Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಲು ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ; ದ್ಯಾವಪ್ಪ ನಾಯಕ

ಮೈಸೂರು; ಕಾಂಗ್ರೆಸ್ ಮುಖಂಡ ಎಸ್.ಸಿ. ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡುವಂತೆ ಒತ್ತಾಯಿಸಿ ಜೂನ್ 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ತಿಳಿಸಿದರು.ಶುಕ್ರವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗದಲ್ಲಿ ನಾಯಕ ಸಮುದಾಯವು ಸುಮಾರು 9ರಿಂದ 10 ಲಕ್ಷ ಜನ ಸಂಖ್ಯೆಯಿದ್ದು, ಇಲ್ಲಿಯವರೆಗೆ ನಮ್ಮ ಸಮುದಾಯದ ಹೆಚ್ಚಿನ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದ್ದರೂ ಕೂಡ, ಇಂದಿನವರೆಗೂ…

Read More

ವಿದ್ಯುತ್ ಖಾಸಗಿ ಕಾರಣ ಕೈಬಿಡಲು ಸೆಸ್ಕಾಂ ಎಂಡಿಗೆ ರೈತರ ಒತ್ತಾಯ

ಮೈಸೂರು; ವಿದ್ಯುತ್ ಖಾಸಗಿಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ರೈತರು ಶುಕ್ರವಾರ ನಗರದ ಸೆಸ್ಕಾಂ ಎಂಡಿಗೆ ಮನವಿ ಸಲ್ಲಿಸಿದರು.ಈ ವೇಳೆ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್,ಕರ್ನಾಟಕ ರಾಜ್ಯದ ವಿದ್ಯುತ್ ಪ್ರಸರಣ ನಿಗಮವನ್ನು ಖಾಸಗೀಕರಣ ಮಾಡುವುದು ಕೃಷಿ ಮತ್ತು ರೈತ ವರ್ಗಕ್ಕೆ ತುಂಬಲಾರದ ನಷ್ಟ ಉಂಟಾಗುತ್ತದೆ. ಮುಂದಿನ ದಿನಗಳಲ್ಲಿ ಖಾಸಗಿಕರಣದ ಒಡೆತದಿಂದ ಕೃಷಿ ಉತ್ಪನ್ನವು ಕುಂಠಿತವಾಗುವ ಸಾಧ್ಯತೆಗಳಿರುತ್ತವೆ. ಕಾರಣ ನಿಗದಿತ ಸಮಯಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ. ವಿದ್ಯುತ್ ಪೂರೈಕೆಯು ಸರ್ಕಾರದ ಮೂಲ ಜವಾಬ್ದಾರಿಯಾಗಿದ್ದು, ಇದನ್ನು…

Read More

ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ

ಮೈಸೂರು; ಇಲ್ಲಿನ ಕೆ.ಆರ್.ಕ್ಷೇತ್ರದಲ್ಲಿ 90 ಲಕ್ಷ ರೂಗಳ ಬಾಕ್ಸ್ ಡ್ರೆöÊನ್ ರಸ್ತೆ ಕಾಮಗಾರಿಗೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.ನಗರ ಪಾಲಿಕೆ ಅನುದಾನ ಅಡಿ ಕೆ.ಆರ್. ಕ್ಷೇತ್ರದ ವಲಯ ಕಚೇರಿ ಒಂದು ಎರಡು ಹಾಗೂ ಮೂರರ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ 52. 57.64.65 ರಲ್ಲಿ ಒಳಚರಂಡಿ ಬಾಕ್ಸ್ ಡ್ರೆöÊನ್ ಮತ್ತು ರಸ್ತೆ ಡಾಂಬರೀಕರಣ ಸುಮಾರು 90 ಲಕ್ಷ ರೂಗಳ ಕಾಮಗಾರಿಗೆ ಶಾಸಕ ಟಿ ಎಸ್ ಶ್ರೀವತ್ಸ ರವರು ಗುದ್ದಲಿ ಪೂಜೆ ಮಾಡಿದರು.ಈ ಸಂದರ್ಭದಲ್ಲಿ ಕ್ಷೇತ್ರದ ಬಿಜೆಪಿ ಅಧ್ಯಕ್ಷ…

Read More

ಒಂದು ವಾರಗಳ ಕಾಲ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ

ಮೈಸೂರು: ನಗರದ ಚಾಮುಂಡಿಬೆಟ್ಟದ ಪಾದದಲ್ಲಿರುವ ಅಯ್ಯಪ್ಪ ಸ್ವಾಮಿ ಮತ್ತು ಗುರುವಾಯೂರಪ್ಪನ್ ದೇವಾಲಯದಲ್ಲಿ ಜೂ.12ರಿಂದ 19ರವರೆಗೆ ಸಹಸ್ರ ಕಲಶ ಪೂಜೆಯನ್ನು ಆಯೋಜಿಸಲಾಗಿದೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ ಅಧ್ಯಕ್ಷ ಜಿ.ಶ್ರೀನಿವಾಸ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 12 ರಿಂದ 19ರ ತನಕ ನಿತ್ಯ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ವಿವಿಧ ಪೂಜೆಗಳು ನಡೆಯುತ್ತವೆ. ಗಣಪತಿ ಹೋಮ, ಉಷಾ ಪೂಜಾ, ಮುಳ ಪೂಜಾ,ಅತ್ತಾಳ ಪೂಜಾ, ವಾಸ್ತು ಹೋಮ, ವಾಸ್ತು ಕಲಶಾಭಿಷೇಕಂ, ವಾಸ್ತು ಪ್ಮಣ್ಯಂ ಮುಂತಾದ…

Read More

ಜೂನ್ 27 ರಂದು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಆರ್. ಐಶ್ವರ್ಯ

ಮೈಸೂರು ; ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಮೈಸೂರು ನಗರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27.ರಂದು ಬೆಳಗ್ಗೆ 11:30 ಕ್ಕೆ ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ…

Read More

ಜೂ.27ಕ್ಕೆ ಕೆಂಪೇಗೌಡ ಜಯಂತಿ ಆಚರಣೆಗೆ ಒಮ್ಮತದ ನಿರ್ಣಯ

ಮೈಸೂರು: ಸಂಭ್ರಮ ಸಡಗರದಿಂದ ಮೈಸೂರಿನ ಕಲಾಮಂದಿರದಲ್ಲಿ ಜೂ.27ರಂದೇ ಸರ್ಕಾರದ ಜತೆಗೆ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ವಿವಿಧ ಜಿಲ್ಲಾ ಒಕ್ಕಲಿಗರ ಸಂಘ ಘೋಷಿಸಿತು.ರಾಜ್ಯ ಒಕ್ಕಲಿಗರ ಸಂಘ ಹಾಗೂ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ವಿವಿಧ ಒಕ್ಕಲಿಗ ಸಂಘ-ಸAಸ್ಥೆಗಳ ನೇತೃತ್ವದಲ್ಲಿ ನಗರದ ಜಲದರ್ಶಿನಿಯಲ್ಲಿ ಈ ಸಂಬAಧ ಸಭೆ ನಡೆಸಿ ಒಮ್ಮತದ ತೀರ್ಮಾನ ಘೋಷಿಸಿದವು. ಪ್ರಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಬೇರೊಂದು ದಿನದಂದು ಜಯಂತಿ ಆಚರಿಸಲು ತೀರ್ಮಾನಿಸಿದ್ದರು. ಆದರೆ, ಮುಖ್ಯಮಂತ್ರಿಗಳು ರಾಜ್ಯದ ಇತರ ಕೆಲಸಗಳ ನಿಮಿತ್ತ ಮುಂದಿನ ದಿನಗಳಲ್ಲಿ…

Read More

ಜೂನ್ 12 ರಂದು ಚಲನಚಿತ್ರಗೀತೆಗಳ ಕರೋಕೆ ಗಾಯನ

ಮೈಸೂರು : ಯುವ ಪ್ರತಿಭೆಗೆ ವೇದಿಕೆಗೆ ಕಲ್ಪಿಸುವುದಕ್ಕಾಗಿ ಶಿವ ಮ್ಯೂಸಿಕಲ್ ವತಿಯಿಂದಕರೋಕೆ ಗಾಯನವನ್ನು ಜೂನ್ 12 ರಂದು ಮೈಸೂರಿನಲ್ಲಿ ಅಯೋಜಿಸಲಾಗಿದೆ ಎಂದು ವಕೀಲ ಶಿವಕುಮಾರ್ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿಶುಕ್ರವಾರದಂದು ಚಲನಚಿತ್ರಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೈಸೂರಿನ ನಾಗರೀಕರಿಗೆ ಹಾಗೂ ಸಂಗೀತ ಪ್ರಿಯರಿಗೆ, ಮನರಂಜನೆ ನೀಡುವುದು ಹಾಗೂ ಯುವ ಪ್ರತಿಭೆಗೆ ವೇದಿಕೆಯನ್ನು ಕಲ್ಪಿಸಲಾಗಿದ್ದು ಕನ್ನಡ ಚಲನಚಿತ್ರಗೀತೆಗಳ ಒಟ್ಟು 45 ಜನಪ್ರಿಯ ಗೀತೆಗಳನ್ನು 10…

