ದೇಶದಲ್ಲಿ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆಗೆ ಅಭಿಯಾನ ಆರಂಭವಾಗಿದೆ ; ಎಐಸಿಸಿ ಉಸ್ತುವಾರಿ ಜಾರ್ಖಂಡ್ ಪಿಸಿಸಿ ಮಾಜಿ ಅಧ್ಯಕ್ಷ ರಾಜೇಶ್ ಠಾಕೂರ್
ಹುಣಸೂರು; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ , ಸೋನಿಯಾ ಗಾಂಧಿ, ಅವರ ನಿರ್ದೇಶನದಂತೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಚಿಂತನೆಗಳನ್ನು ತಳ ಮಟ್ಟದಲ್ಲಿ ಜಾರಿಗೊಳಿಸಿ ದೇಶದಲ್ಲಿ ಕಾಂಗ್ರೆಸ್ ಪಕ್ಷದ ಪುನರ್ ಸಂಘಟನೆಗೆ ಅಭಿಯಾನ ಆರಂಭವಾಗಿದೆ ಎಂದು ಎಐಸಿಸಿ ಉಸ್ತುವಾರಿ ಜಾರ್ಖಂಡ್ ಪಿಸಿಸಿ ಮಾಜಿ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದರು.ಸೋಮವಾರ ಹುಣಸೂರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಂಘಟನ್ ಸೃಜನ್ ಅಭಿಯಾನ್ ಕಾರ್ಯ ಕ್ರಮದಲ್ಲಿ ಮಾತನಾಡಿದ ಅವರು, ಸಂಘಟನೆಯ ಅತ್ಯಂತ ಪ್ರಮುಖ ಆಧಾರದಾರರಾದ ಬೂತ್…