ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ ವರ್ಷಕ್ಕೆ ನಾಲ್ಕೇ ಸಬ್ಸಿಡಿ ಸಿಲಿಂಡರ್ ಸಿಗುವುದು
*ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9 ರಿಂದ 4ಕ್ಕೆ ಇಳಿಸಿ ಜನರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಮೂಲಕ ದೇಶದ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ತನ್ನ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಇಳಿಸಿದೆ. ಹೀಗಾಗಿ ಇನ್ನು ಮುಂದೆ ಈ ಯೋಜನೆಯ ಫಲಾನುಭವಿಗಳು ಸಬ್ಸಿಡಿ ಸಿಲಿಂಡರ್…