Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ

ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ…

Read More

ಜೂ 21 ರಂದು ಮೈಸೂರು ಅರಮನೆ ಆವರಣದಲ್ಲಿ ಅಂತರಾಷ್ಟಿçಯ ಯೋಗ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಐಶ್ವರ್ಯ ಆರ್

ಮೈಸೂರು; ಜಿಲ್ಲಾಡಳಿತದ ವತಿಯಿಂದ ಜೂನ್ 21 ರಂದು ಮೈಸೂರು ಅರಮನೆ ಆವರಣದಲ್ಲಿ 12 ನೇ ಅಂತರಾಷ್ಟಿçÃಯ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಐಶ್ವರ್ಯ.ಆರ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ12 ನೇ ಅಂತರಾಷ್ಟಿçÃಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರು ಯೋಗವನ್ನು ಯೋಗದಿನಕ್ಕೆ ಮಾತ್ರ ಮೀಸಲಿಡದೆ ಯೋಗಾಭ್ಯಾಸವನ್ನು ಪ್ರತಿದಿನ ಅಳವಡಿಸಿಕೊಳ್ಳಬೇಕು. ಯೋಗದ ವಿವಿಧ ಆಸನಗಳಿಂದ ದೇಹದ ಎಲ್ಲಾ ಸ್ನಾಯು ಹಾಗೂ ನರಗಳಿಗೆ ವ್ಯಾಯಾಮ ನೀಡಿ ಆರೋಗ್ಯಯುತ ಜೀವನಕ್ಕೆ ಸಹಾಯಕವಾಗುತ್ತದೆ ಎಂದರು.ಜೂ….

Read More

41 ಸ್ವತ್ತು ಕಳವು ಮತ್ತು 2 ವಂಚನೆ ಪ್ರಕರಣ ಭೇದಿಸಿದ ಮೈಸೂರು ನಗರ ಪೊಲೀಸರು

*ವಶಪಡಿಸಿಕೊಂಡ ಸ್ವತ್ತುಗಳು ವಾರಸ್ಮದಾರರಿಗೆ ವಾಪಾಸ್ ಮೈಸೂರು: ಮೈಸೂರು ನಗರದ ವಿವಿಧ ಠಾಣೆಯ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಕಳೆದ ಮೂರು ತಿಂಗಳಲ್ಲಿ 41ಸ್ವತ್ತು ಕಳುವು ಮತ್ತು 3 ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ತಿಳಿಸಿದರು. ಮೈಸೂರು ನಗರ ಪೊಲೀಸ್ ಘಟಕದಿಂದ ಕಳೆದ 03 ತಿಂಗಳುಗಳಲ್ಲಿ ಒಂದು ದರೋಡೆ ಸಂಚು, ಎರಡು ಸುಲಿಗೆ, 10 ಕನ್ನ ಕಳುವು, 9 ಮನೆ ಕಳ್ಳತನ, 4 ಮನೆ ಕೆಲಸದವರಿಂದ ಕಳ್ಳತನ. 10…

Read More

ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತುದಾರರನ್ನು ನೇಮಿಸಿಕೊಂಡು ಯೋಗ ತರಬೇತಿ ಆರಂಭಿಸಿ;ರಮೇಶ್ ಶೆಟ್ಟಿ

ಮೈಸೂರು: ಮೈಸೂರು ಜಿಲ್ಲೆಯ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ನೇಮಿಸಿ, ಯೋಗ ಕ್ರೀಡೆಗೆ ಉತ್ತೇಜನ ನೀಡಬೇಕೆಂದು ಅಂತರರಾಷ್ಟಿçÃಯ ಯೋಗ ಶಿಕ್ಷಕ ರಮೇಶ್ ಶೆಟ್ಟಿ ಒತ್ತಾಯಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಮ,ಮೈಸೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಅನೇಕ ಯೋಗ ಪ್ರತಿಭೆಗಳು ಹೊರಹೊಮ್ಮುತ್ತಿದ್ದು, ರಾಜ್ಯ ಹಾಗೂ ರಾಷ್ಟಿçÃಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ, ಉತ್ತಮ ಸಾಧನೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಯೋಗ ಕ್ಷೇತ್ರದಲ್ಲಿ ಉತ್ತಮ ಅವಕಾಶಗಳಿದ್ದರೂ, ಪ್ರತಿಭಾವಂತ…

Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿರುವ ಅಭಿವೃದ್ಧಿ ಕೆಲಸ, ಆಡಳಿತ ಎಲ್ಲರಿಗೂ ಮಾರ್ಗದರ್ಶಕವಾಗಿದೆ; ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಿಯಮ್ಮನ ಸಮುದಾಯ ಭವನದಲ್ಲಿ ಟೀಂ ಮೈಸೂರು ತಂಡದ ವತಿಯಿಂದ ಏರ್ಪಡಿಸಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 142ನೇ ಜಯಂತಿ ಹಾಗೂ 2025 – 26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85ಕ್ಕೂ ಹೆಚ್ಚು ಅಂಕಗಳನ್ನು ಪಡೆದು ತೇಗರ್ಡೆಯಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ಸಂಸ್ಥಾನವನ್ನಾಳಿದ ನಾಲ್ವಡಿ…

Read More

ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರ

ಮೈಸೂರು: ಹಾರ್ಟ್ ಸಂಸ್ಥೆ ವತಿಯಿಂದ ರೈತರು, ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರು, ಯುವಕರು ಹಾಗೂ ಹೈನುಗಾರಿಕೆ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗಾಗಿ “ಹಸು ಸಾಕಾಣಿಕೆ ಮತ್ತು ಗುಣಮಟ್ಟದ ಹಾಲು ಉತ್ಪಾದನೆ” ವಿಷಯದ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.ಈ ತರಬೇತಿ ಕಾರ್ಯಕ್ರಮವು ಜೂನ್ 14ರಂದು ಬೆಳಿಗ್ಗೆ 10 ರಿಂದ ಸಂಜೆ 4.00 ಗಂಟೆಯವರೆಗೆ ಮೈಸೂರು ತಾಲೂಕಿನ , ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯಲ್ಲಿ ನಡೆಯಲಿದೆ.ಕಾರ್ಯಾಗಾರದಲ್ಲಿ ಪಶುಸಂಗೋಪನಾ ಮತ್ತು ಹೈನುಗಾರಿಕೆ ತಜ್ಞರು ಭಾಗವಹಿಸಿ ಹಸುಗಳ ವೈಜ್ಞಾನಿಕ ಸಾಕಾಣಿಕೆ, ಉತ್ತಮ ತಳಿಗಳ…

Read More

ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು; ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಉತ್ಸಾಹದೊಂದಿಗೆ ಆಚರಿಸಲಾಯಿತು. ಪ್ರಕೃತಿಯನ್ನು ಪೋಷಿಸುವ ಮತ್ತು ರಕ್ಷಿಸುವ ಮಹತ್ವವನ್ನು ಬಿಂಬಿಸುವAತೆ ಪ್ರಾಂಶುಪಾಲ ವೀಣಾ ಎಸ್. ಎ. ಹಾಗೂ ಮುಖ್ಯ ಶಿಕ್ಷಕಿಯರು ಸಸ್ಯಗಳಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಪರಿಸರಸ್ನೇಹಿ ಪದ್ಧತಿಗಳನ್ನು ಅಳವಡಿಸಿಕೊಳ್ಳಲು ಹಾಗೂ ಹಸಿರು ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೊಡುಗೆ ನೀಡಲು ಪ್ರೇರೇಪಿಸಲಾಯಿತು.ಆಚರಣೆಯ ಅಂಗವಾಗಿ ಶಾಲೆಯ ಅಧ್ಯಕ್ಷ ಆರ್. ವಾಸುದೇವ ಭಟ್ ರವರು ಹತ್ತನೇ ತರಗತಿ ವಿದ್ಯಾರ್ಥಿಗಳು ಮತ್ತು ಎನ್‌ಸಿಸಿ…

