Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹೆಬ್ಬಾಳ್ ಕಾಲೋನಿಯಲ್ಲಿ ೨.೧೩ ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಮೈಸೂರು; ನಗರದ ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೈಸೂರು ಮಹಾನಗರ ಪಾಲಿಕೆ ವಲಯ ಕಛೇರಿ-೫ ರ ವಾರ್ಡ್ ನಂ. ೪ ರ ಲೋಕನಾಯಕನಗರದ ಹೆಬ್ಬಾಳ್ ಕಾಲೋನಿಯಲ್ಲಿ ಪಾಲಿಕೆ ನಿಧಿ ಶೇ ೭.೨೫ ರಡಿಯಲ್ಲಿ ರೂ. ೨.೧೩ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ. ಹರೀಶ್ ಗೌಡ ಇಂದು ಪಟ್ಟಲದಮ್ಮನ ದೇವಸ್ಥಾನದ ಬಳಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಸರ್ಕಾರಿ ಶಾಲೆಯ ೫, ೬ನೇ ಕ್ರಾಸ್ ರಸ್ತೆಯಲ್ಲಿ ಚರಂಡಿ ಅಭಿವೃದ್ಧಿ, ಸ್ಲಾ÷್ಯಬ್ ಅಳವಡಿಕೆ, ಎ.ಕೆ….

Read More

ದಸರಾ ಉದ್ಘಾಟನೆಗೆ ಸುತ್ತೂರು ಶ್ರೀಗಳನ್ನು ಆಹ್ವಾನಿಸದರೆ ಸಂತಸವಾಗುತ್ತೆ; ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರನ್ನು ಆಹ್ವಾನಿಸಿದರೆ, ನನಗೆ ಬಹಳ ಖುಷಿಯಾಗುತ್ತದೆ’ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಶುಕ್ರವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನಮ್ಮ ವರುಣ ಕ್ಷೇತ್ರದಲ್ಲಿರುವ ಮಠದವರು. ಅವರು ಎಲ್ಲ ಕ್ಷೇತ್ರದಲ್ಲೂ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ್ದಾರೆ’. ಶ್ರೀಗಳನ್ನು ಆಹ್ವಾನಿಸಬೇಕು ಎಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಉನ್ನತಮಟ್ಟದ…

Read More

ಜುಲೈ 10 ರಂದು ಮಹಾತ್ಮನ ಮಗಳು’ ಪುಸ್ತಕದ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮಮೈಸೂರು; ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯವರಿAದ ಮೀರಾ ಬೆಹನ್ ಯಾನೆ ಮೀರಕ್ಕ ಎಂದು ಕರೆಯಲ್ಪಡುವ ಮೆಡಿಲಿನ್ ಸ್ಲೇಡ್ ಅವರ ಆತ್ಮ ಕಥೆಯ ಕನ್ನಡ ಅನುವಾದ ‘ಮಹಾತ್ಮನ ಮಗಳು’ ಪುಸ್ತಕದ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವನ್ನು ಜುಲೈ 10 ರಂದು ಹಮ್ಮಿಕೊಳ್ಳಲಾಗಿದೆ. ಕನ್ನಡಕ್ಕೆ ಈ ಪುಸ್ತವನ್ನು ಮುಂಜುನಾಥ್ ಚಾಂದ್ ಅವರು ಅನುವಾದಿಸಿದ್ದಾರೆ.ಗಾಂಧೀಜಿಯವರು ತಮ್ಮ ಮಗಳೆಂದೇ ಸ್ವೀಕರಿಸಿದ ಈ ವಿದೇಶಿ ಮಹಿಳೆಯ ಅನುಭವದ ಮೂಸೆಯಲ್ಲಿ ಗಾಂಧೀಜಿಯವರು, ಆಪ್ತವಾಗಿ,…

