Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜನಸ್ನೇಹಿ ಪೊಲೀಸ್‌ಗೆ ಜನಸಾಗರದ ಬೀಳ್ಕೊಡುಗೆ: ಎಎಸ್‌ಐ ಬಿ ವಿಶ್ವ ರವರ ಸಾರ್ಥಕ ನಿವೃತ್ತಿ

ಚಾಮರಾಜನಗರ, ಜೂ. 30: 12ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರು ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಸಮಾನತೆಯ ಸಂದೇಶ ಸಾರಿದಂತೆ, 21ನೇ ಶತಮಾನದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಡಿ 33 ವರ್ಷಗಳ ಕಾಲ ನಿಷ್ಕಳಂಕ, ಜನಸ್ನೇಹಿ ಸೇವೆ ಸಲ್ಲಿಸಿದ ಸಹಾಯಕ ಉಪನಿರೀಕ್ಷಕ ಬಿ. ವಿಶ್ವ ಅವರು ಇಂದು ಪೊಲೀಸ್ ಇಲಾಖೆಯಿಂದ ವಯೋನಿವೃತ್ತಿ ಹೊಂದಿದರು. ನಗರದಲ್ಲಿ ಹಿತೈಷಿಗಳ ಬಳಗದಿಂದ ವಿರಕ್ತಮಠದ ಆವರಣದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭವು ಸರ್ವಧರ್ಮ ಸಮನ್ವಯತೆಯ ವೇದಿಕೆಯಾಯಿತು. ಅಧಿಕಾರ ಅವಧಿ ಮುಗಿದ…

Read More

“ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ; ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ

ಮೈಸೂರು; ನೈಜ ನಾಯಕತ್ವವು ಶಿಸ್ತು, ಸಮಯಪಾಲನೆ, ಸತ್ಯಸಂಧತೆ, ತಂಡದ ಕೆಲಸ, ದೇಶ ಪ್ರೇಮ ಮತ್ತು ನಿರಂತರ ಆತ್ಮ ಸುಧಾರಣೆಯ ಅಡಿಪಾಯದ ಮೇಲೆ ನಿರ್ಮಾಣವಾಗುತ್ತದೆ ಎಂದು ಲೆಫ್ಟಿನೆಂಟ್ ಕರ್ನಲ್ ಕೆ. ಎ. ಗೀತಾ ಹೇಳಿದರು.ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ನಡೆದ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿ ನಾಯಕರು ಧೈರ್ಯ, ಜವಾಬ್ದಾರಿ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸುವಂತೆ ಪ್ರೇರೇಪಿಸಿದರು. “ನಿಮ್ಮ ಕೆಲಸವನ್ನು ಮೌನವಾಗಿ ಮಾಡಿ, ನಿಮ್ಮ ಯಶಸ್ಸು ಸದ್ದನ್ನು ಮಾಡಲಿ” ಎಂದು ಹೇಳಿದರು.ವಿಜಯ…

Read More

ಮಹಿಳೆಯನ್ನು ಕಿಡ್ನಾಪ್ ಮಾಡಿ, ಮನೆಯೊಂದರಲ್ಲಿ ಕೂಡಿ ಹಾಕಿದ್ದ ಮೂವರು ಆರೋಪಿಗಳ ಬಂಧನ

ಮೈಸೂರು; ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ ನಡೆದಿದ್ದು, ವಿವಾಹಿತೆ ನೀಡಿದ ಮಾಹಿತಿ ಆಧಾರದ ಮೇಲೆ ರಾಮನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಸಂತ್ರಸ್ಥೆಯನ್ನ ರಕ್ಷಣೆ ಮಾಡಿದ್ದಾರೆ.ಪ್ರಕರಣಕ್ಕೆ ಸಂಬAಧಿಸಿದAತೆ ಮೈಸೂರಿನ ಆಲನಹಳ್ಳಿ ಠಾಣೆ ಪೊಲೀಸರು ಮೂವರನ್ನ ಬಂಧಿಸಿದ್ದಾರೆ.ಮೈಸೂರಿನ ಆಲನಹಳ್ಳಿಯ ಶಿವಕುಮಾರ್ ಎಂಬುವರ ಪತ್ನಿ ಭವ್ಯ (19) ಎಂಬುವರೇ ಅಪಹರಣಕ್ಕೆ ಒಳಗಾದವರು.ರಾಮನಗರದ ಸುಮ,ಕಿರಣ್ ಹಾಗೂ ಮತ್ತೊಬ್ಬ ಮಹಿಳೆ ಬಂಧಿತ ಆರೋಪಿಗಳು.ಎಲೆಕ್ಟಿçಷಿಯನ್ ಕೆಲಸ ಮಾಡುವ ಶಿವಕುಮಾರ್ ಒಂದು ವರ್ಷದ ಹಿಂದೆ ಹಾಸನ…

Read More

ವಿದ್ಯಾರ್ಥಿಗಳಲ್ಲಿ ಗುರಿ ಸಾಧಿಸುವ ವಿಶ್ವಾಸ ಬೆಳೆಸುವುದು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿ; ಡಾ. ಡಿ. ರಮಣಿ

