ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಅಭಿಮಾನಿಗಳು
ಮೈಸೂರು; ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ತೀರಿಸಲಾಯಿತು.ಚಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು 101 ತೆಂಗಿನಕಾಯಿ ಹೊಡೆದು ನಂತರ ಚಾಮುಂಡಮ್ಮನ ತೇರು ಸೇವೆ ನೆರೆವೇರಿಸುವ ಮೂಲಕ ಅಭಿಮಾನಿಗಳು ಹರಕೆ ತೀರಿಸಿದರು,ಆರು ತಿಂಗಳ ಹಿಂದೆ ಡಿಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಚಾಮುಂಡಮ್ಮನ ಮೊರೆ ಹೋಗಿ, ಹರಕೆ ಮಾಡಿಕೊಂಡಿದ್ದರು, ಇಂದು ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ…