Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗುಂಡೇಟಿಗೆ ಮೂವರು ಬಲಿ ಪ್ರಕರಣ; ಅರಣ್ಯ ಇಲಾಖೆಯವರ ವಿರುದ್ಧ ಪೊಲೀಸರಿಂದ ಎಫ್ ಐಆರ್ ದಾಖಲು

ಹನೂರು ; ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯ ಗುಂಡಿನ ದಾಳಿಗೆ ಮೂವರು ಬಲಿಯಾದ ಘಟನೆಗೆ ಸಂಬ0ಧಿಸಿದ0ತೆ ಅರಣ್ಯಾಧಿಕಾರಿಗಳ ವಿರುದ್ಧ ಹನೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.ಹನೂರು ತಾಲೂಕಿನ ತೋಮಿಯಾರ್ ಪಾಳ್ಯದ ಮೃತ ಆಂತೋಣಿಸ್ವಾಮಿ ಪತ್ನಿ ಲೂರ್ದಾಮೇರಿ ದೂರು ಕೊಟ್ಟಿದ್ದು, ರಾತ್ರಿ ಬಂಡೆ ಬಳಿ ಮಲಗಿದ್ದವರ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿ ಕೊಂದಿದ್ದಾರೆAದು ತಿಳಿಸಿದ್ದಾರೆ. ಆ.14ರಂದು ಕಾಡಿಗೆ ಮೇಯಲು ಬಿಟ್ಟಿದ್ದ ಜಾನುವಾರುಗಳ ಪೈಕಿ ಎರಡು ಹಸುಗಳು ಮನೆಗೆ ವಾಪಸ್…

Read More

ಗುಂಡೇಟಿಗೆ ಮೂವರು ಬಲಿ ಪ್ರಕರಣ; ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ

*7 ದಿನದೊಳಗೆ ತನಿಖಾ ವರದಿ ನೀಡಲು ಸೂಚನೆಹನೂರು; ತಾಲೂಕಿನ ಕಾವೇರಿ ವನ್ಯ ಜೀವಿ ಧಾಮದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿಯಾದ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ ತನಿಖೆಗೆ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ತನಿಖೆ ನಡೆಸಿ 7 ದಿನದೊಳಗಾಗಿ ವರದಿ ನೀಡಲು ಆದೇಶಿಸಿದ್ದಾರೆ. ಇನ್ನು ಘಟನೆ ಬಗ್ಗೆ ಹನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸಿ ದಿನೇಶ್ ಕುಮಾರ್ ಮೀನಾ , ಚಾಮರಾಜನಗರ ಜಿಲ್ಲಾಧಿಕಾರಿ ತನಿಖೆಗೆ…

Read More

ಗುಂಡೇಟಿಗೆ ಮೂವರ ಬಲಿ ಪ್ರಕರಣದ ಬಗ್ಗೆ ಹಲವು ಸಂಶಯಗಳು ಇದೆ. ಘಟನೆ ಬಗ್ಗೆ ಸಮಗ್ರ ತನಿಖೆ ಮಾಡಿಸುತ್ತೇವೆ ಸಚಿವ ಸಿ.ಪುಟ್ಟರಂಗಶೆಟ್ಟಿ

ಮೈಸೂರು: ವನ್ಯ ಜೀವಿಗಳನ್ನು ಬೇಟೆಯಾಡಿಕೊಂಡು ವಾಪಸ್ ಬರುವಾಗ ಗುಂಡು ಹೊಡೆದರು, ಹಾಗಾಗಿ ರಕ್ಷಣೆಗಾಗಿ ಪ್ರತಿ ಗುಂಡಿನ ದಾಳಿ ನಡೆಸಿದಾಗ ಮೂವರು ಸಾವಿಗೀಡಾಗಿದ್ದಾರೆ ಎಂದು ಅರಣ್ಯ ಇಲಾಖೆಯವರು ಹೇಳುತ್ತಿದ್ದಾರೆ. ಇದನ್ನ ನಂಬುವ ಸ್ಥಿತಿಯಲ್ಲಿ ನಾನು ಇಲ್ಲ. ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪುö್ಪ ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡೇಟಿಗೆ ಬಲಿಯಾಗಿರುವ ಹನೂರು…

Read More

ಅರಣ್ಯ ಇಲಾಖೆ ಸಿಬ್ಬಂದಿಗೆಯೊAದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬಲಿ, ಮತ್ತೊಬ್ಬನಿಗೆ ಗಾಯ