Read More

‘ನಟನ’ದಲ್ಲಿ ‘ಸುಬ್ಬಣ್ಣ ಸ್ಮರಣೆ’ಯ ಸಡಗರ

ಮೈಸೂರು; ಮೈಸೂರಿನ ನಟನ ರಂಗ ಸಂಸ್ಥೆಯು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತರಂಗಕರ್ಮಿ, ನಾಟಕಕಾರ, ಚಿಂತಕ, ರಂಗ ಸಂಘಟಕ, ನೀನಾಸಂ ನ ನಿರ್ಮಾತೃ ಶ್ರೀ ಕೆ.ವಿ ಸುಬ್ಬಣ್ಣಅವರ ನೆನಪಿನಲ್ಲಿ ನಟನವು ನಾಟಕ ಪ್ರದರ್ಶನ, ವಿಚಾರ ಸಂಕಿರಣ ಹೀಗೆ ಅನೇಕ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ.ಜುಲೈ 12ರಂದು ನಟನರೆಪರ್ಟರಿಯ ಹೊಚ್ಚ ಹೊಸನಾಟಕ ‘ಚೆಕ್‌ಪೋಸ್ಟ್ ನಂ.840 ಪ್ರದರ್ಶನ, ಹಾಗೂ ನಟನದ 2026-27ನೇ ಸಾಲಿನ ರಂಗಭೂಮಿಡಿಪ್ಲೋಮಾ ಹಾಗೂ ವಾರಾಂತ್ಯರAಗಶಾಲೆಯ ಮಕ್ಕಳ ಸ್ವಾಗತ ಸಡಗರ. ಜುಲೈ 13 ರಂದು ವಿಚಾರ ಸಂಕಿರಣ ಮತ್ತುಜುಲೈ 14 ನಟನರಂಗಮAದಿರ ಲೋಕಾರ್ಪಣೆಯಾಗಿ 11…

Read More

ಭವ ಎನಗೆ ಹಿಂಗಿತು” ಮುಖವಾಡದ ಹಿಂದಿನ ಮನುಷ್ಯನ ಅನಾವರಣ

ಮೈಸೂರು; ಸಂಚಲನ ಮೈಸೂರು ತಂಡ ಅಭಿನಯಿಸಿದ, ಕರಣಂ ಪವನ್ ಪ್ರಸಾದ್ ಅವರ ರಚನೆಯ “ಭವ ಎನಗೆ ಹಿಂಗಿತು” ನಾಟಕವು ನೋಡುಗರ ಮೆಚ್ಚುಗೆಗೆ ಪಾತ್ರವಾಯಿತು.ಒಬ್ಬ ಪ್ರಸಿದ್ಧ ಸಾಹಿತಿ ಮತ್ತು ಅವನ ಮಗನ ನಡುವಿನ ಮನೋವೈಜ್ಞಾನಿಕ ಸಂಘರ್ಷವನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವ ಸಮಕಾಲೀನ ನಾಟಕವಾಗಿದೆ. ಸಮಾಜದ ಮುಂದೆ ಆದರ್ಶವಾದಿ, ಪ್ರಗತಿಪರ ಚಿಂತಕ, ಬುದ್ಧಿಜೀವಿ ಮತ್ತು ಖ್ಯಾತ ಕಾದಂಬರಿಕಾರನಾಗಿ ಗುರುತಿಸಿಕೊಂಡಿರುವ ವ್ಯಕ್ತಿಯ ಖಾಸಗಿ ಬದುಕಿನ ಮುಖವಾಡವನ್ನು ಬಿಚ್ಚಿಡುವ ಪ್ರಯತ್ನವನ್ನು ಈ ನಾಟಕ ಯಶಸ್ವಿಯಾಗಿ ಮಾಡುತ್ತದೆ.ರಂಗಸಜ್ಜಿಕೆಯನ್ನು ಕಾವಾ ರಮೇಶ್ ಅವರು ನಾಟಕದ ಕಥಾವಸ್ತುವಿಗೆ ಪೂರಕವಾಗುವಂತೆ…

