ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು; ಮಧುಲತಾ ಹೆಚ್.ಬಿ.
ಮೈಸೂರು: ಮಣ್ಣು, ನೀರಿನ ಸಂರಕ್ಷಣೆ ಸುಸ್ಥಿರ ಕೃಷಿಗೆ ಬುನಾದಿ ಹಾಗೂ ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಹೆಚ್.ಬಿ ತಿಳಿಸಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ “ಭತ್ತದಲ್ಲಿ ಸಮತೋಲಿತ ರಸಗೊಬ್ಬರ ಬಳಕೆ ಮತ್ತು ಸಮಗ್ರ ಪೀಡೆ ನಿರ್ವಹಣೆ’’ ಕುರಿತು ಸೋಮವಾರ…