ಆಧ್ಯಾತ್ಮಿಕ ಮನಸ್ಸಿಗೆ ನೆಮ್ಮದಿ ಸಿಗಲಿದೆ ತಹಸೀಲ್ದಾರ್ ಬಿ ಗಿರಿಜಾ.
ವರದಿ ಜಿ ಬಂಗಾರು ಚಾಮರಾಜನಗರ ; ದೇವಸ್ಥಾನಗಳಿಗ ಭೇಟಿ ನೀಡಿ ದೇವರ ದರ್ಶನ ಪಡೆದರೆ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ತಹಶೀಲ್ದಾರ್ ಬಿ ಗಿರಿಜಾ ತಿಳಿಸಿದರು ಇತಿಹಾಸ ಪ್ರಸಿದ್ಧವಾಗಿರುವ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಗಿರಿಜಾ ಕಲ್ಯಾಣ ಮಹೋತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆಧ್ಯಾತ್ಮಿಕ ದಿಂದ ಮನಸ್ಸಿಗೆ ಸುಖ ಶಾಂತಿ ನೆಮ್ಮದಿ ಸಿಗಲಿದೆ ಜೂನ್ 18ರಿಂದ. ಜೂನ್ 23 ವರೆಗೆ ಧಾರ್ಮಿಕ ಕಾರ್ಯಕ್ರಮಗಳು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಶೇಷ ಹೋಮ ಪೂಜಾ ಕಾರ್ಯಕ್ರಮಗಳು ನಡೆಯಲಿದೆ ಭಕ್ತಾದಿಗಳು…