯ ಕಚೇರಿ 9ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 39ರ ಎಂಸಿಸಿ ಕಾಲೋನಿಯಲ್ಲಿರುವ ಮತಗಟ್ಟೆ ಸಂಖ್ಯೆ 144, 145, 146 ಹಾಗೂ 147ರ ಮತದಾರರ ಅನುಕೂಲಕ್ಕಾಗಿ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮದ ಅಂಗವಾಗಿ ಸ್ಥಾಪಿಸಲಾಗಿರುವ ಮತದಾರರ ಸೌಲಭ್ಯ ಕೇಂದ್ರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಕೇಂದ್ರದಲ್ಲಿ ಸಾರ್ವಜನಿಕರಿಗೆ ಕಲ್ಪಿಸಲಾಗಿರುವ ಸೌಲಭ್ಯಗಳು, ಅರ್ಜಿಗಳ ಸ್ವೀಕಾರ, ದಾಖಲೆಗಳ ಪರಿಶೀಲನೆ…

Read More

ಜಾನಕಿ ಅವರ ಸ್ಮಾರಕವನ್ನು ರಾಜ್ಯ ಸರ್ಕಾರ ನಿರ್ಮಿಸಬೇಕು; ಹಂಸಲೇಖ

*ಪರಿಪೂರ್ಣ ಗಾಯನ, ಸಂಪೂರ್ಣ ಜೀವನಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಹಲೋಕ ತ್ಯಜಿಸಿರುವ ಖ್ಯಾತ ಬಹುಭಾಷ ಗಾಯಕಿ ಎಸ್.ಜಾನಕಿಯವರ ಸ್ಮಾರಕವನ್ನು ಮೈಸೂರಿನಲ್ಲಿಯೇ ರಾಜ್ಯ ಸರ್ಕಾರ ನಿರ್ಮಿಸಬೇಕು ಎಂದು ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಒತ್ತಾಯಿಸಿದರು.ಭಾನುವಾರ ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನ ಸಲ್ಲಿಸಿ, ಕುಟುಂಬದವರಿಗೆ ಸಾಂತ್ವಾನ ಹೇಳಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಜಾನಕಿ ಅಂದರೆ ನಮಗೆ ಸೀತೆ, ಸೀತೆ ಎಂದರೆ ನಮಗೆ ಗೀತೆ. ಅವರ ಕೊನೆಯ ಆಸೆ ಕರುನಾಡಿನಲ್ಲೇ…

Read More

ಎಸ್.ಜಾನಕಿಯವರ ಅಂತಿಮ ದರ್ಶನಕ್ಕಾಗಿ ಬಂದ ಕನ್ನಡ ಚಿತ್ರರಂಗ

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಕನ್ನಡ ಚಿತ್ರರಂಗದ U್ಪಣ್ಯರ ದಂಡೇ ಮೈಸೂರಿಗೆ ಭಾನುವಾರ ಆಗಮಿಸಿತ್ತು. ನಗರದ ಮಹಾರಾಜ ಕಾಲ್ಭೆಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ಜಿಲ್ಲಾಡಳಿತ ಸಕಲ ವ್ಯವಸ್ಥೆಯನ್ನು ಮಾಡಿತ್ತು. ಕನ್ನಡ ಚಿತ್ರ ರಂಗದ ಸಾಹಿತಿಗಳು, ಗಾಯಕರು, ಸಂಗೀತ ನಿರ್ದೇಶಕರು, ಚಿತ್ರ ನಟಿಯರು, ನಿರ್ಮಾಪಕರು, ಕಲಾವಿದರು ಆಗಮಿಸಿ, ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನವನ್ನು ಸಲ್ಲಿಸಿದರು….

Read More

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದ ಗಣ್ಯರು

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಖ್ಯಾತ ಬಹುಭಾಷ ಗಾಯಕ ಎಸ್.ಜಾನಕಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಹಾಲಿ, ಮಾಜಿ ಸಚಿವರು, ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ರಾಜಕೀಯ ಪಕ್ಷದ ಮುಖಂಡರು, ವಿವಿಧ ಕ್ಷೇತ್ರಗಳ ಗಣ್ಯರು, ಮುಖಂಡರು, ಭಾವ ಪೂರ್ಣ ನಮನವನ್ನು ಸಲ್ಲಿಸಿದರು. ನಗರದ ಮಹಾರಾಜ ಕಾಲೇಜ್ ಮೈದಾನದಲ್ಲಿ ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದ ಗಣ್ಯರು ಭಾವುಕರಾಗಿ ನುಡಿಗಳ್ನಾಡಿದರು.ತಮ್ಮ ಕಂಠದಿAದ ಜನಮಾನಸ ಗೆದ್ದಿದ್ದಾರೆಬಹುಭಾಷ ಖ್ಯಾತ ಗಾಯಕಿ ಎಸ್. ಜಾನಕಿ ಅವರು ತಮ್ಮ ಸುಮಧುರ…

