ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ
ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ ಎಚ್ ಸತ್ಯಪ್ರಸಾದ್ ಮಾತನಾಡಿ, ಕಾರ್ಗಿಲ್ ಯುದ್ಧದಲ್ಲಿ ದೇಶದ ರಕ್ಷಣೆಗಾಗಿ ಪ್ರಾಣತೆತ್ತ ಯೋಧರನ್ನು ನೆನೆಯುವುದು ಹಾಗೂ ಅವರ ಬಲಿದಾನ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯ. ಈ ದಿನವು ನಮ್ಮ ದೇಶದ ಸಾರ್ವಭೌಮತ್ವವನ್ನು ಕಾಪಾಡಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶದ ಸೈನಿಕರಿಗೆ ಗೌರವ ಸಲ್ಲಿಸುವ ದಿನವಾಗಿದೆ ಎಂದರು.1999ರಲ್ಲಿ “ಆಪರೇಷನ್ ವಿಜಯ್” ಕಾರ್ಯಾಚರಣೆಯ ಮೂಲಕ ಅತÀ್ಯಂತ ಕಠಿಣ ಹವಾಮಾನ, ಹಿಮಾಚ್ಛಾದಿತ…