Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ

ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಎಚ್ ಸತ್ಯಪ್ರಸಾದ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣತೆತ್ತ ಯೋಧರನ್ನು ನೆನೆಯುವುದು ಹಾಗೂ ಅವರ ಬಲಿದಾನ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ. ಈ ದಿನವು ನಮ್ಮ ದೇಶದ ಸಾರ್ವಭೌಮತ್ವವನ್ನು ಕಾಪಾಡಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ದಿನವಾಗಿದೆ ಎಂದರು.1999ರಲ್ಲಿ “ಆಪರೇಷನ್ ವಿಜಯ್” ಕಾರ್ಯಾಚರಣೆಯ ಮೂಲಕ ಅತÀ್ಯಂತ ಕಠಿಣ ಹವಾಮಾನ, ಹಿಮಾಚ್ಛಾದಿತ…

Read More

ಮಾಜಿ ಸೈನಿಕರುಗಳ ಸತ್ಯ ಮೇವ ಜಯತೇ ಟೀಮ್ ವತಿಯಿಂದ 27ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

ಮೈಸೂರು: ನಗರದ ನಾರಾಯಣ ಶಾಸ್ತಿç ರಸ್ತೆಯಲ್ಲಿರುವ ಸ್ವಾತಂತ್ರ ಹೋರಾಟಗಾರರ ಉದ್ಯಾನವನ ಸುಬ್ಬರಾಯನಕೆರೆಯಲ್ಲಿ ಸತ್ಯ ಮೇವ ಜಯತೇ ತಂಡದಿAದ 27ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡಲಾಯಿತು.ದೇಶದ ಗಡಿಯನ್ನು ಕಾಪಾಡಲು ತಮ್ಮ ಪ್ರಾಣವನ್ನು ಅರ್ಪಿಸಿದ ಅಮರ ವೀರಯೋಧರಾದ ಕ್ಯಾಪ್ಟನ್ ವಿಕ್ರಂ ಭತ್ರ,ಕ್ಯಾಪ್ಟನ್ ಸೌರಭ ಕಾಲಿಯ, ಲೆಫ್ಟಿನೆಂಟ್ ಮನೋಜ್ ಕುಮಾರ್ ಪಾಂಡೆ ರವರ ಭಾವಚಿತ್ರಕ್ಕೆ ಗಣ್ಯರಿಂದ ತುಪ್ಪದ ದೀಪವನ್ನು ಹಚ್ಚಿ, ಭಾರತ್ ಮಾತಾ ಕೀ ಜೈ, ಅಮರ ವೀರ ಯೋಧರುಗಳಿಗೆ ಜೈ ಎಂಬ ಜೈಕಾರಗಳನ್ನು ಕೂಗುತ್ತಾ ಪುಷ್ಪಾರ್ಚನೆ ಮಾಡಲಾಯಿತು.ಈ ವೇಳೆ ಮಾತನಾಡಿದ…

Read More

ಕ್ರೀಡಾ ಪಟುಗಳು ಪ್ರತಿಯೊಬ್ಬರಿಗೂ ಮಾದರಿಯಾಗಬೇಕು; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್

ಮೈಸೂರು: ಕ್ರೀಡಾ ವಸತಿ ನಿಲಯಗಳಲ್ಲಿರುವ ವಿದ್ಯಾರ್ಥಿನಿಯರು ಕ್ರೀಡೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ, ಪ್ರತಿಯೊಬ್ಬ ಯುವ ಜನರಿಗೆ ಮಾದರಿಯಾಗಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಎಂ.ಎನ್ ಅನುಚೇತ್ ತಿಳಿಸಿದರು.ಸೋಮವಾರ ಮೈಸೂರಿನ ಚಾಮುಂಡಿ ವಿಹಾರ್ ಕ್ರೀಡಾಂಗಣದಲ್ಲಿರುವ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ವಸತಿನಿಲಯಗಳಲ್ಲಿ ದೊರಕುತ್ತಿರುವ ಆಹಾರ, ತರಬೇತಿ ಹಾಗೂ ಇನ್ನಿತರೆ ವ್ಯವಸ್ಥೆಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿನಿಯರೊಂದಿಗೆ ಊಟ ಮಾಡಿ ಆಹಾರದ ಗುಣಮಟ್ಟ…

Read More

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಅರೆ ಬೆತ್ತಲೆ ಪ್ರತಿಭಟನೆ

ಮೈಸೂರು; ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೋಮವಾರ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಮೈಸೂರಿನ ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಅರೆ ಬೆತ್ತಲೆ ಚಳುವಳಿ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಹಕ್ಕು ಒತ್ತಾಯ ಸಲ್ಲಿಸಿದರು.ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಜಾನುವಾರುಗಳಿಗೆ ಮೇವು ನೀರು, ಜನರಿಗೆ ಕುಡಿಯಲು ನೀರು ಸಾಕಷ್ಟು ಇಲ್ಲ. ಹಾಕಿರುವ ಬೆಳೆ ರಾಗಿ, ಜೋಳ, ಮೆಕ್ಕೆಜೋಳ,…