Read More

ಪಂಚಭೂತಗಳಲ್ಲಿ ಲೀನವಾದ ಗಾನಕೋಗಿಲೆ

ಮೈಸೂರು; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶನಿವಾರ ರಾತ್ರಿ ನಿಧನರಾದ ಭಾರತದ ಕೋಗಿಲೆ, ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ (ಶಿಷ್ಟಾಲಯ ಶ್ರೀರಂಗA ಜಾನಕಿ) ಅವರ ಅಂತ್ಯಕ್ರಿಯೆಯು ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಶಾಸ್ತೊçÃಕ್ತ ವಿಧಿವಿಧಾನದೊಂದಿಗೆ ನೆರವೇರಿತು. ತೆಲುಗು ಬ್ರಾಹ್ಮಣ ಸಂಪ್ರದಾಯದAತೆ ಸಕಲ ವಿಧಿವಿಧಾನಗಳೊಂದಿಗೆ ಅಂತ್ಯಸAಸ್ಕಾರವನ್ನು ನೆರವೇರಿಸಲಾಗಿದ್ದು, ಎಸ್.ಜಾನಕಿಯವರ ಪಾರ್ಥಿವ ಶರೀರ ಅಗ್ನಿಯಲ್ಲಿ ದಹನಗೊಳ್ಳುವ ಮೂಲಕ ಜಾನಕಿಯವರು ಪಂಚಭೂತಗಳಲ್ಲಿ ಲೀನವಾದರು. ಎಸ್.ಜಾನಕಿಯವರ ಪುತ್ರ ದಿವಂಗತ ಮುರುಳಿ ಕೃಷ್ಣರವರ ಮಗಳು ಅಪ್ಸರಾ ತಮ್ಮ ಅಜ್ಜಿಯ…

Read More

ದಸರಾದಲ್ಲಿ ರಾಜ್ಯ ಸರ್ಕಾರ ಕಂಬಳ ಕ್ರೀಡೆ ನಡೆಸುವುದು ಬೇಡ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದಲ್ಲಿ ರಾಜ್ಯ ಸರ್ಕಾರ ಕಂಬಳ ಕ್ರೀಡೆ ನಡೆಸುವುದು ಬೇಡ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಭಂಡತನವನ್ನು ಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮೈಸೂರಿನ ಜನರ ಭಾವನೆಗೆ ಬೆಲೆ ಕೊಡಬೇಕು ಎಂದರು.ಕರಾವಳಿಯಲ್ಲೇ ಕಂಬಳವನ್ನು ಸರ್ಕಾರ ಅದ್ದೂರಿಯಾಗಿ ಮಾಡಲಿ. ಅಲ್ಲಿನ ಪರಂಪರೆಯನ್ನು ಮೈಸೂರಿನ ಪರಂಪರೆಗೆ ತುರುಕಬೇಡಿ. ಕಂಬಳಕ್ಕೂ ತನ್ನದೇ ಆದ ಶ್ರೀಮಂತಿಕೆ ಇದೆ. ಅದನ್ನು ಸರ್ಕಾರ ಉಳಿಸಿಕೊಂಡು ಹೋಗಬೇಕು. ಕರಾವಳಿಯಲ್ಲಿ…

Read More

ಕಾಯಕ ಸಮಾಜಗಳನ್ನ ರಾಜ್ಯ ಸರ್ಕಾರ ನಿರ್ಲಕ್ಷ ಮಾಡಿದೆ; ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಮೈಸೂರು; ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದವರು ಸಣ್ಣ ಸಣ್ಣ ನಿರ್ಲಕ್ಷ÷್ಯ ಮಾಡಿದ್ದಾರೆ ತಾತ್ಸಾರ ಮಾಡಿದ್ದಾರೆ ಕಾಯಕ ಸಮಾಜಗಳನ್ನ ಸರ್ಕಾರ ನಿರ್ಲಕ್ಷ ಮಾಡಿದೆ ಅವರ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶನಿವಾರ ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಯಕ ಸಮಾಜದ ಯೋಜನೆಗಳನ್ನು…

Read More

ಹಣೆಯ ಮೇಲೆ ವಿಭೂತಿ ಪ್ರೀತಿ,ಹೃದಯದ ಒಳಗೆ ಬಾಂಗ್ಲಾವಲಸಿಗರ ಪ್ರೀತಿ: ಡಿಕೆಶಿಗೆ ಕುಟುಕುಸಿಎಂ ಕೈಗೆ ಧಾರ,ಕೊರಳಿಗೆ ಹಾರ ಹಾಕಿಕೊಂಡಾಕ್ಷಣ ಅವರನ್ನು ಹಿಂದೂ ಪರ ಎಂದು ನಂಬಲಾಗದು

ಮೈಸೂರು: ಡಿ.ಕೆ.ಶಿವಕುಮಾರ್ ಟೆಂಡರ್ ಸಿಎಂ. ಸಿದ್ದರಾಮಯ್ಯರ ನಂತರ ಟೆಂಡರ್ ಆಗಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ಬಂದಿದ್ದಾರೆ. 3ರಿಂದ 4ಸಾವಿರ ಕೋಟಿ ಟೆಂಡರ್‌ಗೆ ಅನುಮೋದನೆ ಪಡೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸವಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯರು ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಮುಡಾದಲ್ಲಿ…

Read More

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಶನಿವಾರ ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಸಮಾನತೆ ದೂರ ಮಾಡಿ ಸಮ ಸಮಾಜದ ನಿರ್ವಾಣ ಕನಸನ್ನು ಬಸವಣ್ಣ ಕಂಡಿದ್ದರು. ಆದರೆ, ಕಾಯುವುದೇ ಕೈಲಾಸ ಎಂದು ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದವರು, ಸಮುದಾಯಗಳ ನಡುವೆ ವಿಷಬೀಜ ಬಿತ್ತುವ…

Read More