Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಜ ಪಯಣದ ಮೂಲಕ ಕಾಡಿನಿಂದ ಅರಮನೆ ನಗರಿಗೆ ಆಗಮಿಸಿದ ಗಜಪಡೆ

*ವೀರನಹೊಸಹಳ್ಳಿಯಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ಮೈಸೂರು; ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುನ್ನಡಿಯಾಗಿ ಗಜಪಯಣಕ್ಕೆ ಬುಧವಾರ ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ ಉದ್ಯಾನವನ ವ್ಯಾಪ್ತಿಯ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ವೀರನಹೊಸಹಳ್ಳಿ ಮುಖ್ಯದ್ವಾರದ ಮುಂಭಾಗ ಇಂದು ಬೆಳಗ್ಗೆ 10 ರಿಂದ 10.28 ಒಳಗೆ ಸಲ್ಲುವ ಶುಭ ತುಲಾ ಲಗ್ನದಲ್ಲಿ ಸಾಲಾಗಿ ನಿಂತ ಗಜಪಡೆಗೆ…

Read More

ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ; ಪ್ರಧಾನ ಮಂತ್ರಿ ನರೇಂದ್ರ ಮೋದಿ

ಮೈಸೂರು; ಪ್ರಸ್ತುತ ಭಾರತದ ಯುವಶಕ್ತಿಯಿಂದಾಗಿಯೇ ಭಾರತದ ಅರ್ಥವ್ಯವಸ್ಥೆಯು ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.ಶನಿವಾರ ಮೈಸೂರಿನಲ್ಲಿ ರಾಮಕೃಷ್ಣ ಆಶ್ರಮದಿಂದ ನಿರ್ಮಿಸಲಾಗಿರುವ ವಿವೇಕ ಸ್ಮಾರಕವನ್ನು ಉದ್ಘಾಟಿಸಿ ಮಾತನಾಡಿದ ಅವರು,ಭಾರತದ ಯುವಶಕ್ತಿಯಿಂದಾಗಿಯೇ ಇಂದು ಭಾರತವು ವಿಶ್ವದಲ್ಲೇ 3ನೇ ಅತಿ ದೊಡ್ಡ ಸ್ಟಾರ್ಟ್ಅಪ್ ವ್ಯವಸ್ಥೆ ಹೊಂದಿದೆ ಎಂದು ತಿಳಿಸಿದರು. ದೇಶವೇ ಮೊದಲು. ಯುವಕರೇ ದೇಶದ ಶಕ್ತಿಯಾಗಿದ್ದಾರೆ. ದೇಶದ ಅಭಿವೃದ್ಧಿಗೆ ಯುವ ಶಕ್ತಿ ಅತ್ಯಗತ್ಯವಾಗಿದೆ. ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹಳ ಮಹತ್ವವಾದದ್ದು, ಹಾಗಾಗಿ ಯುವಕರಿಗೆ ಸರಿಯಾದ…

Read More

ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ

ಆಸ್ಟ್ರೇಲಿಯಾದಲ್ಲಿ ಮೊಳಗಿದ ಮೊಳಗಿದ ಕನ್ನಡದ ಕನ್ನಡ ಡಿಂಡಿಮ ಪರ್ತ್:ಮೂರು ಮಹಾಸಾಗರ ಗಳು, ಅನೇಕ ಸಮುದ್ರಗಳ ಮಧ್ಯದಲ್ಲಿರುವ ಆಸ್ಟ್ರೇಲಿಯಾ ದೇಶದಲ್ಲಿ ನೆಲೆಸಿರುವ ಕನ್ನಡಿಗರು ತಮ್ಮ ತಾಯ್ನಾಡನ್ನು ಮರೆತಿಲ್ಲ. ಪ್ರತೀ ರಾಜ್ಯದಲ್ಲೂ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಅನೇಕ ವರ್ಷಗಳಿಂದ ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಂಗೀತದ ಪ್ರಸಾರ ಮಾಡುತಿದ್ದಾರೆ.ಅವರ ನಾಡು ನುಡಿಯ ಪ್ರೀತಿಗೆ ಬೆಲೆ ಕಟ್ಟಲಾಗದು. ಕರ್ನಾಟಕದಲ್ಲಿ ಆಚರಿಸುವ ಹಬ್ಬಗಳು, ಸಾಂಸ್ಕೃತಿಕ ಸಮ್ಮೇಳನಗಳು ಮತ್ತು ಸಮಾವೇಶಗಳನ್ನು ಆಸ್ಟ್ರೇಲಿಯಾದಲ್ಲಿಯೂ ಸಹ ಕನ್ನಡಿಗರು ಆಚರಿಸುತ್ತಾರೆ. ಅವರ ಸಾಂಸ್ಕೃತಿಕ ಐಕ್ಯಮತ್ಯ ಅನನ್ಯವಾದುದು.ವೆಸ್ಟರ್ನ್ ಆಸ್ಟ್ರೇಲಿಯಾ…

Read More

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ !

