Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಟೈರ್‌ಗಳು ಯಾಕೇ ಕಪ್ಪು ಬಣ್ಣದಲ್ಲಿಯೇ ಇರುತ್ತವೇ, ಬೇರೆ ಬಣ್ಣದಲ್ಲಿ ಇದ್ದರೇ ಏನಾಗುತ್ತೆ ! 

ಸೈಕಲ್​, ಬೈಕ್​ ಮತ್ತು ಕಾರುಗಳ ಟೈರ್‌ಗಳು ಸದಾ ಕಪ್ಪು ಬಣ್ಣದಲ್ಲೇ ಇರುತ್ತವೆ. ಟೈರ್‌ಗಳನ್ನು ಏಕೆ ವರ್ಣರಂಜಿತ ಬಣ್ಣಗಳಲ್ಲಿ ಮಾಡಲಾಗುವುದಿಲ್ಲ?  ಯೋಚಿಸಿದಾಗ  ಅದಕ್ಕೆ ಸೈನ್ಸ್​ ಹೇಳುವ ಅಚ್ಚರಿ ಉತ್ತರ ಹೀಗಿದೆ ನೋಡಿ. ವಾಹನದ ಬಣ್ಣ ಯಾವುದೇ ಇರಲಿ, ಟೈರ್ ಯಾವಾಗಲೂ ಕಪ್ಪೇ. ರಬ್ಬರ್‌ನ ನೈಸರ್ಗಿಕ ಬಣ್ಣವು ಬಿಳಿಯಾಗಿರುವಾಗ, ಟೈರ್‌ಗಳನ್ನು ಏಕೆ ವರ್ಣರಂಜಿತ ಬಣ್ಣಗಳಲ್ಲಿ ಮಾಡಲಾಗುವುದಿಲ್ಲ? ಇದರ ಹಿಂದಿರುವ ಕ್ರೇಜಿ ಸೈನ್ಸ್ ಮತ್ತು ಯಾರಿಗೂ ತಿಳಿಯದ ಒಂದಷ್ಟು ಕುತೂಹಲಕಾರಿ ವಿಷಯಗಳನ್ನು ಇಂದಿನ ಲೇಖನದಲ್ಲಿ ತಿಳಿಯೋಣ ಬನ್ನಿ.  ರಬ್ಬರ್ ಬಿಳಿಯಾಗಿದ್ದರೂ ಟೈರ್…

Read More

ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ, ಯುಪಿಐ ಆಪ್‌ಗಳ ಪಡೆಯಬಹುದು !

ನವದೆಹಲಿ: ಪಿಎಫ್ ಸೌಲಭ್ಯ ಪಡೆಯುತ್ತಿರುವ, ಕಾರ್ಮಿಕರು ಉದ್ಯೋಗಿಗಳು ಇನ್ಮ್ಮಂದೆ ಎಟಿಎಂ ನಿಂದಲೇ ತಮ್ಮ ಪಿಎಫ್ ಖಾತೆಯಿಂದ ಹಣವನ್ನು ಪಡೆಯಬಹುದು. ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದೆ. ಇನ್ಮುಂದೆ ಪಿಎಫ್ ಹಣವನ್ನು ಎಟಿಎಂ ಮತ್ತು ಯುಪಿಐ ಆಪ್ ಗಳ ಮೂಲಕ ಸುಲಭವಾಗಿ ಹಣಪಡೆಯುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಿದೆ.ಹೌದು ಜೂನ್ ತಿಂಗಳ ಅಂತ್ಯದಿAದ ಯುಪಿಐ, ಎಟಿಎಂ ಮೂಲಕ ಪಿಎಫ್ ಹಣವನ್ನು ಹಿಂಪಡೆಯುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕೇಂದ್ರ ಕಾರ್ಮಿಕ ಸಚಿವಾಲಯದಿಂದ ಮಾಹಿತಿ ಲಭ್ಯವಾಗಿದೆ. ಈ ನೂತನ ಸೌಲಭ್ಯವು ಜೂನ್…

Read More

ಪೆಟ್ರೋಲ್‌ಗಿಂತ ಭಾರಿ ಕಡಿಮೆ ಬೆಲೆಗೆ ಈಗ ಸಿಗುತ್ತೆ ಫ್ಲೆಕ್ಸ್ ಫ್ಯೂಯಲ್!

