Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ತಂಗಿಯ ಮಗನ ಹತ್ಯೆಗೆ ೩೦ ಲಕ್ಷ ಸುಪಾರಿ ನೀಡಿದ್ದ ಅಣ್ಣ !; ಆರು ಮಂದಿ ಆರೋಪಿಗಳ ಬಂಧನ

ಮೈಸೂರು: ಆಸ್ತಿ ವಿಚಾರಕ್ಕೆ ತಂಗಿಯ ಮಗನ ಕೊಲೆ ಮಾಡಿಸಲು ಅಣ್ಣನೇ ೩೦ ಲಕ್ಷ ರೂ. ಸುಪಾರಿ ನೀಡಿದ್ದಪ್ರಕರಣವನ್ನು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಪೊಲೀಸರು ಭೇದಿಸಿದ್ದು, ಪ್ರಕರಣದಲ್ಲಿ ಅಣ್ಣ ಸೇರಿದಂತೆ ೬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಪ್ರಕರಣದ ಪ್ರಮುಖ ಆರೋಪಿಯಾದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ರಾಜು @ ಸೌದೆ ರಾಜು (೫೭) ವರ್ಷ, ಸುಳ್ಯತಾಲೂಕಿನ ಸಂಪಾಜೆಯ ನಿವಾಸಿ ಶಫೀ.ಕೆ.ಪಿ , ಪಿರಿಯಾಪಟ್ಟಣದ ಶಿವಪುರ ಬಡಾವಣೆಯಮೀರ್ ಹುಸೇನ್ ಅಲಿ @ ಸುಲ್ತಾನ್ , ನಯಾಜ್…

Read More

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

PL 2026 Playoffs: ಐಪಿಎಲ್​​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಿಗಾಗಿ ನಾಲ್ಕು ಬಲಿಷ್ಠ ತಂಡಗಳು ಸಜ್ಜಾಗಿವೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

Read More

high court order

ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ

Read More

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಚಿನ್ನ ವಂಚನೆ ಪ್ರಕರಣ: ಸಿಸಿಬಿಗೆ 200 ದೂರುಗಳು ಸುರಿಮಳೆ

ಕರ್ನಾಟಕದಾದ್ಯಂತ ತನಿಖೆ ವಿಸ್ತರಣೆ; ಕೆಪಿಐಡಿ ಕಾಯ್ದೆ ಜಾರಿ ಮೈಸೂರು/ಮೈಸೂರು: ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ಮತ್ತು ಅವರ ಸಹವರ್ತಿ ಕಂಪನಿಗಳಾದ ಎಸ್‌ಡಿಜೆ ಗೋಲ್ಡ್ ಕಂಪನಿ, ಡಿಜಿಎಫ್ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಧನಗಣಪತಿ ಫೈನಾನ್ಸ್ ಮಾಡಿರುವ ಬಹುಕೋಟಿ ಚಿನ್ನದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಅಪರಾಧ ವಿಭಾಗ (ಸಿಸಿಬಿ) ಕೇವಲ ನಾಲ್ಕು ದಿನಗಳಲ್ಲಿ 200 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಮೇ 16 ರಂದು,…

Read More