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್‌ ಕಡ್ಡಾಯಗೊಳಿಸಲಾಗಿದೆ. ಕೆಮ್ಮಿನ ಸಿರಪ್‌ಗೂ ವೈದ್ಯರ ಶಿಫಾರಸು ಅಗತ್ಯ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಕೆಮ್ಮು, ಶೀತ, ಜ್ವರ ಅಥವಾ ಸಿರಪ್‌ ಆಧಾರಿತ ಔಷಧಿಗಳ ಅಗತ್ಯವಿರುವ ಇತರ ಪರಿಸ್ಥಿತಿಗಳಲ್ಲಿ ಜನರು ಈ ಉತ್ಪನ್ನಗಳನ್ನು ಖರೀದಿಸುವ ಮೊದಲು ವೈದ್ಯರಿಂದ ಪ್ರಿಸ್ಕ್ರಿಪ್ಷನ್‌ ಪಡೆಯುವ…

Read More

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !

ಮಳೆ ಕೊರತೆಯಾಗುತ್ತೆ, ಬರಗಾಲ ಆವರಿಸುತ್ತೆ… ತಾಪಮಾನ ಏರಿಕೆಯಾಗುತ್ತೆ !ನವದೆಹಲಿ: ಒಂದೆಡೆ ಮಳೆ ಕೊರತೆಯಾಗಿದ್ದರೆ, ಇನ್ನೊಂದೆಡೆ ತಾಪಮಾನ ಏರಿಕೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.ಜೂನ್ 1ರಿಂದ ಆರಂಭವಾಗಿರುವ ಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಋತುವಿನ ಮೊದಲ ಹದಿನೈದು ದಿನಗಳಲ್ಲಿ ದೇಶಾದ್ಯಂತ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾದೆ. ಈ ಅವಧಿಯಲ್ಲಿ ಭಾರತದಾದ್ಯಂತ 42.4 ಮಿ.ಮೀ ಮಳೆ ಸುರಿದಿದ್ದು, ಇದು ವಾಡಿಕೆ…

Read More

ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇನ್ನು ಮುಂದೆ ವರ್ಷಕ್ಕೆ ನಾಲ್ಕೇ ಸಬ್ಸಿಡಿ ಸಿಲಿಂಡರ್ ಸಿಗುವುದು

*ಸಬ್ಸಿಡಿ ಸಿಲಿಂಡರ್ ಸಂಖ್ಯೆಯನ್ನು 9 ರಿಂದ 4ಕ್ಕೆ ಇಳಿಸಿ ಜನರಿಗೆ ಶಾಕ್ ನೀಡಿದ ಕೇಂದ್ರ ಸರ್ಕಾರ ನವದೆಹಲಿ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯ ಮೂಲಕ ದೇಶದ ಜನರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಶಾಕ್ ನೀಡಿದೆ. ತನ್ನ ಪ್ರಮುಖ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ವಾರ್ಷಿಕವಾಗಿ ಲಭ್ಯವಿರುವ ಸಬ್ಸಿಡಿ ಅಡುಗೆ ಅನಿಲ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಇಳಿಸಿದೆ. ಹೀಗಾಗಿ ಇನ್ನು ಮುಂದೆ ಈ ಯೋಜನೆಯ ಫಲಾನುಭವಿಗಳು ಸಬ್ಸಿಡಿ ಸಿಲಿಂಡರ್…

Read More

ಬೆಂಗಳೂರಲ್ಲಿ ಕಾಲೇಜು ಯುವತಿ ಮೇಲೆ ಅತ್ಯಾಚಾರ ಆರೋಪ

ಬೆಂಗಳೂರು: ನಗರದ ಮಡಿವಾಳ (Madiwala) ಪ್ರದೇಶದಲ್ಲಿ ಕಾಲೇಜು ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿರೋ ಯುವತಿ, ಓದಿನ ಜೊತೆಗೆ ಮೋಮೋಸ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಮೋಮೋಸ್ ಅಂಗಡಿ ಮಾಲೀಕರಾದ ಅತುಲ್, ಗೋಷ್ ಎಂಬವರು ಮೇ 11ರಂದು ಯುವತಿಯನ್ನು ಪಾರ್ಟಿಗೆ ಆಹ್ವಾನ ಮಾಡಿದ್ದರು. ಈ ವೇಳೆ ಮೋಮೋಸ್ ಅಂಗಡಿಯನ್ನು ಮಾರಾಟ ಮಾಡಲು ಮುಂದಾಗಿರೋ ವಿಚಾರ ತಿಳಿಸಿ ಹೈನಾಸ್ ಎಂಬ ಮಧ್ಯವರ್ತಿಯನ್ನು ಕರೆದಿದ್ದಾರೆ. ಅಂಗಡಿ ಮಾರಾಟದ ವಿಚಾರ ಚರ್ಚೆ ಮಾಡಿ ನಾಲ್ಕು ಜನ ಪಾರ್ಟಿ…

Read More