Read More

ಒಂದು ವಾರ ಕಾಲ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗಾಂಧಿ ಶಿಲ್ಪ ಬಜಾರ್ ಕರಕುಶಲ ಮೇಳ

ಮೈಸೂರು; ನಗರದ ಹೆಬ್ಬಾಳ್‌ನಲ್ಲಿರುವ ಜೆ ಎಸ್ ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ- ಗಾಂಧೀ ಶಿಲ್ಪ ಬಜಾರ್‌ನ್ನು ಜುಲೈ 28 ರಿಂದ ಮೇ 3ರ ತನಕ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಆಯುಕ್ತರು (ಕರಕುಶಲ), ಜವಳಿ ಸಚಿವಾಲಯ, ಭಾರತ ಸರ್ಕಾರ, ನವದೆಹಲಿ ಕಚೇರಿಯ ಪ್ರಾಯೋಜಕತ್ವದಲ್ಲಿ, ಜೆಎಸ್‌ಎಸ್ ಮೈಸೂರು…

Read More

ಕಬ್ಬು ಬೆಳೆಗಾರರ ಮುತ್ತಿಗೆ ಕಾರ್ಖಾನೆ ಗೇಟ್ ಮೇಲೇರಿ ಬನ್ನಾರಿ ಕಾರ್ಖಾನೆಗೆ ನುಗ್ಗಿದ ರೈತರು ; ಕಬ್ಬಿನ ಬಾಕಿ ಹಣ ವಸೂಲಿಗಾಗಿ ಆಗ್ರಹಿಸಿ ಪ್ರತಿಭಟನೆ

ನಂಜನಗೂಡು; ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸುವಂತೆ ನಂಜನಗೂಡು ತಾಲೂಕಿನ ಬನ್ನಾರಿ ಸಕ್ಕರೆ ಕಾರ್ಖಾನೆಗೆ ರೈತರು ಸೋಮವಾರ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.ಕಾರ್ಖಾನೆಯ ಮುಖ್ಯ ಗೇಟ್ ಬಾಗಿಲು ಮುಚ್ಚಿದ ಕಾರಣ ಗೇಟ್ ಮೇಲೇರಿ ಒಳ ನುಗ್ಗಿದ ರೈತರು ಕಾರ್ಖಾನೆ ಆಡಳಿತ ಕಚೇರಿ ಮುಂದೆ ಜಮಾಯಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.ಪ್ರತಿಭಟನೆಯ ನೇತೃತ್ವದ ವಹಿಸಿದ್ದ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರು ಶಾಂತಕುಮಾರ್ ಮಾತನಾಡಿ, 1966 ಸಕ್ಕರೆ ನಿಯಂತ್ರಣ ಕಾಯ್ದೆ ಪ್ರಕಾರ, ಸಕ್ಕರೆ ಕಾರ್ಖಾನೆ ಆರಂಭಕ್ಕೂ ಮುನ್ನ…

Read More

ಮಾದಕ ವ್ಯಸನ ಮುಕ್ತ ಸಮಾಜಕ್ಕೆ ಯುವಪೀಳಿಗೆಯ ಸಹಕಾರ ಅಗತ್ಯ: ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಾದಕ ವಸ್ತು ನಿರ್ಮೂಲನೆಗೆ ಕೇವಲ ಸರ್ಕಾರ ಮತ್ತು ಪೊಲೀಸರು ಮಾತ್ರ ಹೋರಾಟ ಮಾಡಿದರೆ ಸಾಲದು, ಯುವಪೀಳಿಗೆಯೂ ಸಹ ಸಹಕರಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಸೋಮವಾರ ಮೈಸೂರಿನ ನಗರ ಪೊಲೀಸ್ ಮತ್ತು ಟೆರಿಷಿಯನ್ ಕಾಲೇಜು ಎನ್.ಎಸ್.ಎಸ್ ಘಟಕ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಡ್ರಗ್ಸ್ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಮಾಜದ ಭವಿಷ್ಯವಿರುವುದು ಯುವ ಜನತೆಯಲ್ಲಿ, ಅವರು ಮಾನಸಿಕವಾಗಿ ಮತ್ತು ದೈಹಿಕವಾಗಿ ದೃಢವಿದ್ದಾಗ ಮಾತ್ರ ನಮ್ಮ ದೇಶ ಯಶಸ್ಸು ಕಾಣಲು…