Read More

ಎರಡು ದಿನಗಳ ಕಾಲ “ಘಾಟಿ “ನಾಟಕ ಪ್ರದರ್ಶನ

ಮೈಸೂರು : ನಾಟ್ಯಲೇಖ ರಂಗಸಮೂಹ ಮೈಸೂರುವತಿಯಿಂದ “ಘಾಟಿ” ನಾಟಕ ಪ್ರದರ್ಶನವನ್ನು ಎರಡು ದಿನಗಳ ಕಾಲ ಅಯೋಜನೆ ಮಾಡಲಾಗಿದೆ ಎಂದು ನಾಟ್ಯಾಲೇಖ ರಂಗಸಮೂಹದ ಖಜಾಂಚಿ ಮಹೇಶ್ ಕಲ್ಲಂಗಡಿ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದ ಕಿರುರಂಗಮAದಿರದಲ್ಲಿ ಜೂನ್ 11 ಮತ್ತು 12 ರಂದು ಸಂಜೆ 6.30 ಕ್ಕೆ ಸುಮಧುರ ರಾವ್ ರಚಿಸಿರುವ ಅಮಿತ್ ಜೆ ರೆಡ್ಡೆ ನಿರ್ದೇಶನದ “ಘಾಟಿ ” ಎಂಬ ನಾಟಕ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕöÈತಿ ಇಲಾಖೆ…

Read More

ಜೂನ್ 12 ರಂದು ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭ

ಮೈಸೂರು : ಕರ್ನಾಟಕ ರಾಜ್ಯ ಸಹಕಾರ ಮಂಡಳದ ಅಧ್ಯಕ್ಷರಾಗಿದ್ದ ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭವನ್ನು ಜೂನ್ 12 ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಲಲಿತಾಭಿನಂದನ ಸಮಿತಿ ಉಪಾಧ್ಯಕ್ಷ ಎಂ.ಎನ್.ನಟರಾಜ್ ಹೇಳಿದರು.ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮಷ್ಟಕ್ಕೆ ತಾವು ಮನೆ ಮನೆಯ ತಪಸ್ವಿನಿಯಂತೆ ಬದುಕುತ್ತಿದ್ದ ಶಾಸಕ ಜಿ.ಟಿ.ದೇವೇಗೌಡರ ಪತ್ನಿಯಾದ ಲಲಿತಾ ಅವರು ಸಹಕಾರ ಕ್ಷೇತ್ರಕ್ಕೆ ಕಾಲಿಟ್ಟಿದ್ದೇ ಒಂದು ಆಕಸ್ಮಿಕ. ಅಲ್ಲಿ ಅವರೆಷ್ಟು ಜನಪ್ರಿಯರಾದರೆಂದರೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷೆಯಾಗುವವರೆಗೂ ಏರಿದರು. ಏರಿದರ…

Read More

ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು; ಸೀತಾರಾಮ್

ಮೈಸೂರು : ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಶಿವಯೋಗಿಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಕಾಂಗ್ರೆಸ್ ವರಿಷ್ಠರು ಹಾಗೂ ಮುಖ್ಯಮಂತ್ರಿಗಳನ್ನು ಆಗ್ರಹ ಮಾಡುತ್ತದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವೊ ಸೀತಾರಾಮ್ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸಾಮಾಜಿಕವಾಗಿ, ಕರ್ನಾಟಕದಲ್ಲಿ ಭೋವಿ (ಒಡ್ಡರು) ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮುದಾಯದ ಏಳಿಗೆಗಾಗಿ ಸರ್ಕಾರದಲ್ಲಿ ಸೂಕ್ತ ಪ್ರಾತಿನಿದ್ಯದ ಅಗತ್ಯವಿದೆ ಎಂಬುದು ನಮ್ಮ ಮತ್ತು ಸಮುದಾಯದ…

Read More