ಮೈಸೂರು; ಪ್ರತಿ ಮಕ್ಕಳಲ್ಲೂ ನಾಯಕತ್ವದಗುಣ ಬೆಳೆಸಿ, ಗುರಿ ಸಾಧಿಸುವ ಮನೋಬಲ ತುಂಬುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಶಿಕ್ಷಣ ಸಂಸ್ಥೆಗಳ ಚಟುವಟಿಕೆಗಳ ಪ್ರಮುಖ ಭಾಗವಾಗಬೇಕಿದೆ ಎಂದು ಮಹಾರಾಣಿ ಮಹಿಳಾ ವಿಶ್ವವಿದ್ಯಾನಿಲಯದ ದೈಹಿಕ ವಿಭಾಗದ ನಿರ್ದೇಶಕಿ ಡಾ. ಡಿ ರಮಣಿ ಹೇಳಿದರು.ಮೈಸೂರಿನ ಆರ್.ಟಿ ನಗರ ನೈಪುಣ್ಯ ಸ್ಕೂಲ್‌ಆಫ್‌ಎಕ್ಸಲೆನ್ಸ್ ಕ್ಯಾಂಪಸ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಜ್ಞಾವಿಧಿ ಸಮಾರಂಭದಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಕ್ರಿಯಾಶೀಲತೆಯಲ್ಲಿ ಬದ್ಧತೆ ಹೆಚ್ಚಿಸಲು ನಾಯಕತ್ವದಗುಣ ಪ್ರೋತ್ಸಾಹಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ, ಸಹಭಾಗಿತ್ವ ಹಾಗೂ ರಚನಾತ್ಮಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳೇ ಆಯೋಜಿಸುವಂತೆ…

Read More

ಅಂಬೇಡ್ಕರ್ ಅವರ ಪುಸ್ತಕಗಳನ್ನು ವಿದ್ಯಾರ್ಥಿಗಳು ಓದಬೇಕು : ಡಾ. ಶಿವಕುಮಾರ್

ಮೈಸೂರು : ವಿದ್ಯಾರ್ಥಿಗಳು ಅಂಬೇಡ್ಕರ್ ಪುಸ್ತಕಗಳನ್ನು ಓದುವುದರೊಂದಿಗೆ ಜ್ಞಾನವನ್ನು ವೃದ್ಧಿಸಿಕೊಂಡು ಸಾಮಾಜಿಕವಾಗಿ ಆರ್ಥಿವಾಗಿ ಸಬಲರಾಗಬೇಕು ಎಂದು ಅಕ್ಕ ಐ.ಎ.ಎಸ್. ಅಕಾಡೆಮಿಯ ನಿರ್ದೇಶಕ ಡಾ. ಶಿವಕುಮಾರ್ ತಿಳಿಸಿದರು.ನಗರದ ಬೋಗಾದಿ 2ನೇ ಹಂತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ವೈದ್ಯಕೀಯ ಮತ್ತು ತಾಂತ್ರಿಕ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ವಿದ್ಯಾರ್ಥಿ ಬಳಗ ವತಿಯಿಂದ ಹಮ್ಮಿಕೊಂಡಿದ್ದ ಜ್ಞಾನಾವರಣ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಅರ್ಥಶಾಸ್ತçದಲ್ಲಿ ಪಿಹೆಚ್.ಡಿ. ಮಾಡಿದ ಮೊದಲ ವ್ಯಕ್ತಿಯಾಗಿದ್ದರೂ ಅವರಿಗೆ ಬರೋಡಾ ಸಂಸ್ಥಾನದಲ್ಲಿ…

Read More

ಉದಯಗಿರಿಯಲ್ಲಿ ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ: 350ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಭವ್ಯ ಜಾಗೃತಿ ರ‍್ಯಾಲಿ

ಮೈಸೂರು; ನಗರದ ಉದಯಗಿರಿ ಪ್ರದೇಶದಲ್ಲಿರುವ ಸಾತಗಲ್ಲಿ ಬಸ್ ನಿಲ್ದಾಣದ ಮುಂಭಾಗದ ಡೀಪಾಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಇಂದು ಡ್ರಗ್ಸ್ ಫ್ರೀ ಮೈಸೂರು’ ಜಾಗೃತಿ ಅಭಿಯಾನ ನಡೆಯಿತು.ಯುವಜನರನ್ನು ಮಾದಕ ವ್ಯಸನದಿಂದ ದೂರವಿರಿಸಿ, ಆರೋಗ್ಯವಂತ ಹಾಗೂ ಜವಾಬ್ದಾರಿಯುತ ಸಮಾಜ ನಿರ್ಮಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದಯಗಿರಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಎಸ್. ನಾಗೇಶ್ ಅವರು, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ, ಕಾನೂನು ಶಿಕ್ಷೆಗಳು ಹಾಗೂ ಜವಾಬ್ದಾರಿಯುತ ನಾಗರಿಕರಾಗಿ ಸಮಾಜದಲ್ಲಿ ಬದುಕುವ…

