Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…

Read More

ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಶ್ರೀನಿವಾಸ್

ಮೈಸೂರು; ಮಾದಕ ವಸ್ತುಗಳು ಹಾಗೂ ಡ್ರಗ್ಸ್ ಬಳಕೆ ಹಾಗೂ ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಮಾರಾಟ ಹಾಗೂ ಬಳಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂದು ಕರ್ನಾಟಕವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಬುಧವಾರ ಮೈಸೂರಿನ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲಿ ್ಲನಡೆದ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ…

Read More

ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪಿಟಿಶಿಯನ್ ಹಾಕಿದ್ದಕ್ಕೆ ತಿಂಗಳಿಗೆ 170 ಟಿಎಂಸಿ ನೀರು ಬಿಟ್ಟು, ಉಳಿದ ನೀರನ್ನು ಕರ್ನಾಟಕ ರಾಜ್ಯ ಬಳಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿ ಪರಿಸರ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರ್ಕಾರಕ್ಕೆ…

Read More

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10 ರಿಂದ ಆರಂಭವಾಗಲಿದೆಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ e Áತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395…

Read More

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.

Read More

ಮೈಸೂರು ಮತ್ತು ಕೊಡಗಿನ ಪ್ರವಾಸೋದ್ಯಮ ಹಾಗೂ ಪರಂಪರೆ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್

ಮೈಸೂರು; ಮೈಸೂರು ಹಾಗೂ ಕೊಡಗಿನ ಪ್ರಮುಖ ಪ್ರವಾಸೋದ್ಯಮ ಮತ್ತು ಪರಂಪರೆ ಅಭಿವೃದ್ಧಿ ಯೋಜನೆಗಳಿಗೆ ಸಂಬAಧಿಸಿದAತೆ ಎರಡು ಪ್ರಮುಖ ಮನವಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು..ಮೊದಲ ಮನವಿಯಲ್ಲಿ, ಮೈಸೂರಿನ ಅರ್ಜುನ ವೃತ್ತ (ಎಲ್‌ಐಸಿ ಜಂಕ್ಷನ್) ಅಭಿವೃದ್ಧಿ ಯೋಜನೆಗೆ ತಾಂತ್ರಿಕ ಅನುಮೋದನೆ ದೊರಕುವ ಉದ್ದೇಶದಿಂದ ಯೋಜನಾ ನಿರ್ವಹಣಾ ಸಲಹೆಗಾರರನ್ನು ನೇಮಕ ಮಾಡುವಂತೆ ಸಚಿವರನ್ನು ಕೋರಿದರು.ಈ ಯೋಜನೆಗೆ ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ 20 ಕೋಟಿ ಅನುದಾನ…

Read More

ಜೀವಾಧಾರ ರಕ್ತನಿಧಿ ಕೇಂದ್ರಕ್ಕೆ ರಾಷ್ಟಿçಯ ಮನ್ನಣೆಯ ಗೌರವ

ಮೈಸೂರು: ಸಾವಿರಾರು ದಾನಿಗಳ ನೆರವನಿಂದ ಲಕ್ಷಕ್ಕೂ ಅಧಿಕ ಮಂದಿಯ ಜೀವವನ್ನು ಉಳಿಸುವ ನಿಟ್ಟಿನಲ್ಲಿ 18 ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸಾಂಸ್ಕöÈತಿನ ನಗರಿಯ ರಕ್ತನಿಧಿ ಜೀವಾಧಾರ ಕೇಂದ್ರದ ಸೇವೆ ರಾಷ್ಟಿçÃಯ ಪ್ರಶಸ್ತಿಯ ಮನ್ನಣೆ ದೊರೆತಿದೆ.ಬರೋಬ್ಬರಿ ನಾಲ್ಕು ಸಾವಿರಕ್ಕೂ ಹೆಚ್ಚು ರಕ್ತದಾನಿಗಳನ್ನು ಒಗ್ಗೂಡಿಸಿ 18 ವರ್ಷದಲ್ಲಿ ಲಕ್ಷಾಂತರ ಮಂದಿಯ ಜೀವ ಉಳಿಸುವ ನಿಟ್ಟಿನಲ್ಲಿ ನಿರಂತರ ಸಹಕಾರ ನೀಡುತ್ತಿರುವ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿಯೂ ರಕ್ತದಾನ ಬಗ್ಗೆ ಅರಿವು ಮೂಡಿಸುತ್ತಾ ಜಿಲ್ಲೆಯಲ್ಲಿ ರಕ್ತದ ಕೊರತೆ ಬಾರದಂತೆ ನೋಡಿಕೊಳ್ಳುತ್ತಿರುವ ಕೇಂದ್ರ ಸೇವೆಗೆ ಈ…