Read More

ಜುಲೈ 5ರಂದು ‘ಪಾರ್ಟಿ’ ನಾಟಕ ಪ್ರದರ್ಶನ

ಮೈಸೂರು; ಸಿ.ಜಿ.ಕೆ. ನೆನಪಿನ ಗ್ರೀಷ್ಮ ರಂಗೋತ್ಸವ 2026 ಅಂಗವಾಗಿ ನಿರಂತರ ರಂಗ ತಂಡ ಹಾಗೂ ರಂಗಾಯಣವತಿಯಿAದಜುಲೈ 5ರಂದು ‘ಪಾರ್ಟಿ’ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಖ್ಯಾತ ಮರಾಠಿ ನಾಟಕಕಾರ ಮಹೇಶ್ ಎಲ್ಕುಂಚವಾರ್ ಅವರ ಬಹುಚರ್ಚಿತ ನಾಟಕ ‘ಪಾರ್ಟಿ’ ಇದೇ ಜುಲೈ 5ರ ಭಾನುವಾರ ಸಂಜೆ 6.30 ಗಂಟೆಗೆ ಮೈಸೂರಿನ ರಂಗಾಯಣದ ಭೂಮಿಗೀತ ರಂಗಮAದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ‘ಪಾರ್ಟಿ’ ನಾಟಕವು ಕಲೆ, ಸಾಹಿತ್ಯ, ಬೌದ್ಧಿಕ ವಲಯ, ಸಾಮಾಜಿಕ ಮೌಲ್ಯಗಳು ಹಾಗೂ ಮಾನವ ಸಂಬAಧಗಳ ಸಂಕೀರ್ಣತೆಯನ್ನು ಸೂಕ್ಷ÷್ಮವಾಗಿ ವಿಶ್ಲೇಷಿಸುವ…

Read More

ಎಸ್‌ಐಆರ್ ಕಾರ್ಯಾಚರಣೆಯಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸದ ಬಿ.ಎಲ್.ಒಗಳು; ಮಾಜಿ ಮೇಯರ್ ಸಂದೇಶ್‌ಸ್ವಾಮಿ

ಮೈಸೂರು; ಮೈಸೂರಿನ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಎರಡು ದಿನಗಳಿಂದ ಎಸ್‌ಐಆರ್ ಕಾರ್ಯಾಚರಣೆ ನಡೆಸುತ್ತಿರುವ ಕೆಲವು ಬಿ.ಎಲ್.ಒ. ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ ಎಂದು ಮಹಾನಗರಪಾಲಿಕೆಯ ಮಾಜಿ ಮೇಯರ್ ಸಂದೇಶ್‌ಸ್ವಾಮಿ ಆರೋಪಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಚುನಾವಣಾ ಆಯೋಗದ ಸೂಚನೆಯಂತೆ ಮನೆ-ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸಿ ಪರಿಶೀಲನೆ ನಡೆಸಬೇಕಾದ ಬದಲಾಗಿ, ಕೆಲವು ಬಿ.ಎಲ್.ಒ. ಅಧಿಕಾರಿಗಳು ಶಾಲೆಗಳು ಹಾಗೂ ಇತರೆ ಗೌಪ್ಯ ಸ್ಥಳಗಳಲ್ಲಿ ಗುಂಪು-ಗುAಪಾಗಿ ಕುಳಿತುಕೊಂಡು, ಬಿ.ಎಲ್.ಎ.-2ರ ಉಪಸ್ಥಿತಿಯಿಲ್ಲದೆ ಮಧ್ಯವರ್ತಿಗಳ ಮೂಲಕ…

Read More

ಕಲಾವಿದರು ಕಲೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ನೈಜ ಸೈನಿಕರು : ಪ್ರೊ. ಕೆ. ರಾಮಕೃಷ್ಣಯ್ಯ

ಮೈಸೂರು; ಒಂದು ರಾಷ್ಟçದ ಗಡಿಯನ್ನು ಕಾಯುವ ಸೈನಿಕರು ಎಷ್ಟು ಮುಖ್ಯವೋ, ಈ ನಾಡಿನ ಕಲೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಸೈನಿಕರಾಗಿ ಯುವ ಕಲಾವಿದರು ಅಷ್ಟೇ ಮುಖ್ಯವಾದ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂದು ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಕೆ. ರಾಮಕೃಷ್ಣಯ್ಯ ಹೇಳಿದರು.ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರ ಸಹಯೋಗದಲ್ಲಿ ಕೆ.ಎಸ್.ಜಿ.ಎಚ್…