Read More

ಗಿಡಗಳನ್ನು ನೆಡುವ ಮೂಲಕ ಕಾರ್ಗಿಲ್ ವಿಜಯ ದಿವಸ ಆಚರಣೆ

ಮೈಸೂರು; ಕಾರ್ಗಿಲ್ ವಿಜಯ ದಿವಸವನ್ನು ಇಂದು ಟೀಂ ಮೈಸೂರು ಹಾಗೂ ಲಯನ್ಸ್ ಕ್ಲಬ್ ಆಫ್ ಮೈಸೂರು, ಇಂದಿರಾನಗರ ಜೊತೆಗೂಡಿ ೪೦ ಗಿಡಗಳನ್ನು ನೆಡುವ ಮುಖಾಂತರ ಆಚರಿಸಲಾಯಿತು.ಇಟ್ಟಿಗೆಗೂಡಿನ ಮಕ್ಕಳ ಉದ್ಯಾನವನದಲ್ಲಿ ೪೦ ಗಿಡಗಳನ್ನು ನೆಟ್ಟು ವೀರ ಯೋಧರಿಗೆ ಗೌರವ ಸಲ್ಲಿಸಿ, ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಲಾಯಿತು.ಈ ವೇಳೆ ಮಾತನಾಡಿದ ತಂಡದ ಮುಖಂಡ ಗೋಕುಲ್ ಗೋವರ್ಧನ್,ಯೋಧರು ದೇಶವನ್ನು ರಕ್ಷಣೆ ಮಾಡುವ ಕಾರ್ಯದಲ್ಲಿ ತಮ್ಮ ಪ್ರಾಣವನ್ನೇ ಮುಡುಪಾಗಿಟ್ಟಿರುತ್ತಾರೆ, ಆದರೆ ದೇಶದ ಒಳಗೆ ಇರುವ ನಾಗರೀಕರು ಪರಿಸರ ಸಂರಕ್ಷಣೆ ಹಾಗೂ ಹಸಿರು…

Read More

ಶ್ರೀ ಕಂಠೇಶ್ವರ ದೇವಸ್ಥಾನದ ಆವರಣದಲ್ಲಿ ವಿಶೇಷ ಸಾಂಸ್ಕöತಿಕ ಕಾರ್ಯಕ್ರಮ

ನಂಜನಗೂಡು; ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಹಾಗೂ ಶ್ರೀ ಕಂಠೇಶ್ವರ ಸ್ವಾಮಿ ದೇವಸ್ಥಾನ ನಂಜನಗೂಡು ಇವರ ಸಂಯುಕ್ತಾಶ್ರಯದಲ್ಲಿ ನಂಜನಗೂಡಿನ ಶ್ರೀಶ್ರೀ ಕಂಠೇಶ್ವರ ದೇವಸ್ಥಾನದ ದೇವಸ್ಥಾನದ ಆವರಣದಲ್ಲಿ ಕಲಾ ನಡಿಗೆ ನಿಮ್ಮ ಕಡೆಗೆ ಎಂಬ ವಿಶೇಷ ಸಾಂಸ್ಕöÈತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ಮೈಸೂರು ಗಾಯಕರಾದ ಅಮ್ಮ ರಾಮಚಂದ್ರ ಮತ್ತು ತಂಡವು ದೇವಸ್ಥಾನ ಆವರಣದಲ್ಲಿ ನೆರೆದಿದ್ದ ಪ್ರೇಕ್ಷಕರಿಗೆ ಸಂಗೀತದ ಹಿಂಪಿನ ಮೂಲಕ ಕಾರ್ಯಕ್ರಮಕ್ಕೆ ಮೆರಗನು ನೀಡಿತ್ತು. ಹಾಗೂ ಮೈಸೂರು ಚಾಮರಾಜನಗರ ಭಾಗದ ವಿಶೇಷ ಕಲೆಯಾಗದ ಕಂಸಾಳೆ ಕಲೆಯನ್ನು ಪುಟ್ಟಮಾದನಾಯಕ ಮತ್ತು ತಂಡವು…

Read More

ಕಾರ್ಗಿಲ್ ವಿಜಯ ದಿವಸ್ ಭಾರತೀಯರ ಅವೀಸ್ಮರಣಿಯ ದಿನ: ಮಾಜಿ ಸೈನಿಕ ಸಂಘದ ಅಧ್ಯಕ್ಷ ನರಸೇಗೌಡ 

ಪಿರಿಯಾಪಟ್ಟಣ: ಕಾರ್ಗಿಲ್ ವಿಜಯ ದಿವಸ್ ದೇಶ ಪ್ರೇಮ ಸಾರುವ ದೇಶದ ಹೆಮ್ಮೆಯ ಸಂಕೇತದ ದಿನವಾಗಿದೆ ಎಂದು ಮಾಜಿ ಸೈನಿಕರ ಸಂಘದ ಅಧ್ಯಕ್ಷ ನರಸೇಗೌಡ ತಿಳಿಸಿದರು. ಪಟ್ಟಣದ ಜಿಜೆಸಿಪಿ ಶಾಲಾ ಆವರಣದಲ್ಲಿ  ಪಿರಿಯಾಪಟ್ಟಣ ತಾಲ್ಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಬೇದಾರ್ ಕೆ ಪಿ ಬೆಳ್ಳಿಯಪ್ಪ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ನಮ್ಮ ದೇಶದ ಸೈನಿಕರು ಪಾಕಿಸ್ತಾನದ ವಿರುದ್ಧ ಶೌರ್ಯವನ್ನು ಮೆರೆದ ಈ ದಿನ ಮುಂದಿನ ಪೀಳಿಗೆಗೆ…

Read More