ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ; ಹೆಚ್. ಸತ್ಯಪ್ರಸಾದ್
*ವಿಜಯ ವಿಠಲ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಸಾಧಕರೊಂದಿಗೆ ಸಂವಾದಮೈಸೂರು; ನಗರದ ವಿಜಯ ವಿಠ್ಠಲ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಸಂವಾದ ಕರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಮಾತನಾಡಿ, ಯಶಸ್ಸು ಎನ್ನುವುದು ಒಂದು ದಿನದಲ್ಲಿ ದೊರೆಯುವ ಸಾಧನೆಯಲ್ಲ. ಸ್ಪಷ್ಟ ಗುರಿ, ನಿರಂತರ ಪರಿಶ್ರಮ, ಶಿಸ್ತು, ಸಮಯದ ಸದ್ಬಳಕೆ ಮತ್ತು ಆತ್ಮವಿಶ್ವಾಸದಿಂದ ಶೈಕ್ಷಣಿಕ ಜೀವನದಲ್ಲಿ ಸಾಧನೆ ಸಾಧ್ಯ ಎಂದು ಹೇಳಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಅತ್ಯಂತ ಮಹತ್ವದ ಘಟ್ಟವಾಗಿದ್ದು…