ಗಣಪತಿ ಶ್ರೀಗಳ 84ನೇ ಜನ್ಮದಿನೋತ್ಸವ ಪ್ರಯುಕ್ತ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ವಿತರಣೆ
ಮೈಸೂರು: ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ¥ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 84ನೇ ಜನ್ಮದಿನೋತ್ಸವವನ್ನು ಭಾಗವಾಗಿ ಶನಿವಾರ ಆಶ್ರಮದ ವತಿಯಿಂದ ಸಮಾಜದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ನೀಡುವುದರ ಜತೆಗೆ ವೈದ್ಯಕೀಯ ಉಪಕರಣಗಳನ್ನು ಶ್ರೀಗಳು ವಿತರಿಸಿದರು.ಮೈಸೂರು ವಿಭಾಗದ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಸಂಸ್ಥೆಗಳ ಜಂಟಿ ಸಲಹೆ ಮತ್ತು ಸಹಯೋಗದೊಂದಿಗೆ ಅರ್ಹ…