*ರೊಚ್ಚಿಗೆದ್ದ ಮೃತನ ಸಂಬAಧಿಕರು, ಗ್ರಾಮಸ್ಥರಿಂದ ಅರಣ್ಯ ಇಲಾಖೆಯ ಕಚೇರಿ ಧ್ವಂಸಹನೂರು; ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶಾಗ್ಯ ಸಮೀಪದ ಹೊಳೆದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ-ಬೇಟೆಗಾರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬಲಿಯಾಗಿರುವ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಮೃತರ ಸಂಬAಧಿಕರು ಅರಣ್ಯ ಇಲಾಖೆಯ ಕಚೇರಿಯನ್ನ ಧ್ವಂಸಗೊಳಿಸಿದ್ದಾರೆ.ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು,ಸ್ಥಳೀಯರು ಆತಂಕಗೊAಡಿದ್ದಾರೆ.ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಕಾಡಿಗೆ ನುಗ್ಗಿ ಬೇಟೆಗಾರರು ಕಾಡುಪ್ರಾಣಿಯನ್ನು ಬೇಟೆಯಾಡಿ ಅದರ ಮಾಂಸವನ್ನು ಬೇರ್ಪಡಿಸುತ್ತಿದ್ದರು. ಗಸ್ತಿನಲ್ಲಿದ್ದ ಕಾವೇರಿ ವನ್ಯಜೀವಿಧಾಮದ…

Read More

ಮೈಸೂರಿನ ಹೊಸ ಮಠದ ಶ್ರೀ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ (79) ಅವರು ಗುರುವಾರ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 10:30ಕ್ಕೆ ಹೃದಯಾಘಾತದಿಂದ ನಿಧನರಾದರು.ಮೈಸೂರು ಜಿಲ್ಲೆಯ ತಿ.. ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ಸಿದ್ಧಬಸವದೇವರು ಮತ್ತು ಮರಿಲಿಂಗಮ್ಮ ದಂಪತಿಯ ಮಗನಾಗಿ 1950 ಫೆಬ್ರುವರಿ 1 ರಂದು ಜನಿಸಿದ್ದ ಚಿದಾನಂದಸ್ವಾಮಿಯವರ ಪೂರ್ವಾಶ್ರಮದ ಹೆಸರು ಎಸ್. ಚಂದ್ರಶೇಖರಸ್ವಾಮಿ. ತಂದೆ ಶ್ರೀ ಸಿದ್ದಬಸವದೇವರು, ಗುರುಶಾಂತಸ್ವಾಮಿಗಳ ಪೂರ್ವಾಶ್ರಮದ…

Read More

ಶಾಸಕ ತನ್ವೀರ್ ಸೇಠ್‌ಗೆ ಮುಂದೆ ಅವಕಾಶ ಸಿಗಬಹುದು; ಸಚಿವ ಯು.ಟಿ.ಖಾದರ್

ಮೈಸೂರು: ರಾಜ್ಯದಲ್ಲಿ ನನ್ನನ್ನೂ ಒಳಗೊಂಡು ನಾಲ್ವರು ಅಲ್ಪಸಂಖ್ಯಾತ ನಾಯಕರಿಗೆ ‘ಕಾಂಗ್ರೆಸ್ ಪಕ್ಷವು ಸದ್ಯ ಸಚಿವರಾಗುವ ಅವಕಾಶವನ್ನು ನೀಡಿದೆ. ಮುಂದೆ ಮೈಸೂರಿನ ಎನ್.ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೂ ಖಂಡಿತ ಅವಕಾಶ ಸಿಗಲಿದೆ’ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.ಶಾಸಕ ತನ್ವೀರ್ ಸೇಠ್‌ಗೆ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಮಂಗಳವಾರ ಮೈಸೂರಿನಲ್ಲಿ ಪ್ರತಿಕ್ರಿಯಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ತನ್ವೀರ್ ಸೇಠ್ ಅವರು ಖಂಡಿತ ಸಚಿವ ಸ್ಥಾನಕ್ಕೆ ಅರ್ಹರಿದ್ದಾರೆ. ಭವಿಷ್ಯದಲ್ಲಿ…

Read More

ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವ ಕೆಲಸ ಮಾಡುತ್ತೇವೆ; ಆರೋಗ್ಯ ಸಚಿವ ಯು.ಟಿ.ಖಾದರ್

• ಸಭಾಪತಿ ವಿಚಾರದಲ್ಲಿ ಕೀಳು ರಾಜಕೀಯ ಬೇಡ: ಖಾತೆ ಹಂಚಿಕೆಯಲ್ಲಿ ಯಾವುದೇ ಗೊಂದಲವಿಲ್ಲಮೈಸೂರು: ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಸುಧಾರಣೆ ತರುವ ಕೆಲಸ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.ಮಂಗಳವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಲೂ ಸಹ ಕರ್ನಾಟಕದಲ್ಲಿ ನಗರ ಪ್ರದೇಶವನ್ನು ಬಿಟ್ಟರೆ ಗ್ರಾಮೀಣ ಭಾಗದಲ್ಲಿ ಜನರ ಆರೋಗ್ಯದ ಕಾಳಜಿ ಮಾಡುತ್ತಿರುವುದು ಸರ್ಕಾರಿ ಆಸ್ಪತ್ರೆಗಳೇ. ಇವುಗಳ ಸುಧಾರಣೆಗಳ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.ಬೆಂಗಳೂರಿನ ಸ್ಟಾರ್ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ…

Read More

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ರಹಸ್ಯ ಸಭೆ ನಡೆಸಿದ ಮೈಸೂರು ಮೂವರು ಮಾಜಿ ಸಚಿವರು !