ನವ ದೆಹಲಿ; ಪೆಟ್ರೋಲ್‌ಗೆ ಪಚಿiÀiÁðಯ ಇಂಧನವನ್ನು ಕಂಡು ಕೊಳ್ಳಬೇಕು,. ಆ ಮೂಲಕ ಪೆಟ್ರೋಲ್‌ಗೆಂದು ಲಕ್ಷ, ಲಕ್ಷ ಕೋಟಿ ರೂ ಹಣವನ್ನು ವಿದೇಶಗಳಿಗೆ ಕೊಡುವುದನ್ನು ತಪ್ಪಿಸಬೇಕು, ದೇಶದ ಸಂಪತ್ತು ಉಳಿಸಬೇಕು, ರೈತರಿಗೆ ವರದಾನವಾಗಬೇಕು, ಆ ರೀತಿಯ ಇಂಧನವನ್ನು ಕಂಡು ಹಿಡಿದು ಬಳಕೆಗೆ ವ್ಯಾಪಾಕವಾಗಿ ಜಾರಿಗೆ ತರಬೇಕೆಂದು ಕೇಂದ್ರ ಸರ್ಕಾರ ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಅದರಲ್ಲಿ ಈಗ ಒಂದರಲ್ಲಿ ಯಶಸ್ವಿಯಾಗಿದೆ. ಭಾರತದ ಪರ್ಯಾಯ ಇಂಧನ ಕಾರ್ಯಾಚರಣೆಯಲ್ಲಿ ಮಹತ್ವದ ಹೆಜ್ಜೆಯನ್ನು ಇಡುವ ಮೂಲಕ ಇ85 ಇಂಧನವು ಈಗ ದೆಹಲಿಗೆ ಅಧಿಕೃತವಾಗಿ…

Read More

ಗ್ರಾಹಕರಿಲ್ಲದೆ ಭಣಗುಡುತ್ತಿವೆ ಜ್ಯುವೆಲ್ಲರಿ ಶಾಪ್‌ಗಳು!

ಚಿನ್ನದ ವಹಿವಾಟು ಶೇಕಡಾ 70 ರಷ್ಟು ಡೌನ್ ಹೊಸದೆಹಲಿ; ದೇಶಾದ್ಯಂತ ಚಿನ್ನದ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ. ಹಳದಿ ಲೋಹದ ಖರೀದಿಯಲ್ಲಿ ಭಾರಿ ಇಳಿಕೆ ದಾಖಲಾಗಿದೆ. ಇದರ ನೇರ ಪರಿಣಾಮವಾಗಿ ಭಾರತಕ್ಕೆ ಆಗುತ್ತಿದ್ದ ಚಿನ್ನದ ಆಮದು ಪ್ರಮಾಣದಲ್ಲೂ ಭಾರಿ ಕುಸಿತ ಕಂಡುಬAದಿದೆ ಎಂದು ಮಾರುಕಟ್ಟೆ ವರದಿಗಳು ತಿಳಿಸಿವೆ.ವಿದೇಶದಿಂದ ಆಮದು ಪ್ರಮಾಣ ಕೇವಲ 7.5 ಟನ್‌ಗೆ ಕುಸಿದಿದೆ.ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಚಿನ್ನದ ಆಮದು ಪ್ರಮಾಣದಲ್ಲಿ ಶೇಕಡಾ 70 ರಷ್ಟು ಬೃಹತ್ ಇಳಿಕೆಯಾಗಿದೆ. ಕಳೆದ…

Read More