Read More

ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ

ಮೈಸೂರು; ತಾಲೂಕಿನ ಕಡಕೊಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಗುವಿಗೆ ಪಲ್ಸ್ ಪೋಲಿಯೋ ಹಾಕುವ ಮುಖೇನ ರಾಷ್ಟಿçÃಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರುಣ್ ಕುಮಾರ್, ಸಮುದಾಯ ಆರೋಗ್ಯ ನಿರೀಕ್ಷಾಧಿಕಾರಿ ಶ್ಯಾಮ್ ಮಹೇಶ್, ಹಿರಿಯ ಆರೋಗ್ಯ ಶುಶ್ರೂಷಕಿ ರಾಜಮ್ಮ,ಹೇಮಾ, ಪ್ರಜ್ವಲ್ ಮುಂತಾದವರು ಉಪಸ್ಥಿತರಿದ್ದರು.

Read More

ಬೃಹತ್ ಗಿಡ ನೀಡುವ ಕಾರ್ಯಕ್ರಮ

ಮೈಸೂರು; ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮೈಸೂರ್ ಲೀಜನ್, ವಾಸವಿ ಟ್ರಸ್ಟ್ ಮೈಸೂರ್ ಸೌತ್ ಹಾಗೂ ಫೌಂಡೇಶನ್ ಪ್ರೆöÊಮ್ ಅಪಾರ್ಟೆ್ಮಂಟ್ ಮತ್ತು ಡಿ ಎಕ್ಸ್ ಮ್ಯಾಕ್ಸ್ ಅಪಾರ್ಟೆ್ಮಂಟ್ ಅವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ನಿವಾಸಿಗಳ ಜೊತೆಗೂಡಿ ಬೃಹತ್ ಗಿಡ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಮಾತನಾಡಿ, ಪರಿಸರ ಸಂರಕ್ಷಣೆ ಮಾಡುವುದಕ್ಕಾಗಿ ಪ್ರತಿಯೊಬ್ಬರು ಗಿಡನೆಟ್ಟು ಮರವಾಗಿ ಬೆಳೆಸಬೇಕು ಎಂದು ತಿಳಿಸಿದರು. ಪರಿಸರದ ಬಗ್ಗೆ ಸಾಕಷ್ಟು ಜನಗಳಿಗೆ…

Read More

ಯೋಗ ಶಿಕ್ಷಕಿ ಎಂಎಸ್ ಶಿಲ್ಪಾರಿಗೆ ಸನ್ಮಾನ

ಚಾಮರಾಜನಗರ; ಮೈಸೂರಿನ.ಟೆರೇಷಿಯನ್ ಪಿಯು ಕಾಲೇಜು ಯೋಗ ದಿನಾಚರಣೆ ಪ್ರಯುಕ್ತ ಸಾರ್ವಜನಿಕರಿಗೆಆರೋಗ್ಯಕರ ವೃದ್ಧಾಪ್ಯಕ್ಕಾಗಿಯೋಗ”ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ಚಾಮರಾಜನಗರ ಶ್ರೀ ವರಮಹಾಲಕ್ಷ್ಮೀ ಸಾಂಸ್ಕೃತಿಕ ಕ್ರೀಡಾ ಸೇವಾ ಸಂಸ್ಥೆ ನಿರ್ದೇಶಕಿ ಎಂಎಸ್ ಶಿಲ್ಪ ರವರಿಗೆ ಇವರ ಅಮೋಘ ಸಾಧನೆ ಮಾಡುವ ಹಿನ್ನೆಲೆ ಸನ್ಮಾನಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಗಣ್ಯ ವ್ಯಕ್ತಿಗಳು ಹಾಜರಿದ್ದರು.

Read More

ಟೀo ಮೈಸೂರು ವತಿಯಿಂದ ಹಸಿರು ಮೈಸೂರು ಅಭಿಯಾನಕ್ಕೆ ಚಾಲನೆ

ಮೈಸೂರು ; ಟೀo ಮೈಸೂರು ವತಿಯಿಂದ ಇಂದು 2026-27ನೇ ಸಾಲಿನ ಹಸಿರು ಮೈಸೂರು ಅಭಿಯಾನದ ಅಂಗವಾಗಿ ಮೈಸೂರು ಮಹಾನಗರದ ಐಶ್ವರ್ಯ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದೊಂದಿಗೆ ಸೇರಿ ಬಡಾವಣೆಯ ಪಾರ್ಕ್ ನಲ್ಲಿ ಮೊದಲ ದಿನ ವಿವಿಧ ತಳಿಯ 32 ಗಿಡಗಳನ್ನು ನೆಟ್ಟು, ಟ್ರೀ ಗಾರ್ಡ್ ಹಾಕಿ, ಹಸಿರು ಮೈಸೂರು ಅಭಿಯಾನಕ್ಕೆಂದೆ ಕೊಂಡುಕೊಂಡಿರುವ ಟ್ಯಾಂಕರ್ ಇಂದ ನೀರು ಉಣಿಸಿ ಈ ವರ್ಷದ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಮೇಶ್ ಅವರು ಟೀo ಮೈಸೂರಿನ…

Read More