Read More

ನಂಜನಗೂಡಿನಲ್ಲಿ ವಿಜೃಂಭಣೆಯಿ0ದ ನಡೆದ ಹನುಮನ ಮೆರವಣಿಗೆ

ನಂಜನಗೂಡು: ದಕ್ಷಿಣ ಕಾಶಿ ಎಂದು ಪ್ರಸಿದ್ಧಿಯಾಗಿರುವ ನಂಜನಗೂಡು ಪಟ್ಟಣದಲ್ಲಿ ವಿಜೃಂಭಣೆಯಿAದ ಹನುಮ ಜಯಂತಿಯನ್ನು ಆಚರಣೆ ಮಾಡಲಾಯಿತು.ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ಏರ್ಪಡಿಸಲಾಗಿದ್ದ ಹನುಮ ಜಯಂತಿ ಕಾರ್ಯಕ್ರಮವನ್ನು ಸಿದ್ದಲಿಂಗಸ್ವಾಮೀಜಿ, ಇಮ್ಮಡಿ ಮುರುಗಿ ಸ್ವಾಮೀಜಿ, ಪಟ್ಟದ ನಾಗರಾಜ ಸ್ವಾಮೀಜಿ, ಜ್ಞಾನಾನಂದ ಚೆನ್ನ ರಾಜ ಅರಸ್ ಸ್ವಾಮೀಜಿ, ಮಾಜಿ ಶಾಸಕ ಹರ್ಷವರ್ಧನ್ ಅವರು ಹನುಮ ಮತ್ತು ಶ್ರೀ ರಾಮ ಮೆರವಣಿಗೆಯ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ವೇಳೆ ಮಾಜಿ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, “ಪ್ರತಿ ವರ್ಷ ಹನುಮ…

Read More

ಬಸವಣ್ಣನವರ ವಚನಗಳು ಸರಳವಾಗಿದ್ದು, ಇಂದಿಗೂ ಪ್ರಸ್ತುತವಾಗಿವೆ; ಸಂಸದ ಯದುವೀರ್

ಮೈಸೂರು: ಬಸವಣ್ಣನವರ ವಚನಗಳು ಸರಳವಾಗಿದ್ದು, ಇವತ್ತಿನ ದಿನಮಾನಗಳಿಗೂ ಪ್ರಸ್ತುತವಾಗಿವೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮೈಸೂರಿನ ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಸಭಾಭವನದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ 6ನೇ ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ಬಸವ ಮತ್ತು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಪೌರಕಾರ್ಮಿಕರಿಗೆ ಉಚಿತ ಬಟ್ಟೆ ವಿತರಣೆ, ಸಹಪಂಕ್ತಿ ಭೋಜನ, ಸರ್ಕಾರಿ ಶಾಲೆಯ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಬಸವಣ್ಣನವರು ಸೇರಿದಂತೆ ಎಲ್ಲಾ…

Read More

ಮೈಸೂರು ಯೋಗ ಒಕ್ಕೂಟದ ರಜತ ಮಹೋತ್ಸವ ಸಂಪನ್ನ

ಮೈಸೂರು; ಮೈಸೂರು ಯೋಗ ಒಕ್ಕೂಟದ ರಜತ ಮಹೋತ್ಸವದ ಅಂಗವಾಗಿ ಭಾನುವಾರ ಮೈಸೂರಿನ ರಾಮಕೃಷ್ಣನಗರದ ರಾಮಕೃಷ್ಣ ವಿದ್ಯಾಕೇಂದ್ರದ ಶಾರದಾ ಸಭಾಂಗಣದಲ್ಲಿ ಆಯೋಜಿಸಿದ್ದ ಯೋಗಾಭ್ಯಾಸ ಹಾಗೂ ಆರೋಗ್ಯ ಅರಿವು ಉಪನ್ಯಾಸ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಜೂನ್ 21ರಂದು ನಡೆಯುವ ವಿಶ್ವ ಯೋಗ ದಿನದ ಪೂರ್ವಭಾವಿಯಾಗಿ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಸುಮಾರು 45 ನಿಮಿಷಗಳ ಕಾಲ ಪ್ರಾರ್ಥನೆ, ಚಾಲನಾ ಕ್ರಿಯೆ, ತಾಡಾಸನ, ವೃಕ್ಷಾಸನ, ಪಾದ-ಹಸ್ತಾಸನ, ಅರ್ಧ ಚಕ್ರಾಂತಾಸನ ಮತ್ತು ತ್ರಿಕೋಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಕಾಸನ, ಉತ್ತಾನ ಮಂಡೂಕಾಸನ ಮತ್ತು ವಕ್ರಾಸನ,…

Read More