Read More

ಮೈಸೂರಿನಲ್ಲಿ ಮಹಿಳಾ ಪ್ರಧಾನ ಏಕವ್ಯಕ್ತಿ ನಾಟಕೋತ್ಸವಕ್ಕೆ ಅರ್ಥಪೂರ್ಣ ತೆರೆ

‘ಅಘಲೆ’ ನಾಟಕದ ಮೂಲಕ ಮಹಿಳಾ ಬದುಕಿನ ಹೋರಾಟ ಮತ್ತು ವಿಮೋಚನೆಯ ಸಂದೇಶಮೈಸೂರು: ಕರ್ನಾಟಕ ಏಕೀಕರಣ ಟ್ರಸ್ಟ್, ಮೈಸೂರು ಹಾಗೂ ಸ್ವಾತಂತ್ರ÷್ಯ ಮತ್ತು ಕರ್ನಾಟಕ ಏಕೀಕರಣ ಹೋರಾಟಗಾರ ಡಾ. ಸಿದ್ದನಾಥ ಬಳ್ಳಾರಿ ಅವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಲೇಖಕಿ, ರಂಗಕರ್ಮಿ ಡಾ. ಸುಜಾತ ಅಕ್ಕಿ ಅವರ ಮೂರು ಏಕವ್ಯಕ್ತಿ ಪ್ರದರ್ಶನಗಳ ಮಹಿಳಾ ನಾಟಕೋತ್ಸವವು ‘ಅಘಲೆ’ ನಾಟಕದ ಮನೋಜ್ಞ ಪ್ರದರ್ಶನದೊಂದಿಗೆ ಯಶಸ್ವಿಯಾಗಿ ಸಮಾರೋಪಗೊಂಡಿತು.ನಾಟಕ ಪ್ರದರ್ಶನಕ್ಕೂ ಮುನ್ನ ನಡೆದ ಸಮಾರೋಪ ಸಮಾರಂಭದಲ್ಲಿ ಪ್ರೊ. ಭಾಗ್ಯಲಕ್ಷಿ÷್ಮ, ನಿಸರ್ಗ ಡಾ. ದಿವ್ಯ ಹಾಗೂ ಲೇಖಕಿ ಡಾ….

Read More

ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನ

ಮೈಸೂರು; ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ನಟನರಂಗ ಶಾಲೆಯಲ್ಲಿ ವಾರಂತ್ಯದಲ್ಲಿ ಎರಡು ನಾಟಕಗಳು ಪ್ರದರ್ಶನಗೊಳ್ಳಲಿವೆ.ನಟನ ಪಯಣ ರೆಪರ್ಟರಿ ತಂಡದ ‘ಕಣಿವೆಯಹಾಡು’ ನಾಟಕ ಪ್ರದರ್ಶನಗೊಳ್ಳಲಿದೆ. ನಾಟಕದ ರಚನೆ ಅತೊಲ್ ಫ್ಯೂಗಾರ್ಡ್ಅವರದ್ದು.ಡಾ. ಮೀರಾ ಮೂರ್ತಿ ಅವರು ಈ ನಾಟಕವನ್ನು ಕನ್ನಡಕ್ಕೆ ಅನುವಾದಿಸಿದ್ದು, ಅನುಷ್ ಶೆಟ್ಟಿ ಮತ್ತು ಮುನ್ನ ಮೈಸೂರು ಅವರು ನಾಟಕಕ್ಕೆ ಸಂಗೀತ ಒದಗಿಸಿದ್ದಾರೆ.ನಟನದ ಶ್ರೀ ಮೇಘ ಸಮೀರ ಮತ್ತುದಿಶಾ ರಮೇಶ್‌ಅವರು ಅಭಿನಯಿಸುತ್ತಿದ್ದು, ನಾಡಿನ ಹೆಸರಾಂತ ರಂಗತಜ್ಞ ಡಾ.ಶ್ರೀಪಾದ ಭಟ್ ನಾಟಕದ ವಿನ್ಯಾಸ ಮತ್ತು ನಿರ್ದೇಶನವನ್ನು ಮಾಡಿದ್ದಾರೆ.ಎಕ್ಸ್ಪಿರೀಯನ್ಸ್ ಮೈಸೂರು ಅವರ ಆಯೋಜನೆಯಲ್ಲಿ…

Read More