Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅರ್ಥಪೂರ್ಣವಾಗಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ: ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ

ಮೈಸೂರು: ಜಿಲ್ಲಾಡಳಿತದ ವತಿಯಿಂದ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪಾರ ಜಿಲ್ಲಾಧಿಕಾರಿ ಐಶ್ವರ್ಯ ಆರ್ ಅವರು ಹೇಳಿದರು.ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಜೂನ್ 12 ರಂದು ಬೆಳಿಗ್ಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪೀಪಲ್ಸ್ ಪಾರ್ಕ್ ವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳ ಬೃಹತ್…

Read More

ಇರಾನ್‌ ಯುದ್ಧದಿಂದ ನನ್ನ ಮಗನ ಮದುವೆಗೂ ಹೋಗಲು ಆಗ್ತಿಲ್ಲ: ಟ್ರಂಪ್‌ ಬೇಸರ

ವಾಷಿಂಗ್ಟನ್‌: ಇರಾನ್‌ ಮೇಲಿನ ಯುದ್ಧದಿಂದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರಿಗೆ ತಮ್ಮ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ‘ಇದು ಕೆಟ್ಟ ಘಳಿಗೆ’ ಎಂದು ಟ್ರಂಪ್‌ ಬೇಸರ ಹೊರಹಾಕಿದ್ದಾರೆ. 48 ವರ್ಷದ ಡೊನಾಲ್ಡ್ ಟ್ರಂಪ್ ಜೂನಿಯರ್ ಈ ವಾರಾಂತ್ಯದಲ್ಲಿ ಎರಡನೇ ಬಾರಿಗೆ ವಿವಾಹವಾಗಲಿದ್ದಾರೆ. ಬಹಾಮಾಸ್‌ನಲ್ಲಿ ಬೆಟ್ಟಿನಾ ಆಂಡರ್ಸನ್ ಅವರನ್ನು ವರಿಸಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿ ಮಾಡಿದೆ. ಆದರೆ, ಅದೇ ಸಮಯದಲ್ಲಿ ಟ್ರಂಪ್ ಇರಾನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಒಪ್ಪಂದವೊಂದನ್ನು ರೂಪಿಸುತ್ತಿದ್ದಾರೆ. ಇದನ್ನೂ ಓದಿ: ಗಡಿಯಾರ ಓಡುತ್ತಿದೆ, ಸಮಯ ಮೀರುತ್ತಿದೆ…

Read More

ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಇತ್ಯರ್ಥ ಮಾಡಬೇಕು: ಬಂಗಾರಪೇಟೆ ನಾರಾಯಣಸ್ವಾಮಿ

ಬೆಂಗಳೂರು: ಸಿಎಂ ಕುರ್ಚಿ ಗೊಂದಲ ಹೈಕಮಾಂಡ್ ಶೀಘ್ರವೇ ಇತ್ಯರ್ಥ ಮಾಡಬೇಕು ಎಂದು ಕಾಂಗ್ರೆಸ್ ಶಾಸಕ ಬಂಗಾರಪೇಟೆ ನಾರಾಯಣಸ್ವಾಮಿ (Bangarpete Narayanaswamy) ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿಎಂ (Siddaramaiah) ಕುರ್ಚಿ ವಿಚಾರದಲ್ಲಿ ಗೊಂದಲ ಆಗಬಾರದಿತ್ತು. ಜನ 136 ಸೀಟು ಕೊಟ್ಟಿದ್ದಾರೆ. 2.5 ವರ್ಷದ ಆದ ಮೇಲೆ ಸಂಪುಟ ಪುನರ್ ರಚನೆ ಮಾಡಿ ಕೆಲಸ ಮಾಡದ ಮಂತ್ರಿಗಳನ್ನು ಕೈ ಬಿಟ್ಟಿದ್ದರೆ ಎಲ್ಲವು ಸರಿ ಆಗ್ತಿತ್ತು. ಸಿಎಂ ಕುರ್ಚಿ ವಿಚಾರ ಜನ ಸಾಮಾನ್ಯರಲ್ಲಿ ಚರ್ಚೆ ಆಗ್ತಿದೆ. ಹೈಕಮಾಂಡ್ ಇದನ್ನ…

Read More