ಅಷಾಢ ಶುಕ್ರವಾರಕ್ಕಾಗಿ ಜಿಲ್ಲಾಡಳಿತದಿಂದ ಚಾಮುಂಡಿ ಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಲಕ್ಷ್ಮಿ ಕಾಂತ ರೆಡ್ಡಿ ಜಿ
ಮೈಸೂರು: ಅಷಾಢ ಮಾಸದಲ್ಲಿ ಬರುವ ಶುಕ್ರವಾರಗಳಚಿದು ಹಾಗೂ ಚಾಮುಂಡೇಶ್ವರಿ ವರ್ಧಂತಿ ದಿನದಂದು ಚಾಮುಂಡಿ ಬೆಟ್ಟದಲ್ಲಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿ÷್ಮಕಾಂತ ರೆಡ್ಡಿ ಜಿ ತಿಳಿಸಿದರು.ಮಂಗಳವಾರ ನಗರದ ಚಾಮುಂಡಿ ಬೆಟ್ಟದಲ್ಲಿ ಅಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ನೋತ್ಸವದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜುಲೈ17, 24, 31, ಆಗಸ್ಟ್ 7 ರಂದು 4 ಅಷಾಢ ಶುಕ್ರವಾರ ಹಾಗೂ ಅಗಸ್ಟ್ 4 ರಂದು ಅಮ್ಮನವರ ವರ್ಧಂತಿ…