ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ
ಸರ್ಕಾರಿ ಶಾಲಾ ಕಾಲೇಜುಗಳ ಉಳಿವಿಗಾಗಿ ಕೈ ಜೋಡಿಸಿ: ಸೋಮಶೇಖರ್ ಪಿರಿಯಾಪಟ್ಟಣ : ಸರ್ಕಾರಿ ಶಾಲಾ ಕಾಲೇಜುಗಳ ಉಳಿವಿಗಾಗಿ ಕೈ ಜೋಡಿಸಿ ಎಂದು ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಸೋಮಶೇಖರ್ ತಿಳಿಸಿದರು ತಾಲ್ಲೂಕಿನ ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜಿನಲ್ಲಿ ನಡೆದ ವನ ಮಹೋತ್ಸವ, ಶಾರದ ಪೂಜೆ, ಪೋಷಕರ ಸಭೆ ಹಾಗೂ ಹಿರಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಟ್ಟದಪುರ ಸರ್ಕಾರಿ ಐಟಿಐ ಕಾಲೇಜು ವಿದ್ಯಾರ್ಥಿಗಳಿಗೆ ಉತ್ತಮವಾಗಿ ತರಬೇತಿ ನೀಡುವುದರ ಜೊತೆಗೆ ಬೆಂಗಳೂರು ಮೈಸೂರು ಕಡೆಗಳಲ್ಲಿ…