ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ವದಂತಿ ಸೃಷ್ಟಿಸಿರುವ ಕಿಡಿಗೇಡಿಗಳನ್ನು ಬಂಧಿಸಿ :ದೇವರಾಜ್ ಟಿ. ಕಾಟೂರು ಒತ್ತಾಯ
ಮೈಸೂರು; ಸಾಮಾಜಿಕ ಜಾಲ ತಾಣದಲ್ಲಿ ಸಚಿವ ಸತೀಶ್ ಜಾರಕಿ ಹೊಳಿ ಅವರ ವಿರುದ್ಧ ಅಪಪ್ರಚಾರ ಮತ್ತು ಜನರಲ್ಲಿ ಗೊಂದಲ ಸೃಷ್ಟಿ ಮಾಡಿ, ಅವರ ಹೆಸರಿಗೆ ಧಕ್ಕೆ ತಂದಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆAದು ಕರ್ನಾಟಕ ರಾಜ್ಯ ನಾಯಕರ ಯುವ ಸೇನೆಯ ರಾಜ್ಯಾಧ್ಯಕ್ಷ ದೇವರಾಜ್ ಟಿ. ಕಾಟೂರು ಆಗ್ರಹಿಸಿದ್ದಾರೆ.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸುವುದಕ್ಕೆ ಅವರ ವಿರುದ್ಧ ಸಹಿ ಸಂಗ್ರಹ ನಡೆಸಲಾಗಿದೆ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ…