ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್
ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…