3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಇದೋ ನೋಡಿ ಚಿತ್ರ ನಟ ದರ್ಶನ್‌ರ ಹೊಸ ಲುಕ್ ಪೋಟೋ !

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ಚಿತ್ರ ನಟ ದರ್ಶನ್ ಅವರ ಹೊಸ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ಸಿನಿರಂಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇತ್ತೀಚೆಗೆ ಹೊರಬಿದ್ದ ಈ ಚಿತ್ರದಲ್ಲಿ ದರ್ಶನ್ ಅವರು ಸರಳ ನೀಲಿ ಬಣ್ಣದ ಹುಡಿ ಧರಿಸಿದ್ದು, ಕ್ಯಾಮೆರಾ ಕಡೆಗೆ ತಿರುಗಿ ನೋಡುವ ಭಂಗಿಯಲ್ಲಿ ಕಾಣಿಸಿಕೊಂಡಿದ್ದಾರೆ.ಫೋಟೋದಲ್ಲಿ ದರ್ಶನ್ ಅವರ ಮುಖದಲ್ಲಿ ಗಂಭೀರತೆ ಮತ್ತು ಮೌನದ ಭಾವನೆ ಎದ್ದು ಕಾಣುತ್ತದೆ. ಇತ್ತೀಚಿನ ವರ್ಷಗಳ ಘಟನೆಗಳು ಹಾಗೂ ಕಾನೂನು ಹೋರಾಟಗಳ…

Read More

ಕೊನೆಗೂ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ

*ಆರು ತಿಂಗಳಿAದ ನಡೆಯುತ್ತಿದ್ದ ಕುರ್ಚಿ ಕದನಕ್ಕೆ ಬಿತ್ತು ಬ್ರೇಕ್*ರಾಷ್ಟç ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ*ಸಹಕಾರ ಕೋಡಿ ಎಂದು ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ.ಕೆ.ಶಿವಕುಮಾರ್*ಸಿದ್ದರಾಮಯ್ಯ ರಾಜೀನಾಮೆ ವಿರೋಧಿಸಿ ಅಭಿಮಾನಿಗಳಿಂದ ಪ್ರತಿಭಟನೆ ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಸಿಎಂ ಪಟ್ಟಕ್ಕಾಗಿ ಕಳೆದ ಆರು ತಿಂಗಳಿAದ ನಡೆಯುತ್ತಿದ್ದ ಕುರ್ಚಿ ಕದನಕ್ಕೆ ಬ್ರೇಕ್ ಬಿದ್ದಿದೆ. ಅಧಿಕಾರ ತ್ಯಾಗ ಮಾಡಿದರೂ ರಾಷ್ಟç ರಾಜಕಾರಣಕ್ಕೆ ಹೋಗುವುದಿಲ್ಲ, ರಾಜ್ಯ ರಾಜಕಾರಣದಲ್ಲಿಯೇ ಸq್ರÃಯವಾಗಿರುತ್ತೇನೆ ಎಂದು ಸಿದ್ದರಾಮಯ್ಯ ಹೇಳುವ ಮೂಲಕ ತಮ್ಮ ಸ್ಪಷ್ಟವಾದ ಸಂದೇಶವನ್ನು…

Read More

ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು, ಹಸು ಸಾವು

ಮೈಸೂರು; ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ಪ್ರಕರಣದಲ್ಲಿ ಸಿಡಿಲು ಬಡಿದು ಮೂವರು ವ್ಯಕ್ತಿಗಳು ಹಾಗೂ ಹಸುವೊಂದು ಸಾವಿಗೀಡಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ, ಹುಣಸೂರು ತಾಲೂಕಿನ ಹೊಸಪುರ ಗ್ರಾಮದ ನಿವಾಸಿಯಾದ ಯಶೋಧಮ್ಮ ಹಾಗೂ ಮಡಿಕೇರಿ ಜಿಲ್ಲೆಯ ಜಲಾಶಯ ಬಡಾವಣೆಯ ನಿವಾಸಿಯಾದ ರೋಷನ್ (೪೩) ಮೃತಪಟ್ಟವರು.ಮೊದಲ ಪ್ರಕರಣದಲ್ಲಿ ಬುಧವಾರ ಮಧ್ಯಾಹ್ನ ೧ ರವೇಳೆಯಲ್ಲಿ ಹೆಚ್.ಡಿ.ಕೋಟೆ ತಾಲೂಕಿನ ಮಾಳದ ಹಾಡಿಯ ನಿವಾಸಿಯಾದ ಅಪ್ಪಯ್ಯ ಎಂಬುವರು ತಮ್ಮ ಜಮೀನಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ವೇಳೆ ಗುಡುಗು,…

Read More

ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರ ೮೪ನೇ ಜನ್ಮದಿನೋತ್ಸವ: ದತ್ತ ಪೀಠ ಪ್ರಶಸ್ತಿ ಪ್ರದಾನ

ಮೈಸೂರು: ನಗರದಲ್ಲಿರುವ ಶ್ರೀ ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ೮೪ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ ೨೮ನೇ ವಾರ್ಷಿಕೋತ್ಸವ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ.ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ.ಗಣ್ಯಾತಿಗಣ್ಯರು,ಪೀಠಾಧಿಪತಿಗಳು ಆಶ್ರಮಕ್ಕೆ ಭೇಟಿ ನೀಡಿ ಗಣಪತಿ ಶ್ರೀಗಳಿಗೆ ಶುಭ ಕೋರಿದ್ದಾರೆ. ಇಂದು ಬುಧವಾರ ಅಧಿಕ ಜೇಷ್ಠ ಶುದ್ಧ ಏಕಾದಶಿ ಪ್ರಯುಕ್ತ ಬೆಳಗ್ಗೆ ೭ ಗಂಟೆಗೆ ರುದ್ರ ಹೋಮ, ಆಯುಷ್ಯ ಹೋಮ, ರುದ್ರಾಭಿಷೇಕ ನೆರವೇರಿಸಲಾಯಿತು೧೦ ಗಂಟೆಗೆ ಪರಮಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರಿಗೆ…

Read More

ಚಾಮುಂಡೇಶ್ವರಿ ತಾಯೇ ನನ್ನನ್ನು ಕ್ಷಮಿಸು ….ಚಾಮುಂಡೇಶ್ವರಿಗೆ ವಿಶೇಷ ಪ್ರಜೆ ಸಲ್ಲಿಸಿ ಪಶ್ಚತ್ತಾಪ ವ್ಯಕ್ತಪಡಿಸಿ, ಕ್ಷಮೆಯಾಚಿಸಿದ ಬಾಲಿವುಡ್ ಚಿತ್ರ ನಟ ರಣವೀರ್‌ಸಿಂಗ್

ಮೈಸೂರು: ಬಾಲಿವುಡ್‌ನ ಖ್ಯಾತ ನಟ ರಣವೀರ್‌ಸಿಂಗ್ ಅವರು ತಾನು ಮಾಡಿದ ತಪ್ಪಿಗಾಗಿ ಮಂಗಳವಾರ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಮುಂದೆ ಕುಳಿತು ಕ್ಷಮೆಯಾಚಿಸಿದ್ದಾರೆ.ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಆಗಮಿಸಿದ ಅವರು, ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರಾರ್ಥಿಸಿ ತಾನು ಮಾಡಿದ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿ, ತನ್ನನ್ನು ಕ್ಷಮಿಸಿ ತಾಯಿ ಎಂದು ಅಂಗಲಾಚಿದರು. ಬೆಟ್ಟದ ತಾಯಿಯಲ್ಲಿ ಕ್ಷಮೆಯಾಚಿಸಿದರು.ಏನಿದು ಪ್ರಕರಣದ ಹಿನ್ನೆಲೆ : ೨೦೨೫ರ ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತಾರಾಷ್ಟಿçÃಯ ಚಲನಚಿತ್ರೋತ್ಸವದ ಸಮಾರೋಪ…

Read More

ಕೇಂದ್ರ ಸರ್ಕಾರದ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಮನೆ ಮನೆಗೆ ತಲುಪಿಸಬೇಕು; ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ

ಮೈಸೂರು: ಆಡಳಿತ ರೂಢ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳನ್ನು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಆಸಕ್ತಿ ವಹಿಸಿ ಮನೆ ಮನೆಗೆ ತಲುಪಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.ಮೈಸೂರು ಹೊರವಲಯದ ಲಿಂಗದೇವರಕೊಪ್ಪಲು ಬಳಿ ಇರುವ ಪ್ರಜಾಪಿತ ಬ್ರಹ್ಮಕುವಾರಿ ಈಶ್ವರೀಯ ವಿದ್ಯಾಲಯದಲ್ಲಿ ಮೈಸೂರು ನಗರ ಬಿಜೆಪಿ ವತಿಯಿಂದ ಆಯೋಜಿಸಿದ್ದ ಮೈಸೂರು ಮಹಾನಗರ ಪ್ರಶಿಕ್ಷಣ ವರ್ಗದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಜನಸಂಘದ ಕಾಲದಿಂದಲೂ ನಂಬಿದ ವಿಚಾರಕ್ಕೆ ಒತ್ತು ನೀಡಿ ಕೆಲಸ ಮಾಡುತ್ತಿದೆ.ಅಧಿಕಾರ ಇರಲಿ,ಇಲ್ಲದಿದ್ದರೂ ನಂಬಿದ…