ಮೂವರಿಗೆ ಪ್ರತ್ಯೇಕವಾಗಿ ಸಮುದಾಯದ ಬೆಂಬಲವಿದ್ದರೂ, ಸಚಿವ ಸ್ಥಾನ ನೀಡದ್ದಕ್ಕೆ ತೀವ್ರ ಅಸಮಾಧಾನ*ಸಭೆಯಲ್ಲಿ ಮುಂದಿನ ಕಾರ್ಯತಂತ್ರದ ಕುರಿತು ಚರ್ಚೆ ಮೈಸೂರು: ತಮಗೆ ಸಮುದಾಯಗಳ ಭಾರೀ ಬೆಂಬಲವಿದ್ದರೂ ಕೂಡ ಸಚಿವ ಸ್ಥಾನ ನೀಡದಿರುವುದಕ್ಕೆ ತೀವ್ರವಾಗಿ ಅಸಮಾಧಾನಗೊಂಡಿರುವ ಮೈಸೂರಿನ ಮೂವರು ಮಾಜಿ ಸಚಿವರುಗಳಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಹಾಗೂ ತನ್ವೀರ್ ಸೇಠ್ ಅವರು ಮಂಗಳವಾರ ನಗರದಲ್ಲಿ ರಹಸ್ಯವಾಗಿ ಸಭೆ ನಡೆಸಿ, ಚರ್ಚಿಸಿದರು.ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಗುಪ್ತವಾಗಿ ಸಭೆ ನಡೆಸಿದ ಈ ಮೂವರು ಮಾಜಿ ಸಚಿವರು, ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇವೆ. ಸಚಿವ ಸ್ಥಾನವನ್ನೂ…

Read More

ರೈತರ ನಡಿಗೆ-ದೆಹಲಿಯ ಕಡೆಗೆ ; ಆ. 16 ರಿಂದ ಕಿಸಾನ್ ಬಚಾವೋ ಪಾದಯಾತ್ರೆ ; ಕುರುಬೂರು ಶಾಂತಕುಮಾರ್

ಮೈಸೂರು; ರೈತರ ಹಕ್ಕುಗಳು ಮತ್ತು ಕೃಷಿಯ ಭವಿಷ್ಯವನ್ನು ಉಳಿಸುವ ಉದ್ದೇಶದಿಂದ ಹರಿಯಾಣ ಗಡಿ ಕನೋರಿಯಿಂದ ದೆಹಲಿಯ ತನಕ 13 ದಿನಗಳ “ಕಿಸಾನ್ ಬಚಾವೋ ಪಾದಯಾತ್ರೆ”ಯನ್ನು ಆಗಸ್ಟ್ 16ರಿಂದ 29ರವರೆಗೆ ನಡೆಸಲಾಗುತ್ತದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟಿçÃಯ ಸಹ ಸಂಚಾಲಕ ಕುರುಬುರು ಶಾಂತಕುಮಾರ್ ತಿಳಿಸಿದರು.ಮಂಗಳವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ನಡೆದ ರೈತರ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ ವರ್ಷ ದೇಶದ ರೈತರಿಗಾಗಿ 130 ದಿನಗಳು ಉಪವಾಸ ಸತ್ಯಾಗ್ರಹ ನಡೆಸಿದ ಸಂಯುಕ್ತ ಕಿಸಾನ್ ಮೋರ್ಚಾ…

Read More

ಮಳೆ ಮುಂದುವರಿದರೆಷ್ಟೇ ತಮಿಳುನಾಡಿಗೆ ನಿತ್ಯವೂ 1 ಟಿಎಂಸಿ ನೀರು ಹರಿಸಲು ಸಾಧ್ಯ, ಇಲ್ಲದಿದ್ದರೆ ಗೋವಿಂದ !

ಮೈಸೂರು: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯವೂ 12 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ಮೇಲುಸ್ತುವಾರಿ ಸಮಿತಿ ಸೂಚನೆ ನೀಡಿರುವುದು ಕಾವೇರಿ ಕಣಿವೆಯ ಜನರಿಗೆ ಆಘಾತವನ್ನುಂಟು ಮಾಡಿದೆ. 12 ಸಾವಿರ ಕ್ಯೂಸೆಕ್ ನೀರು ಎಂದರೆ ಬರೋ ಬರೀ 1 ಟಿಎಂಸಿ. ನಿತ್ಯವೂ ತಮಿಳುನಾಡಿಗೆ ಇಷ್ಟು ಪ್ರಮಾಣದ ನೀರನ್ನು ಈಗ ಕಾವೇರಿ ಕಣಿವೆಯ ಜಲಾಶಯುಗಳಿಂದ ಹರಿಸಬೇಕಾಗಿದೆ. ಆದರೆ ಸಮಾಧಾನದ ವಿಷಯ ಎಂದರೆ, ಕಾವೇರಿ ಕಣಿವೆಯಲ್ಲಿರುವ ಜಲಾಶಯಗಳ ಹಿನ್ನೀರಿನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು…

Read More