3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮನುಷ್ಯ ಮೃದುವಾದರೆ…..

ಕಬ್ಬಿಣ ಮೃದುವಾಗಿ ಆಯುಧವಾಗುತ್ತದೆ. ಚಿನ್ನ ಮೃದುವಾಗಿ ಒಡವೆಯಾಗುತ್ತದೆ. ಮಣ್ಣು ಮೃದುವಾಗಿ ಬಿತ್ತಲು ಯೋಗ್ಯವಾಗುತ್ತದೆ. ಹಿಟ್ಟು ಮೃದುವಾಗಿ ರೊಟ್ಟಿಯಾಗುತ್ತದೆ. ಇದೇ ರೀತಿ ಮನುಷ್ಯ ಮೃದುವಾದರೆ ಸರ್ವರ ಹೃದಯದಲ್ಲಿ ಸ್ಥಾನ ಪಡೆಯುತ್ತಾನೆ.

Read More

ಇದು ಎಷ್ಟು ನಿಜ ಅಲ್ವಾ…,ಮಕ್ಕಳು ರೆಕ್ಕೆ ಬಲಿತ ಹಕ್ಕಿಯಂತೆ ಹಾರಿ ಬಿಟ್ಟರೆ..ಹೆತ್ತವರ ಗತಿಯೇನು ಹೆತ್ತವರು ದುಡಿದು ಮಕ್ಕಳನ್ನು ಸಾಕಿ ಸಲುಹಿ ದೊಡ್ಡವರನ್ನಾಗಿ ಮಾಡಿದ ತಕ್ಷಣದಿಂದ,ಮಕ್ಕಳು ರೆಕ್ಕೆ ಬಲಿತ ಹಕ್ಕಿಯಂತೆ ಹಾರಿ ಬಿಟ್ಟರೆ..,ಹೆತ್ತವರ ಗತಿಯೇನು,ನಾವು ಹಕ್ಕಿಗಳಲ್ಲ…, ನಮ್ಮಲ್ಲಿ ವಿವೇಚನಾ ಶಕ್ತಿ ಇದೆ.., ವಿವೇಚನಾ ಶಕ್ತಿ ಇರುವ ಏಕೈಕ ಪ್ರಾಣಿ ಮನುಷ್ಯ…,ಹಾಗಾದರೂ ಕೂಡ, ಮಕ್ಕಳು ಕೃತಘ್ನರಾಗುತ್ತಿರುವುದು ಹೇಗೆ?.,ಇಂದು ವಿದ್ಯಾವಂತ ಮಕ್ಕಳ ತಂದೆತಾಯಿಯರು ಇರುವುದು ಆಶ್ರಮದಲ್ಲಿ…,ತಿಂಗಳಿಗೋ ಅಥವಾ ವರ್ಷಕ್ಕೋ ಇಂತಿಷ್ಟು ಹಣ ನೀಡಿದರೆ ಮುಗಿಯಿತು ಎಂದು ಕೊಳ್ಳುವ ಮಕ್ಕಳಿಗೆ ಸಂಸ್ಕಾರದ ಕೊರತೆ…

Read More

ಗುರುವಿನ ಆರಾಧನೆ ವಿಭಿನ್ನ ನದಿಗಳು ಸೇರುವ ಸಾಗರದಂತೆ:ಚಕ್ರವರ್ತಿ ಸೂಲಿಬೆಲೆ

ಮೈಸೂರು: ಯಾವ ದೇಶದಲ್ಲಿ ಧರ್ಮ ಮತ್ತು ಸಂಸ್ಕöÈತಿಯ ಹಾದಿ ತುಸು ವಿಚಲಿತಗೊಳ್ಳುತ್ತದೆಯೋ, ಅಲ್ಲಿ ಇಂತಹ ಸಂತರ ತಪಸ್ಸಿನ ಶಕ್ತಿಯಿಂದಲೇ ಸನಾತನ ಧರ್ಮವು ಮತ್ತೆ ಮರಳಲು ಸಾಧ್ಯವಾಗುತ್ತದೆ ಎಂದು ಆಧ್ಯಾತ್ಮಿಕ ಚಿಂತಕ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸೋಮವಾರ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಜನ್ಮದಿನೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿವಿಧ ರಾಜ್ಯಗಳಿಂದ, ವಿಭಿನ್ನ ಭಾಷೆ ಹಾಗೂ ಸಂಸ್ಕöÈತಿಗಳಿAದ ಬಂದಿರುವ ಸಹಸ್ರಾರು ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಗುರುವಿನ ಆರಾಧನೆ ವಿಭಿನ್ನ…

Read More

ಮಂಡ್ಯದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಮಂಡ್ಯ: ಹಲವು ದಿನಗಳಿಂದ ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಂಡು ರೈತರಲ್ಲಿ ಆತಂಕ ಸೃಷ್ಟಿ ಮಾಡಿದ್ದ ಚಿರತೆ (Leopard) ಕೊನೆಗೂ ಅರಣ್ಯ ಇಲಾಖೆ (Forest Department) ಇರಿಸಿದ್ದ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಚಿಂದಗಿರಿಕೊಪ್ಪಲು ಗ್ರಾಮದಲ್ಲಿ ಜರುಗಿದೆ. ಚಿಂದಗಿರಿಕೊಪ್ಪಲು ಗ್ರಾಮ ಜಮೀನು ಪ್ರದೇಶದಲ್ಲಿ ಹಲವು ದಿನಗಳಿಂದ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಈ ಭಾಗದ ಜನರು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ಆದಷ್ಟು ಬೇಗ ಚಿರತೆ ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ…

Read More