Read More

ಮೇ 29 ರಿಂದ 31ರ ವರಗೆ ಸಾವಯವ ಮಾವು-ಹಲಸು ಮೇಳ

ಮೈಸೂರು; ತೋಟಗಾರಿಕೆ ಇಲಾಖೆಯಿಂದ ಮೇ 29 ರಂದು ಸಾವಯವ ಮಾವು-ಹಲಸು ಹಣ್ಣುಗಳ ಹಬ್ಬವನ್ನು ಮೈಸೂರು ನಗರದ ನೆಕ್ಸಸ್ ಸೆಂಟರ್ ಸಿಟಿ ಮಾಲ್ ನಲ್ಲಿ ನಡೆಸಲಾಗುತ್ತಿದೆ ಎಂದು ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ್ ಅಂಗಡಿ ತಿಳಿಸಿದರು.ಬುಧವಾರ ನಗರದಲ್ಲಿರುವ ಇಲಾಖೆಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಾವು ಮತ್ತು ಹಲಸು ಹಣ್ಣುಗಳ ಜೊತೆ ಇತರೆ ಸಾವಯವ ಪದಾರ್ಥಗಳನ್ನು ಈ ಮೇಳದಲ್ಲಿ ಪ್ರದರ್ಶನ ಮತ್ತು ಮಾರಾಟ ಮಾಡಲಾಗಿತ್ತಿದೆ ಎಂದರು.ಈ ವೇದಿಕೆ ಮೂಲಕ ಕೃಷಿಕರು ಬೆಳೆದಿರುವ ಸಾವಯವ ಮಾವು ಮತ್ತು ಹಲಸಿನ ಹಣ್ಣುಗಳನ್ನು…

Read More

ಬಲಮುರಿ ಕಾವೇರಿ ನದಿಯಲ್ಲಿ ಇಬ್ಬರು ಯುವಕರು ಜಲಸಮಾಧಿ

ಮಂಡ್ಯ: ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ಜರುಗಿದೆ. ಮೈಸೂರು ನಗರದ (Mysuru City) ಬೆಳಗೊಳ ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದ ಚಾಮರಾಜನಗರ ಜಿಲ್ಲೆಯ ಸಂತೆಮರಳಿ ಬಳಿಯ ತಮರವಾಡಿ ಗ್ರಾಮದ ಮೊಹನ್ ಕುಮಾರ್(21) ಹಾಗೂ ಮೈಸೂರಿನ ಜಯಪುರ ಬಳಿಯ ಕೆಳಹಳ್ಳಿ ಗ್ರಾಮದ ರವಿಚಂದ್ರ (21) ಸಾವನಪ್ಪಿದ ಯುವಕರು. ಈ ಇಬ್ಬರು ಐಟಿಐ ಮುಗಿಸಿ ಕೇನ್ಸ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ…

Read More

Jr.NTR ಹುಟ್ಟುಹಬ್ಬಕ್ಕೆ ‘ಡ್ರ್ಯಾಗನ್’ ಫಸ್ಟ್ ಗ್ಲಿಂಪ್ಸ್ ರಿಲೀಸ್ – ಆಫ್ಘಾನ್ ಮಾಫಿಯಾ ಅನಾವರಣ ಮಾಡಿದ ಪ್ರಶಾಂತ್ ನೀಲ್

– ಕೆಜಿಎಫ್ ನರಾಚಿ, ಸಲಾರ್ ಖಾನ್ಸಾರ್, ಡ್ರ್ಯಾಗನ್‌ನಲ್ಲಿ ಗೋಲ್ಡನ್ ಟ್ರಯಾಂಗಲ್ ಸಾಮ್ರಾಜ್ಯ ಸೃಷ್ಟಿಸಿದ ನೀಲ್– ಮೈಂಡ್ ಬ್ಲಾಕಿಂಗ್ ಗ್ಲಿಂಪ್ಸ್; ರಗಡ್ ಮಾಸ್ ಲುಕ್‌ನಲ್ಲಿ ಜೂ.ಎನ್‌ಟಿಆರ್ ಬೆಂಗಳೂರು: ಜೂ.ಎನ್‌ಟಿಆರ್-ನೀಲ್ ಕಾಂಬಿನೇಷನ್‌ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಡ್ರ್ಯಾಗನ್ (Dragon Teaser) ಸಿನಿಮಾದ ಗ್ಲಿಂಪ್ಸ್ ಔಟ್ ಆಗಿದೆ. ಜ್ಯೂನಿಯರ್ ಎನ್‌ಟಿಆರ್ (Jr.NTR) ಬರ್ತ್‌ಡೇ ಹಿನ್ನೆಲೆ ಚಿತ್ರತಂಡ ಗ್ಲಿಂಪ್ಸ್ ರಿಲೀಸ್ ಮಾಡಿದೆ. ಮಧ್ಯರಾತ್ರಿ 11.59 ಕ್ಕೆ 4 ನಿಮಿಷ 35 ಸೆಕೆಂಡ್‌ನ ಬಹುದೊಡ್ಡ ಗ್ಲಿಂಪ್ಸ್ ರಿಲೀಸ್ ಆಗಿದ್ದು ಜೂ.ಎನ್‌ಟಿಆರ್‌ ಮಾಸ್ ಲುಕ್ ಮತ್ತು ಆ್ಯಕ್ಷನ್…

Read More