Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ

ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ ಪರ್ತ್:ಮೂರು ಮಹಾಸಾಗರ ಗಳು, ಅನೇಕ ಸಮುದ್ರಗಳ ಮಧ್ಯದಲ್ಲಿರುವ ಆಸ್ಟ್ರೇಲಿಯಾ ದೇಶದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ತಾಯ್ನಾಡನ್ನು ಮರೆತಿಲ್ಲ. ಪ್ರತೀ ರಾಜ್ಯದಲ್ಲೂ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಅನೇಕ ವರ್ಷಗಳಿಂದ ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಗೀತದ ಪ್ರಸಾರ ಮಾಡುತಿದ್ದಾರೆ.ಅವರ ನಾಡು ನುಡಿಯ ಪ್ರೀತಿಗೆ ಬೆಲೆ ಕಟ್ಟಲಾಗದು. ಕರ್ನಾಟಕದಲ್ಲಿ ಆಚರಿಸುವ ಹಬ್ಬಗಳು, ಸಾಂಸ್ಕೃತಿಕ ಸಮ್ಮೇಳನಗಳು ಮತ್ತು ಸಮಾವೇಶಗಳನ್ನು ಆಸ್ಟ್ರೇಲಿಯಾದಲ್ಲಿಯೂ ಸಹ ಕನ್ನಡಿಗರು ಆಚರಿಸುತ್ತಾರೆ. ಅವರ ಸಾಂಸ್ಕೃತಿಕ ಐಕ್ಯಮತ್ಯ ಅನನ್ಯವಾದುದು.ವೆಸ್ಟರ್ನ್ ಆಸ್ಟ್ರೇಲಿಯಾ…

Read More

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ !

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೆಮ್ಮು, ಶೀತ, ಜ್ವರ ಅಥವಾ ಸಿರಪ್‌ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್‌ ಪಡೆಯುವ…

Read More

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !ನವದೆಹಲಿ: ಒಂದೆಡೆ ಮಳೆ ಕೊರತೆಯಾಗಿದ್ದರೆ, ಇನ್ನೊಂದೆಡೆ ತಾಪಮಾನ ಏರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ…

Read More

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ ವರ್ಷಕ್ಕೆ ನಾಲ್ಕೇ ಸಬ್ಸಿಡಿ ಸಿಲಿಂಡರ್ ಸಿಗುವುದು

*ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9 ರಿಂದ 4ಕ್ಕೆ ಇಳಿಸಿ ಜನರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಮೂಲಕ ದೇಶದ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ತನ್ನ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಇಳಿಸಿದೆ. ಹೀಗಾಗಿ ಇನ್ನು ಮುಂದೆ ಈ ಯೋಜನೆಯ ಫಲಾನುಭವಿಗಳು ಸಬ್ಸಿಡಿ ಸಿಲಿಂಡರ್…

Read More

ಬೆಂಗಳೂರಲ್ಲಿ ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ

ಬೆಂಗಳೂರು: ನಗರದ ಮಡಿವಾಳ (Madiwala) ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ ಮಾಡಿ ನಾಲ್ಕು ಜನ ಪಾರ್ಟಿ…

Read More