Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗುರುವಿನ ಆರಾಧನೆ ವಿಭಿನ್ನ ನದಿಗಳು ಸೇರುವ ಸಾಗರದಂತೆ:ಚಕ್ರವರ್ತಿ ಸೂಲಿಬೆಲೆ

ಮೈಸೂರು: ಯಾವ ದೇಶದಲ್ಲಿ ಧರ್ಮ ಮತ್ತು ಸಂಸ್ಕöÈತಿಯ ಹಾದಿ ತುಸು ವಿಚಲಿತಗೊಳ್ಳುತ್ತದೆಯೋ, ಅಲ್ಲಿ ಇಂತಹ ಸಂತರ ತಪಸ್ಸಿನ ಶಕ್ತಿಯಿಂದಲೇ ಸನಾತನ ಧರ್ಮವು ಮತ್ತೆ ಮರಳಲು ಸಾಧ್ಯವಾಗುತ್ತದೆ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸೋಮವಾರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ರಾಜ್ಯಗಳಿಂದ, ವಿಭಿನ್ನ ಭಾಷೆ ಹಾಗೂ ಸಂಸ್ಕöÈತಿಗಳಿAದ ಬಂದಿರುವ ಸಹಸ್ರಾರು ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಗುರುವಿನ ಆರಾಧನೆ ವಿಭಿನ್ನ…

Read More

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ…

Read More