ನಂಜನಗೂಡಿನಲ್ಲಿ ವಿಜೃಂಭಣೆಯಿ0ದ ನಡೆದ ಹನುಮನ ಮೆರವಣಿಗೆ
ನಂಜನಗೂಡು: ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ನಂಜನಗೂಡು ಪಟ್ಟಣದಲ್ಲಿ ವಿಜೃಂಭಣೆಯಿAದ ಹನುಮ ಜಯಂತಿಯನ್ನು ಆಚರಣೆ ಮಾಡಲಾಯಿತು.ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮವನ್ನು ಸಿದ್ದಲಿಂಗಸ್ವಾಮೀಜಿ, ಇಮ್ಮಡಿ ಮುರುಗಿ ಸ್ವಾಮೀಜಿ, ಪಟ್ಟದ ನಾಗರಾಜ ಸ್ವಾಮೀಜಿ, ಜ್ಞಾನಾನಂದ ಚೆನ್ನ ರಾಜ ಅರಸ್ ಸ್ವಾಮೀಜಿ, ಮಾಜಿ ಶಾಸಕ ಹರ್ಷವರ್ಧನ್ ಅವರು ಹನುಮ ಮತ್ತು ಶ್ರೀ ರಾಮ ಮೆರವಣಿಗೆಯ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, “ಪ್ರತಿ ವರ್ಷ ಹನುಮ…