ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ತರಬೇತಿ ಆರಂಭಿಸಬೇಕು; ಕಿಶೋರ್
ಮೈಸೂರು: ಯೋಗಕ್ಕೆ ಅಂತಾರಾಷ್ಟಿçÃಯ ಮನ್ನಣೆ ದೊರೆಯುತ್ತಿರುವ ಈ ದಿನಗಳಲ್ಲಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣ ದಲ್ಲಿರುವ ವಸತಿ ನಿಲಯದಲ್ಲಿ ಯೋಗಾಭ್ಯಾಸ ಆರಂಭಿಸಬೇಕು ಎಂದು ಅಂತಾರಾಷ್ಟಿçÃಯ ಯೋಗ ತರಬೇತುದಾರ ಎಂ.ಆರ್.ಕಿಶೋರ್ ಒತ್ತಾಯಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಯೋಗಾಸನ ತರಬೇತಿ ಪ್ರಾರಂಭವಾದಲ್ಲಿ ತಳಮಟ್ಟದಿಂದ ಮಕ್ಕಳನ್ನು ಆಯ್ಕೆ ಮಾಡಿ ಅವರಿಗೆ ವೈಜ್ಞಾನಿಕ ತರಬೇತಿಯ ಆಧಾರದ ಮೇಲೆ ಯೋಗ ಕ್ರೀಡಾಪಟುಗಳಿಗೆ ಅತಿ ಹೆಚ್ಚು ಸಾಧನೆ ಮಾಡಲು ಸಾಧ್ಯವಾಗುತ್ತದೆಕರ್ನಾಟಕದಲ್ಲಿ…