Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ

ಮೈಸೂರು; ಶ್ರೀ ದತ್ತ ವೆಂಕಟೇಶ್ವರ ಕ್ಷೇತ್ರದ 27ನೇ ಬ್ರಹ್ಮೋತ್ಸವ ಅಂಗವಾಗಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಸಪ್ತರ್ಷಿ ಸರೋವರದಲ್ಲಿ ವೆಂಕಟೇಶ್ವರ ಸ್ವಾಮಿಗೆ ತೆಪ್ಪೋತ್ಸವ ವಿಜೃಂಭಣೆಯಿAದ ನಡೆಯಿತು.ವಿದ್ಯುತ್ ದೀಪಾಲಂಕಾರದಿAದ ಕಂಗೊಳಿಸುತ್ತಿದ್ದ ತೆಪ್ಪದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಮಂಗಳವಾದ್ಯ, ವೇದಘೋಷಗಳೊಂದಿಗೆ ಸರೋವರದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಮಾಡಿಸಲಾಯಿತು. ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ತೆಪ್ಪೋತ್ಸವವನ್ನು ಕಣ್ತುಂಬಿಕೊಳ್ಳಲು ನೂರಾರು ಭಕ್ತರು ಆಶ್ರಮಕ್ಕೆ ಆಗಮಿಸಿದ್ದರು.ಶ್ರೀಗಣಪತಿ ಸಚ್ಚಿದಾನಂದಸ್ವಾಮಿಯವರು ತೆಪ್ಪೋತ್ಸವದಲ್ಲಿದ್ದು ಭಕ್ತರಿಗೆ ಆಶೀರ್ವಚನ ನೀಡಿದರು. ನೆರೆದಿದ್ದ ಭಕ್ತರು ತೆಪ್ಪೋತ್ಸವ ವೀಕ್ಷಿಸಿದರು.

Read More

ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಮೈಸೂರು ಜಿಲ್ಲಾ ಭಗೀರಥ ಉಪ್ಪಾರರ ಸಂಘ ಒತ್ತಾಯ

ಮೈಸೂರು; ಹಿಂದುಳಿದ ವರ್ಗಗಳ ಕೋಟಾದಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸತತವಾಗಿ 4ನೇ ಭಾರಿಗೆ ಕಾಂಗ್ರೆಸ್ ಪಕ್ಷದ ಶಾಸಕರಾಗಿ ಕೆಲಸ ಮಾಡುತ್ತಿರುವ ಮಾಜಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿಗೆ ರವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮೈಸೂರು ಜಿಲ್ಲಾ ಭಗೀರಥ ಉಪ್ಪಾರ ಸಂಘ ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಒತ್ತಾಯಿಸಿದೆ.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಸ್. ಯೋಗಿಶ ಉಪ್ಪಾರ, ಇಡೀ ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಉಪ್ಪಾರ ಸಮಾಜವು 25 ರಿಂದ 30 ಲಕ್ಷ ಮತದಾರರಿದ್ದು,…

Read More

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್

ಬ್ರಿಟಿಷರ ನಾಡಿನಲ್ಲಿಯೇ ನುಗ್ಗಿ ಅವರ ವಿರುದ್ಧ ಹೋರಾಟ ನಡೆಸಿದ ಸಾವರ್ಕರ್ ನಿಜವಾದ ವೀರ: ಸಂಸದ ಯದುವೀರ್ಮೈಸೂರು; ದೇಶದ ಸ್ವಾತಂತ್ರ÷್ಯಕ್ಕಾಗಿ ವಿನಾಯಕ ದಾಮೋದರ ಸಾವರ್ಕರ್ ಅವರು, ತಮ್ಮ ಜೀವಿತಾವಧಿಯ ಬಹುಪಾಲು ಜೈಲಿನಲ್ಲಿ ಸವೆದು ತಮ್ಮನ್ನು ತಾವೇ ಸಮರ್ಪಿಸಿಕೊಂಡರು ಎಂದು ಸಂಸದ ಯದುವೀರ್ ಕೃಷ್ಣದತ್ತಚಾಮರಾಜ ಒಡೆಯರ್ ತಿಳಿಸಿದರು.ಸಾವರ್ಕರ್ ಪ್ರತಿಷ್ಠಾನ ಮೈಸೂರು ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತದಲ್ಲಿ ಆಯೋಜಿಸಲಾಗಿತ್ತು.ಸ್ವಾತಂತ್ರ÷್ಯ ವೀರ ನಾಯಕ ದಾಮೋದರ ಸಾವರ್ಕರ್ ರವರ 143ನೇ ಜಯಂತಿಯನ್ನು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಉದ್ಘಾಟಿಸಿ ಮಾತನಾಡಿದ ಅವರು,…