Read More

ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

*ಡಿಸಿಎಂ ಆಗಿ ಡಾ.ಜಿ.ಪರಮೇಶ್ವರ್, ಸಚಿವರಾಗಿ ಡಾ.ಯತೀಂದ್ರ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ, ಯು.ಟಿ.ಖಾದರ್,ಎಂ.ಬಿ.ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ, ಬೈರತಿ ಸುರೇಶ್ ಮತ್ತು ಶರಣಪ್ರಕಾಶ್ ಪಾಟೀಲ್ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಬುಧವಾರ ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು.4:15 ಗಂಟೆಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಗೌಪ್ಯತಾ ಪ್ರಮಾಣವಚನವನ್ನು ನೊಣವಿನಕೆರೆ ಅಜ್ಜಯ್ಯನ ಹೆಸರಿನಲ್ಲಿಸ್ವೀಕಾರ ಮಾಡಿದರು. ರೇಷ್ಮೆ ಶಲ್ಯ, ಪಂಚೆಯ ವಿಶೇಷ ಧಿರಿಸಿನೊಂದಿಗೆ ಡಿ.ಕೆ. ಶಿವಕುಮಾರ್ ರಾಜ್ಯದ ನೂತನ ಸಿಎಂ ಆಗಿ…

Read More

ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ; ಸಂಸದ ಯದುವೀರ್ ಒಡೆಯರ್

ಮೈಸೂರು: ಕೊಡಗಿನ ಮೂಲಕ ಯಾವುದೇ ರೈಲು ಮಾರ್ಗದ ಪ್ರಸ್ತಾವನೆ ಇಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದ್ದಾರೆ.ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ, ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬAಧಿಸಿದ ವಿವಿಧ ರೈಲ್ವೆ ಮೂಲಸೌಕರ್ಯ ಮತ್ತು ಸಂಪರ್ಕ ವ್ಯವಸ್ಥೆಗಳ ಕುರಿತು ಚರ್ಚೆ ನಡೆಸಿದರು.ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ಯಾವುದೇ ರೈಲು ಮಾರ್ಗಕ್ಕೆ ಸಂಬAಧಿಸಿದAತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.ಇತ್ತೀಚಿನ ದಿನಗಳಲ್ಲಿ…

Read More

ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲು ಆಗ್ರಹ

ಮೈಸೂರು; ಮಾಜಿ ಸಚಿವ ಸತೀಶ್ ಜಾರಕಿ ಹೊಳಿಗೆಯವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಆಗ್ರಹಿಸಿದರು. ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿರವರು ರಾಜ್ಯದ ಪ್ರಶ್ನಾತೀತ ನಾಯಕರು, ಆಹಿಂದ ಮತ್ತು ಶೋಷಿತ ಸಮುದಾಯಗಳ ಪರವಾಗಿ ಸುಮಾರು 30 ವರ್ಷಗಳಿಂದ ನಿರಂತರವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿರುವ ರಾಜ್ಯದ ಏಕೈಕ ವ್ಯಕ್ತಿ.  ಇವರು ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಸಾಮಾಜಿಕವಾಗಿಯೂ…

Read More