ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕು; ಸಿ.ನಾರಾಯಣಗೌಡ
ಮೈಸೂರು: ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳಸಬೇಕೆಂದು ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ ತಿಳಿಸಿದರು.ನಗರದ ಚಾಮುಂಡಿಪುರAನಲ್ಲಿರುವ ಅಪೂರ್ವ ಹೋಟೆಲ್ ಸಭಾಂಗಣದಲ್ಲಿ ಅರಿವು ಸಂಸ್ಥೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರದ ಬಗ್ಗೆ ಕಾಳಜಿ ಹೊಂದಿರುವ ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್,ಕಡಕೋಳ ಪಟ್ಟಣ ಪಂಚಾಯತ್ ಆರೋಗ್ಯ ನಿರೀಕ್ಷಿಕ ಮಂಜುನಾಥ್ ,ಪರಿಸರ ಪ್ರೇಮಿ ಕೃಷ್ಣಪ್ಪ (ಘಂಟಯ್ಯ),ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್,ಗಗನ್ ಗೌಡ ರವರಿಗೆ ಪರಿಸರ ಪ್ರೇಮಿ ಪ್ರಶಸ್ತಿ ಪ್ರದಾನ ಮಾಡಿ…