Read More

ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆ ಹಿಂತೆಗೆದುಕೊಳ್ಳಲು ಆಗ್ರಹಿಸಿ ರೈತರಿಂದ ಪ್ರತಿಭಟನೆ

ಮೈಸೂರು: ರಸಗೊಬ್ಬರ, ಡೀಸೆಲ್, ಪೆಟ್ರೋಲ್ ದರ ಏರಿಕೆಯನ್ನು ಕೂಡಲೇ ಹಿಂತೆಗೆದುಕೊಳ್ಳಬೇಕು, ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ಮೈಸೂರು ತಾಲೂಕು ಘಟಕದ ವತಿಯಿಂದ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ನಜರ್‌ಬಾದ್‌ನಲ್ಲಿರುವ ತಹಶೀಲ್ದಾರ್ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಕೆಲಕಾಲ ಧರಣಿ ನಡೆಸಿ ನಾನಾ ಘೋಷಣೆಗಳನ್ನು ಕೂಗಿದರು.ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ ಮರಂಕಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರಕಾರ ರೈತರು ಮತ್ತು ಜನಸಾಮಾನ್ಯರ ಜೀವನದಲ್ಲಿ ಚೆಲ್ಲಾಟವಾಡುತ್ತಿದ್ದು, ಬೆಲೆ ಏರಿಕೆಯಿಂದ ರೈತರು…

Read More

ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವ : ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಇದೇ ಮೊದಲ ಬಾರಿಗೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಮೇ 28 ರಂದು ನಗರದಲ್ಲಿ ಏರ್ಪಡಿಸಲಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ನಡೆದ ದಸರಾದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯ ವೇಳೆ ಸಂಗೀತ ಕಲಾನಿಧಿ ವಾಸುದೇವಾಚಾರ್ಯರ ಜನ್ಮದಿನಾಚರಣೆ ಮಹೋತ್ಸವವನ್ನು ಸರ್ಕಾರದಿಂದ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೆ. ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿಗಳು ವಾಸುದೇವಚಾರ್ಯರ ಜನ್ಮ ದಿನಾಚರಣ ಮಹೋತ್ಸವಕ್ಕೆ ಒಪ್ಪಿಗೆ ನೀಡಿದ್ದಾರೆ. ಹಾಗಾಗಿ…

Read More

ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು

ಮೈಸೂರು: ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಶಿವಕುಮಾರ್ ಸಲಹೆ ನೀಡಿದರು.ಮೈಸೂರಿನ ಎಚ್.ಡಿ.ಕೋಟೆ-ಮಾನಂದವಾಡಿ ರಸ್ತೆಯ ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಡೆದ ಅಣಬೆ ಬೇಸಾಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಣಬೆ ಬೇಸಾಯವು ಕಡಿಮೆ ಜಾಗ, ಕಡಿಮೆ ಬಂಡವಾಳ ಮತ್ತು ಕಡಿಮೆ ಅವಧಿಯಲ್ಲಿ ಅಧಿಕಾ ಲಾಭ ತಂದುಕೊಡುವ ಕೃಷಿ ವಿಧಾನವಾಗಿದೆ. ಇದು ನಿರುದ್ಯೋಗಿಗಳಿಗೆ ಮತ್ತು ರೈತರಿಗೆ ಉತ್ತಮ ಸ್ವಯಂ ಉದ್ಯೋಗವಾಗಿದ್ದು, ಪ್ರೋಟೀನ್ ಮತ್ತು ಪೋಷಕಾಂಶಗಳನ್ನು…

Read More

ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು: ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ

ಮೈಸೂರು: ಭೋವಿ ಜನಾಂಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದು ಸಂಬAಧಿಸಿದ ಇಲಾಖಾಧಿಕಾರಿಗಳಿಗೆ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ.ಎಂ ತಿಳಿಸಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದಾಖಲಾತಿ ಪಡೆಯುವ ಎಲ್ಲಾ ವಿದ್ಯಾರ್ಥಿಗಳಿಗೆ ಹಾಸ್ಟಲ್ ವ್ಯವಸ್ಥೆ ಸಿಗಲಿದೆ. ಕಾಲೇಜು, ಶಾಲೆಗಳಿಗೆ ದಾಖಲಾತಿ ಪ್ರಾರಂಭವಾಗಿದ್ದು, ಜಾತಿ ಪ್ರಮಾಣಪತ್ರವನ್ನು ವಿಳಂಭವಾಗದAತೆ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಭೋವಿ ಜನಾಂಗದ ಮಹಿಳೆಯರನ್ನು ಒಟ್ಟಗೂಡಿಸಿ…

Read More

ತಂಗಿಯ ಮಗನ ಹತ್ಯೆಗೆ ೩೦ ಲಕ್ಷ ಸುಪಾರಿ ನೀಡಿದ್ದ ಅಣ್ಣ !; ಆರು ಮಂದಿ ಆರೋಪಿಗಳ ಬಂಧನ

ಮೈಸೂರು: ಆಸ್ತಿ ವಿಚಾರಕ್ಕೆ ತಂಗಿಯ ಮಗನ ಕೊಲೆ ಮಾಡಿಸಲು ಅಣ್ಣನೇ ೩೦ ಲಕ್ಷ ರೂ. ಸುಪಾರಿ ನೀಡಿದ್ದಪ್ರಕರಣವನ್ನು ಜಿಲ್ಲೆಯ ಪಿರಿಯಾಪಟ್ಟಣ ಠಾಣೆಯ ಪೊಲೀಸರು ಭೇದಿಸಿದ್ದು, ಪ್ರಕರಣದಲ್ಲಿ ಅಣ್ಣ ಸೇರಿದಂತೆ ೬ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.ಪ್ರಕರಣದ ಪ್ರಮುಖ ಆರೋಪಿಯಾದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ರಾಜು @ ಸೌದೆ ರಾಜು (೫೭) ವರ್ಷ, ಸುಳ್ಯತಾಲೂಕಿನ ಸಂಪಾಜೆಯ ನಿವಾಸಿ ಶಫೀ.ಕೆ.ಪಿ , ಪಿರಿಯಾಪಟ್ಟಣದ ಶಿವಪುರ ಬಡಾವಣೆಯಮೀರ್ ಹುಸೇನ್ ಅಲಿ @ ಸುಲ್ತಾನ್ , ನಯಾಜ್…

Read More

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿ

ಜಿಲ್ಲೆಯಲ್ಲಿ ಜೂನ್ ೨೮ ರಿಂದ ಜುಲೈ ೧ರವರೆಗೆ ಪಲ್ಸ್ ಪೋಲಿಯೋ ಅಭಿಯಾನ೫ ವರ್ಷದೊಳಗಿನ ಮಕ್ಕಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಿ ; ಡಿಎಚ್‌ಒ ಡಾ ಕುಮಾರಸ್ವಾಮಿಮೈಸೂರು: ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜೂನ್ ೨೮ ರಿಂದ ಜುಲೈ ೧ ರವರೆಗೆ ನಡೆಯಲಿದ್ದು, ೦-೫ ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ ಪಿ.ಸಿ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಮಿನಿ ಸಭಾಂಗಣದಲ್ಲಿ ನಡೆದ ರಾಷ್ಟಿçÃಯ ಪಲ್ಸ್…

Read More

IPL 2026: ಐಪಿಎಲ್ ಇತಿಹಾಸದಲ್ಲೇ ಈ ರೀತಿಯ ಪ್ಲೇಆಫ್ ಇದೇ ಮೊದಲು..!

PL 2026 Playoffs: ಐಪಿಎಲ್​​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಕೇವಲ 4 ಪಂದ್ಯಗಳು ಮಾತ್ರ. ಈ ನಾಲ್ಕು ಮ್ಯಾಚ್​ಗಳಿಗಾಗಿ ನಾಲ್ಕು ಬಲಿಷ್ಠ ತಂಡಗಳು ಸಜ್ಜಾಗಿವೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB), ಗುಜರಾತ್ ಟೈಟಾನ್ಸ್ (GT), ಸನ್‌ರೈಸರ್ಸ್ ಹೈದರಾಬಾದ್ (SRH) ಮತ್ತು ರಾಜಸ್ಥಾನ್ ರಾಯಲ್ಸ್ (RR) ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಕಣಕ್ಕಿಳಿಯಲಿವೆ.

Read More