ದಸರಾದಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆಲ್ಲಾ ಹೃದಯ, ಆರೋಗ್ಯ ತಪಾಸಣೆ
*20 ಆನೆಗಳ ಆರೋಗ್ಯವನ್ನು ತಪಾಸಣೆ ನಡೆಸಿದ ವೈದ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳ ತಂಡಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಆರಂಭಿಸಿದ್ದು, ಆನೆಗಳ ಆರೋಗ್ಯವನ್ನು ತಪಾಸಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆನೆಗಳ ಹೃದಯ ತಪಾಸಣೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.ಮೊದಲ ಹಂತವಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರ ತಂಡ, ತಮ್ಮ ಸಿಬ್ಬಂದಿಗಳೊ0ದಿಗೆ ಮಡಿಕೇರಿಯ ಮತ್ತಿಗೋಡು ಹಾಗೂ ದುಬಾರೆ, ಬಂಡೀಪುರದ ರಾಂಪುರ ಆನೆ ಶಿಬಿರಗಳಿಗೆ…