Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

high court order

ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ ಮಗನ ಮದುವೆಗಿಂತ ದೇಶವೇ ಮುಖ್ಯ: ‘ಇರಾನ್ ಬಿಕ್ಕಟ್ಟು’ ಹಿನ್ನೆಲೆಯಲ್ಲಿ ಟ್ರಂಪ್ ಮಹತ್ವದ ನಿರ್ಧಾರ, ಟೆಹ್ರಾನ್ ಮೇಲೆ ಭಾರೀ ದಾಳಿಗೆ ಅಮೆರಿಕಾ ಸಜ್ಜು..! ಇರಾನ್ ಮೇಲಿನ ಮುಂದಿನ ದಾಳಿಗೆ ಅಮೆರಿಕಾ ಒಳಗೊಳಗೇ ಭಾರೀ

Read More

ಆಲಿಕಲ್ಲು, ಬಿರುಗಾಳಿ ಸಹಿತ ಭಾರೀ ಮಳೆ – ಬೆಂಗಳೂರಿನಲ್ಲಿ ಹತ್ತಾರು ಅವಾಂತರ; ಜನ ಹೈರಾಣು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಮಳೆರಾಯ ಕಾಲಿಟ್ಟಿದ್ದಾನೆ. ಗುರುವಾರ ಸಂಜೆ ಸುರಿದ ಮಳೆಗೆ ಹತ್ತಾರು ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮರಗಳು ಧರೆಗುರುಳಿದ್ದು, ವಾಹನಗಳನ್ನ ಜಖಂಗೊಂಡಿದೆ. ರಾಜಾಜಿನಗರರಾಜಾಜಿನಗರದಲ್ಲಿ ಬೃಹದಾಕಾರದ ಮರವೊಂದು ಉರುಳಿಬಿದ್ದು, ಕಾರು ಮತ್ತು ಬೈಕ್‌ಗಳು ಜಖಂಗೊಂಡಿವೆ. ರಾಜಾಜಿನಗರದ ವೆಸ್ಟ್‌ ಆಫ್‌ ಕಾರ್ಡ್‌ ರಸ್ತೆಯಲ್ಲಿ ಬೃಹತ್ ಮರ ಧರೆಗೆ ಉರುಳಿತ್ತು. ಇದ್ರಿಂದ ಎರಡು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದ್ರೆ ಮರ ತೆರವುಗೊಳಿಸುವವರೆಗೆ ಈ ಮಾರ್ಗದಲ್ಲಿ ಸಂಚಾರ ಬಂದ್‌ ಮಾಡಲಾಗಿದೆ.

Read More

ಚಿನ್ನ ವಂಚನೆ ಪ್ರಕರಣ: ಸಿಸಿಬಿಗೆ 200 ದೂರುಗಳು ಸುರಿಮಳೆ

ಕರ್ನಾಟಕದಾದ್ಯಂತ ತನಿಖೆ ವಿಸ್ತರಣೆ; ಕೆಪಿಐಡಿ ಕಾಯ್ದೆ ಜಾರಿ ಮೈಸೂರು/ಮೈಸೂರು: ಸೌಂದರ್ ರಾಜ್ ಅಲಿಯಾಸ್ ಚಿನ್ನತಂಬಿ ಮತ್ತು ಅವರ ಸಹವರ್ತಿ ಕಂಪನಿಗಳಾದ ಎಸ್‌ಡಿಜೆ ಗೋಲ್ಡ್ ಕಂಪನಿ, ಡಿಜಿಎಫ್ ಗೋಲ್ಡ್ ಅಂಡ್ ಡೈಮಂಡ್ಸ್ ಮತ್ತು ಧನಗಣಪತಿ ಫೈನಾನ್ಸ್ ಮಾಡಿರುವ ಬಹುಕೋಟಿ ಚಿನ್ನದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ನಗರ ಅಪರಾಧ ವಿಭಾಗ (ಸಿಸಿಬಿ) ಕೇವಲ ನಾಲ್ಕು ದಿನಗಳಲ್ಲಿ 200 ಕ್ಕೂ ಹೆಚ್ಚು ದೂರುಗಳನ್ನು ಸ್ವೀಕರಿಸಿದೆ. ಮೇ 16 ರಂದು,…

Read More