ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ; ನಿತೀಶ್ ಪಾಟೀಲ್
ಮೈಸೂರು: ವಚನ ಸಾಹಿತ್ಯ ಸಂರಕ್ಷಿಸಿದ ಡಾ. ಫ.ಗು. ಹಳಕಟ್ಟಿ ಕನ್ನಡದ ಮಹಾನ್ ಸಾಂಸ್ಕöÈತಿಕ ಸೇತುವೆ ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ ಹೇಳಿದರು.ಗುರುವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಮೈಸೂರು ಮಹಾನಗರ ಪಾಲಿಕೆ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,”ವಿದ್ಯಾಧನಂ ಸರ್ವಧನ ಪ್ರಧಾನಂ” ಎಂಬ ಸುಭಾಷಿತವು ಜ್ಞಾನದ ಮಹತ್ವವನ್ನು ಸಾರಿದರೆ, “ಕಾಯಕವೇ…