Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಲ್ಲರ ಕಣ್ಮನ ಸೆಳೆಯುತ್ತಿರುವ ನೀಲಿ ಸುಂದರಿ !

ಅಪಾರ ಪೌಷ್ಟಿಕ ಸತ್ವಗಳನ್ನು ಒಳಗೊಂಡ ಹಾಗೂ ಮಧುಮೇಹಿಗಳಿಗೆಂದು ಪ್ರಕೃತಿಯೇ ನೀಡಿದ ದಿವ್ಯ ಔಷಧಿಯಾಗಿರುವ ನೀಲಿ ಸುಂದರಿ ನೇರಳೆ ಹಣ್ಣು ಇದೀಗ ಮಾರುಕಟ್ಟೆಗೆ ಬಂದು ಎಲ್ಲರ ಕಣ್ಮನ ಸೆಳೆಯುತ್ತಿವೆ. ಮಕ್ಕಳಿಂದ ಹಿಡಿದು ವಯೋವೃದ್ಧರ ತನಕ ಎಲ್ಲರೂ ನೇರಳೆ ಹಣ್ಣಿನ ರುಚಿಯನ್ನು ಸವಿಯಲು ಇಷ್ಟು ಪಡುತ್ತಾರೆ. ಯಾಕೇಂದರೆ ಇದು ಪ್ರಕೃತಿಯ ಸೀಜನ್ ಪ್ರೂಟ್ಸ್ಪ್ರಕೃತಿ ನಮಗೆ ಕಾಲಕಾಲಕ್ಕೆ ತಕ್ಕಂತೆ ವಿವಿಧ ಹಣ್ಣುಗಳನ್ನು ನೀಡುತ್ತದೆ. ಬೇಸಿಗೆಯಲ್ಲಿ ಕಲ್ಲಂಗಡಿ ಸಿಕ್ಕರೆ, ಜೂನ್ ವರೆಗೂ ಮಾವಿನ ಹಣ್ಣು ಬಾಯಿಯಲ್ಲಿ ನೀರೂರಿಸುತ್ತದೆ. ಇನ್ನೇನು ಮಾವು ಮುಗಿಯಿತು ಎನ್ನುವ…

Read More

ಮೊಬೈಲ್ ನ್ನು ಅತಿಯಾಗಿ ನೋಡುವವರಿಗೆ ಬರುತ್ತಿದೆ ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆ !

ಈಗಿನ ಕಾಲದ ಜನರು ಏನು ಬೇಕಾದರೂ ಬಿಡ್ತಾರೆ, ಆದರೆ ಒಂದು ನಿಮಿಷವೂ ಮೊಬೈಲ್ ನೋಡುವುದನ್ನು ಬಿಡಲ್ಲ ಎನ್ನುತ್ತಾರೆ. ಅಷ್ಟು ಮಟ್ಟಿಗೆ ಮೊಬೈಲ್ ಗೆ ಅಡೀಟ್ ಆಗಿದ್ದಾರೆ. ಅದರಲ್ಲೂ ಈಗಿನ ಯುವ ಜನರಂತೂ ತಮ್ಮ ಮೊಬೈಲ್ ಇಲ್ಲದಿದ್ದರೆ ಬದುಕುವುದೇ ಕಷ್ಟ ಎನ್ನುವಷ್ಟರ ಮಟ್ಟಕ್ಕೆ ಅವಲಂಬಿತರಾಗಿದ್ದಾರೆ. ಆದರೆ ಅಷ್ಟೇ ಪ್ರಮಾಣದಲ್ಲಿ ರೋಗಗಳಿಗೆ ತುತ್ತಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ . ಸ್ಮಾರ್ಟ್ಫೋನ್‌ಗಳ ಅತಿಯಾದ ಬಳಕೆ ಮತ್ತು ನಿರಂತರವಾಗಿ ಸ್ಕಿçÃನ್‌ಗಳನ್ನು ನೋಡುತ್ತಾ ಕಾಲ ಕಳೆಯುವವರಲ್ಲಿ `ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆಯ…

Read More